ಅವಳಿ ಶಾರದಾ ಮಾತೆಯರ ಶೋಭಾಯಾತ್ರೆ


Team Udayavani, Oct 20, 2018, 2:47 PM IST

19-october-14.gif

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜಿಸಲಾದ ಶಾರದಾ ಮಾತೆಯ ಶೋಭಾಯಾತ್ರೆ ಭಕ್ತಿ ಸಡಗರದಿಂದ ನಡೆಯಿತು. ಸುಬ್ರಹ್ಮಣ್ಯದ ದೇವರಗದ್ದೆಯ ಸಾರ್ವಜನಿಕ ಶ್ರೀ ಶಾರದೋತ್ಸವ ಸೇವಾ ಸಮಿತಿ ಮತ್ತು ಅಂಗನವಾಡಿ ಕೇಂದ್ರ ದೇವರಗದ್ದೆ ಇದರ ಆಶ್ರಯದಲ್ಲಿ 17ನೇ ವರ್ಷದ ಶಾರದೋತ್ಸವದಲ್ಲಿ ಪೂಜಿಸಲ್ಪಟ್ಟ ಶಾರದಾ ಮಾತೆ ಹಾಗೂ ಸುಬ್ರಹ್ಮಣ್ಯದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ಉತ್ತರಾದಿ ಮಠದಲ್ಲಿ ಪೂಜಿತ 11ನೇ ವರ್ಷದ ಶಾರದೋತ್ಸವದ ಶಾರದಾ ಮಾತೆಯ ಶೋಭಾಯಾತ್ರೆ ಏಕಕಾಲದಲ್ಲಿ ನಡೆಯಿತು.

ದೇವರಗದ್ದೆಯಿಂದ ಹೊರಟ ಮೆರವಣಿಗೆ ಶ್ರೀ ದೇವಸ್ಥಾನದ ರಥಬೀದಿಯ ತನಕ ಸಾಗಿತು. ಸುಬ್ರಹ್ಮಣ್ಯದಲ್ಲಿ ಪೂಜಿತ ಶಾರದಾ ಮಾತೆ ಜತೆಗೂಡಿ ಶೋಭಾಯಾತ್ರೆ ಮುಂದುವರಿಯಿತು. ಶ್ರೀ ಗೋಪಾಲಕೃಷ್ಣ ಭಜನ ಮಂಡಳಿ ಬಿಳಿನೆಲೆಯ ತಂಡದಿಂದ ಆಕರ್ಷಕ ಕುಣಿತ ಭಜನೆ ಮೆರವಣಿಗೆಯಲ್ಲಿತ್ತು. ಶೋಭಾಯಾತ್ರೆ ಸಾಗುವ ವೇಳೆ ಶ್ರೀ ಶಾರದಾ ಮಾತೆಗೆ ಭಕ್ತರು ಅಲ್ಲಲ್ಲಿ ಹಣ್ಣುಕಾಯಿ ಮತ್ತು ಆರತಿ ನೀಡಿ, ಪ್ರಸಾದ ಸ್ವೀಕರಿಸಿದರು. ಪುಣ್ಯ ನದಿ ಕುಮಾರಧಾರಾದಲ್ಲಿ ಎರಡೂ ಶಾರದಾ ವಿಗ್ರಹಗಳನ್ನು ಜಲಸ್ತಂಭನಗೊಳಿಸಲಾಯಿತು. ಆಕರ್ಷಕ ಕುಣಿತ ಭಜನೆ, ಹುಲಿ ವೇಷ, ಶಾರ್ದೂಲ ವೇಷಗಳು ಶೋಭಾಯಾತ್ರೆಯ ಆಕರ್ಷಣೆಯಾಗಿದ್ದವು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.