ಆದರ್ಶ ಜೀವನ ಸಾಗಿಸಿ


Team Udayavani, Oct 21, 2018, 5:09 PM IST

dvg-2.jpg

ದಾವಣಗೆರೆ: ದಾಂಪತ್ಯಕ್ಕೆ ಪಾದಾರ್ಪಣೆ ಮಾಡಿದ ವಧು-ವರರು ಧಾರ್ಮಿಕ ನೆಲೆಗಟ್ಟಿನಲ್ಲಿ ಪರಸ್ಪರ ಹೊಂದಾಣಿಕೆಯಿಂದ ಆದರ್ಶ ಜೀವನ ಸಾಗಿಸಬೇಕು ಎಂದು ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀಓಂಕಾರ ಶಿವಾಚಾರ್ಯ ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.

ಶನಿವಾರ, ಶಿವಾಜಿನಗರದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆವರಣದಲ್ಲಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ 20 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜೀವನದ ಸುಖ, ದುಃಖಗಳಲ್ಲಿ ಸತಿ-ಪತಿ ಪರಸ್ಪರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಬಾಳಬೇಕು. ಆಗ ಮಾತ್ರ ಜೀವನ ಸಾರ್ಥಕ ಆಗಲಿದೆ ಎಂದರು.

ಎಲ್ಲಾ ರೀತಿ ಭವ ಸಂಪತ್ತು ಕರುಣಿಸುವ ತಾಯಿ ಶ್ರೀ ದುರ್ಗಾಂಬಿಕಾ ದೇವಿ ಮಹಿಮೆಯಿಂದ ದಾವಣಗೆರೆಯಲ್ಲಿ ಕಾಲ ಕಾಲಕ್ಕೆ ಮಳೆ ಆಗುತ್ತಿದೆ. ಉತ್ತಮ ಬೆಳೆ ಪಡೆಯುವ ಮೂಲಕ ರೈತರ ಬಾಳು ಹಸನಾಗಲಿ ಎಂದು ಆಶಯ ವ್ಯಕ್ತಪಡಿಸಿದರು. 

ಕಳೆದ 15 ವರ್ಷಗಳಿಂದ ಈ ರೀತಿಯ ಧಾರ್ಮಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ಧು, ಇದಕ್ಕೆ ನಗರದ ದಾನಿಗಳ ಉದಾರ ಕೊಡುಗೆಯು ಕಾರಣವಾಗಿದೆ. ಶರನ್ನವರಾತ್ರಿಯ ದಸರಾ ಮರುದಿನ 108 ಕಳಸಗಳಿಂದ ಪೂಜೆ ಹಾಗೂ ದೇವಿಯ ಮೆರವಣಿಗೆ ಮತ್ತಷ್ಟು ಕಳೆ ಹೆಚ್ಚಿಸಿದೆ ಎಂದು ಅವರು ಬಣ್ಣಿಸಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ದಾಂಪತ್ಯದಲ್ಲಿ ಗಂಡ-ಹೆಂಡತಿ ಪರಸ್ಪರ ಅನ್ಯೋನ್ಯತೆಯಿಂದಿರಬೇಕು.

ಸಣ್ಣ ಪುಟ್ಟ ವಿಷಯಗಳಿಗೆಲ್ಲಾ ಸಿಟ್ಟು ಮಾಡಿಕೊಳ್ಳದೇ ಸಮಾಜಕ್ಕೆ ಮಾದರಿಯಾಗಿ ಒಳ್ಳೆಯ ಜೀವನ ನಡೆಸಿ ಎಂದು ಸಲಹೆ ನೀಡಿದರು. ಪಾಲಿಕೆ ಸದಸ್ಯ ತಿಪ್ಪಣ್ಣ, ದೇವಸ್ಥಾನ ಟ್ರಸ್ಟ್‌ನ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಮಾಜಿ ಮೇಯರ್‌ ಎಚ್‌.ಬಿ. ಗೋಣೆಪ್ಪ, ಯಶವಂತರಾವ್‌ ಸಾವಂತ್‌, ಪಿಸಾಳೆ ಸತ್ಯನಾರಾಯಣ, ಹನುಮಂತರಾವ್‌ ಜಾಧವ್‌, ರಾಮಕೃಷ್ಣ ಬಡಿಗೇರ್‌, ಗುರುರಾಜ್‌, ಉಮೇಶ್‌ ಸಾಳಂಕಿ ಸೇರಿದಂತೆ ಇತರರು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಸಾಮೂಹಿಕ ವಿವಾಹದ ನಂತರ ಡೊಳ್ಳು, ಯುವಕರ ಕುಣಿತದ ಉತ್ಸಾಹದೊಂದಿಗೆ ಟ್ರಾಕ್ಟರ್‌ ನಲ್ಲಿ ದುಗಾಂಬಿಕಾ ದೇವಿಯ ಉತ್ಸವಮೂರ್ತಿ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಆದ್ಧೂರಿಯಾಗಿ ನಡೆಯಿತು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.