ಗೂಳಿಗೆ ಕೆಂಪು ಬಣ್ಣವನ್ನು ಕಂಡರೆ ದ್ವೇಷವೇ?


Team Udayavani, Oct 25, 2018, 6:00 AM IST

lead-gooli-copy.jpg

ಕೆಂಪು ಸೀರೆಯನ್ನುಟ್ಟ ನಾಯಕಿಯನ್ನು ಗೂಳಿ ಅಟ್ಟಿಸಿಕೊಂಡು ಹೋಗುತ್ತಿದೆ. ಧೈರ್ಯಶಾಲಿಯಾದ ನಾಯಕ, ಕೆರಳಿದ ಗೂಳಿಯೊಂದಿಗೆ ಕಾದಾಟಕ್ಕಿಳಿದು ನಾಯಕಿಯನ್ನು ರಕ್ಷಿಸಿ ಅವಳ ಪ್ರೀತಿಯನ್ನು ಗೆಲ್ಲುತ್ತಾನೆ. ಈ ದೃಶ್ಯವನ್ನು ಜಗತ್ತಿನ ಬಹಳಷ್ಟು ಭಾಷೆಗಳ ಸಿನಿಮಾಗಳಲ್ಲಿ ಕಾಣಬಹುದು. ಅಲ್ಲಗಳೆಯಲಾಗದ ಸಂಗತಿಯೆಂದರೆ ಮನುಷ್ಯನಿಗೆ ಅನಾದಿ ಕಾಲದಿಂದಲೂ ಕೆರಳಿದ  ಗೂಳಿಯನ್ನು ಕಂಡರೆ ಅದೆಂಥಧ್ದೋ ಕೆಟ್ಟ ಕುತೂಹಲ. ಈ ಕುತೂಹಲ ಎಷ್ಟು ವಿಪರೀತವೆಂದರೆ ಗೂಳಿ ತನ್ನ ಪಾಡಿಗೆ ತಾನಿದ್ದರೂ ಮನುಷ್ಯ ಅದನ್ನು ಕೆರಳಿಸಿ ತಮಾಷೆ ನೋಡುತ್ತಾನೆ. ಭೂಮಿ ಮೇಲಿನ ಜೀವಚರಗಳನ್ನು ತನ್ನ ಮನರಂಜನೆಗೆ ಬಳಸಿಕೊಂಡಿರುವ ಮನುಷ್ಯ ಗೂಳಿಯನ್ನು ಕೆಣಕುವುದರಲ್ಲೂ ಮನರಂಜನೆ ಕಂಡುಕೊಂಡಿದ್ದಾನೆ. ಸ್ಪೇನ್‌ನ ಗೂಳಿ ಕಾಳಗ ಅದಕ್ಕೊಂದು ಉದಾಹರಣೆ. 

ಸ್ಟೇಡಿಯಂ ಮಧ್ಯದಲ್ಲಿ ಕೆಂಪು ಬಣ್ಣದ ಬಾವುಟ ಹಿಡಿದು ಗೂಳಿಯನ್ನು ಕೆಣಕುವ ಈ ಆಟದ ಕುರಿತು ಚರ್ಚೆ ನಡೆದೇ ಇದೆ. ಅಚ್ಚರಿಯ ವಿಷಯ ಏನು ಗೊತ್ತಾ? ಕೆಂಪು ಬಣ್ಣ ಗೂಳಿಯನ್ನು ಕೆರಳಿಸುವುದಿಲ್ಲ. ಆಶ್ಚರ್ಯ ಆಗುತ್ತಿದೆಯಲ್ಲವಾ? ಗೂಳಿಯನ್ನೊಳಗೊಂಡಂತೆ ಎಲ್ಲಾಜಾನುವಾರುಗಳಿಗೂ ಕೆಲ ಬಣ್ಣಗಳನ್ನು ಗುರುತಿಸಲಾಗುವುದಿಲ್ಲ. ಇದನ್ನು Partial Color blindness ಎನ್ನುವರು. ಜಾನುವಾರುಗಳು ಗುರುತಿಸಲು ಸಾಧ್ಯವಾಗದ ಬಣ್ಣಗಳಲ್ಲಿ ಕೆಂಪು ಕೂಡಾ ಒಂದು!

– ಹರ್ಷ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.