ರೋಮಾಂಚಕಾರಿ ವಜ್ರಮುಷ್ಠಿ ಕಾಳಗ


Team Udayavani, Oct 23, 2018, 11:48 AM IST

m2-romanchana.jpg

ಮೈಸೂರು: ವಿಜಯದಶಮಿ ದಿನ ನಡೆಯಬೇಕಿದ್ದ ರೋಮಾಂಚಕಾರಿ ವಜ್ರಮುಷ್ಠಿ ಕಾಳಗ ಅರಮನೆಯ ಸವಾರಿ ತೊಟ್ಟಿಯಲ್ಲಿ ಸೋಮವಾರ ನಡೆಯಿತು. ಮೈಸೂರಿನ ಮಂಜುನಾಥ ಜಟ್ಟಿ -ಚನ್ನಪಟ್ಟಣದ ದ್ಯಾದರ ಜಟ್ಟಿ ಜೋಡಿ, ಚಾಮರಾಜ ನಗರದ ಪುರುಷೋತ್ತಮ ಜಟ್ಟಿ ಹಾಗೂ ಬೆಂಗಳೂರಿನ ರಾಘವೇಂದ್ರ ಜಟ್ಟಿ ಜೊಡಿಗಳು ಅಖಾಡಕ್ಕಿಳಿದು ವಜ್ರಮುಷ್ಠಿ ಕಾಳಗ ನಡೆಸಿದರು.

ಭಾನುವಾರ ರಾತ್ರಿಯೇ ಮೈಸೂರು ನಗರಕ್ಕೆ ಆಗಮಿಸಿದ್ದ ಜಟ್ಟಿಗಳು ಸೋಮವಾರ ಬೆಳಗ್ಗೆಯೇ ನಜರ್‌ಬಾದ್‌ನಲ್ಲಿರುವ ನಿಂಬುಜಾದೇವಿ ದೇವಸಾನದಲ್ಲಿ ಪೂಜೆ ಸಲ್ಲಿಸಿ,ಅಲ್ಲಿಂದ ಮೆರವಣಿಗೆಯಲ್ಲಿ ಹೊರಟು ಬೆಳಗ್ಗೆ 9.15ಕ್ಕೆ ಅರಮನೆಗೆ ಆಗಮಿಸಿದರು. ಅರಮನೆಯ ಕಲ್ಯಾಣಮಂಟಪದ ಎದುರಿನ ಸವಾರಿತೊಟ್ಟಿಯಲ್ಲಿನ ಅಖಾಡದ ಮಟ್ಟಿಗೆ ಪೂಜೆ ಸಲ್ಲಿಸಲಾಯಿತು. ಕಾಳಗಕ್ಕೆ ಸಜ್ಜಾಗಿದ್ದ ಜಟ್ಟಿಗಳು ಪೂಜೆ ಸಲ್ಲಿಸಿ, ಮಟ್ಟಿಗೆ ನಮಸ್ಕಾರ ಮಾಡಿದರು.

ಹಿರಿಯ ಜಟ್ಟಿಗಳು ಸಾಂಪ್ರದಾಯಿಕವಾಗಿ ಎರಡೂ ಜೋಡಿಗಳನ್ನು ಕಾಳಗಕ್ಕೆ ಬಿಡುತ್ತಿದ್ದಂತೆ ನಾಲ್ವರೂ ಅಖಾಡದಲ್ಲಿ ಸೆಣಸಾಡಿದರು. ಪುರುಷೋತ್ತಮ ಜಟ್ಟಿಯ ಆಕ್ರಮಣಕ್ಕೆ ರಾಘವೇಂದ್ರಜಟ್ಟಿಯ ತಲೆಯಿಂದ ರಕ್ತ ಚಿಮ್ಮುತ್ತಿದ್ದಂತೆ ಕಾಳಗವನ್ನು ಅಂತ್ಯಗೊಳಿಸಲಾಯಿತು.

ಈ ವೇಳೆ ವಿಜಯಯಾತ್ರೆಗೆ ಹೊರಟ ಯದುವೀರ್‌ ಅವರಿಗೆ ಶಿರಬಾಗಿ ನಮಿಸಿದ ಜಟ್ಟಿಗಳಿಗೆ ಫ‌ಲ-ತಾಂಬೂಲ ಹಾಗೂ ಗೌರವ ಧನ ನೀಡಿ ಸತ್ಕರಿಸಲಾಯಿತು. ವಿಜಯದಶಮಿಯ ದಿನ ನಡೆಯುವ ವಜ್ರಮುಷ್ಠಿ ಕಾಳಗವನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು,

ಆದರೆ, ಈ ವರ್ಷ ರಾಜಮನೆತನದ ಇಬ್ಬರ ಸಾವಿನ ಹಿನ್ನೆಲೆಯಲ್ಲಿ ಬೇರೆ ದಿನ ನಡೆಸಿದ್ದರಿಂದ ಜಟ್ಟಿಗಳ ಕುಟುಂಬದವರು, ನೆಂಟರು ಹಾಜರಿದ್ದು ಕಾಳಗವನ್ನು ಕಣ್ತುಂಬಿಕೊಂಡರು. ಪ್ರತಿವರ್ಷ ಜಟ್ಟಿ ಕಾಳಗ ನಡೆಯುವಾಗ ಪ್ರಮೋದಾದೇವಿ ಒಡೆಯರ್‌ ಸೇರಿದಂತೆ ರಾಜವಂಶಸ್ಥರು ಕಲ್ಯಾಣಮಂಟಪದ ಮಾಳಿಗೆಯಲ್ಲಿ ನಿಂತು ಕಾಳಗ ವೀಕ್ಷಿಸುತ್ತಿದ್ದರು. ಆದರೆ, ಈ ಬಾರಿ ಅವರು ವೀಕ್ಷಣೆಯಿಂದ ದೂರ ಉಳಿದರು. 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.