ಉಗ್ರರ ಗುಂಡಿಗೆ ಯೋಧ ಬಲಿ


Team Udayavani, Oct 24, 2018, 6:00 AM IST

x-17.jpg

ಸವಣೂರು: ದಸರಾ ಹಬ್ಬಕ್ಕೆ ಬಂದು ಸಂಭ್ರಮಾಚರಿಸಿ ಕನ್ಯೆಯನ್ನು ನೋಡಿ ಜನವರಿಯಲ್ಲಿ ಮದುವೆ ಮಾಡಿಕೊಳ್ಳುವುದಾಗಿ ದಿನ ನಿಗದಿ ಮಾಡಿ ಕರ್ತವ್ಯಕ್ಕೆ ಮರಳಿದ್ದ ತಾಲೂಕಿನ ಕಲಿವಾಳ ಗ್ರಾಮದ ಯೋಧ ದೇವೇಂದ್ರಪ್ಪ ಬಸವಂತಪ್ಪ ಗುಲಗುಂದಿ (28) ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ.

2008ರಲ್ಲಿ ಸೇನೆಗೆ ಸೇರಿದ್ದ ಯೋಧ ದೇವೇಂದ್ರಪ್ಪ ದಸರಾ ಹಬ್ಬಕ್ಕೆ ಆಗಮಿಸಿ 20 ದಿನಗಳ ರಜೆ ಮುಗಿಸಿಕೊಂಡು ಅ.21ಕ್ಕೆ ಕರ್ತವ್ಯಕ್ಕೆ ಮರಳಿದ್ದ. ಅ.23ರಂದು ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ ಎಂಬ ಮಾಹಿತಿ ಮಂಗಳವಾರ ಮುಂಜಾನೆ 9 ಗಂಟೆಗೆ ಕುಟುಂಬಸ್ಥರಿಗೆ ತಲುಪಿದೆ. ಈ ಕುರಿತು ಸೇನೆಯ ಅಧಿಕಾರಿಗಳಿಗೆ ನಿರಂತರ ಸಂಪರ್ಕದಲ್ಲಿರುವ ಕುಟುಂಬಸ್ಥರಿಂದ ಹಾಗೂ ತಾಲೂಕು
ಆಡಳಿತ ವ್ಯವಸ್ಥೆಯಿಂದ ಗ್ರಾಮದ ಸ್ವಂತ ಎರಡು ಎಕರೆ ಹೊಲದಲ್ಲಿ ಹುತಾತ್ಮ ಯೋಧನ ಅಂತ್ಯಸಂಸ್ಕಾರಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಪಿಯುಸಿ ಹಾಗೂ ಐಟಿಐ ಶಿಕ್ಷಣ ಪಡೆದಿದ್ದ ದೇವೇಂದ್ರಪ್ಪ, ಕಲಿವಾಳ ಗ್ರಾಮದಲ್ಲಿ ಇರುವ ಸುಮಾರು 120 ಯೋಧರಲ್ಲಿ ಅತ್ಯಂತ ಕಣ್ಮಣಿಯಾಗಿದ್ದ. ಬಸವಂತಪ್ಪ ಹಾಗೂ ಬಸವಣ್ಣೆವ್ವ ದಂಪತಿಯ ಎರಡನೇ ಮಗನಾದ ದೇವೆಂದ್ರಪ್ಪ, ಸೇನೆ ಸೇರಿದ ನಂತರ ತಮಿಳುನಾಡಿನಲ್ಲಿ ತರಬೇತಿ ಪಡೆದು ಎರಡು ವರ್ಷಗಳ ಹಿಂದೆ ಜಮ್ಮು-  ಕಾಶ್ಮಿರದ ಉರಿ ಸೆಕ್ಟರ್‌ ಗಡಿ ಭಾಗದಲ್ಲಿ ಫೋರ್‌ ಮಡ್ರಾಸ್‌ (ಎಂಆರ್‌ಸಿ) ಸಿಪಾಯಿ ಆಗಿ ಸೇವೆ ಮುಂದುವರಿಸಿದ್ದ. ಯೋಧನ ಅಣ್ಣ ಹನುಮಂತಪ್ಪ ಹಾಗೂ ತಮ್ಮ ಶ್ರೀಕಾಂತ ಬಿಎಸ್‌ಎಫ್‌ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ದೇವೆಂದ್ರಪ್ಪ ಆರ್ಮಿಯಲ್ಲಿದ್ದ. ಹಬ್ಬಕ್ಕಾಗಿ ತಮ್ಮ ಶ್ರೀಕಾಂತ ಸಹ ಗ್ರಾಮಕ್ಕೆ ಬಂದಿದ್ದ. ಮೂವರು ಪುತ್ರರನ್ನು ಸೇನೆಗೆ ಸೇರಿಸುವ ಮೂಲಕ ಹೆತ್ತವರು ರಾಷ್ಟ್ರಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.