600 ಸಿಬಂದಿಗೆ ಕಾರ್ ಗಿಫ್ಟ್
Team Udayavani, Oct 26, 2018, 8:15 AM IST
ಸೂರತ್: ನಗದಿನ ಸಮಸ್ಯೆ, ಹಣದುಬ್ಬರದ ನಡುವೆಯೂ ಸೂರತ್ನ ವಜ್ರದ ವ್ಯಾಪಾರಿ, ಶ್ರೀಹರಿಕೃಷ್ಣ ಎಕ್ಸ್ಪೋರ್ಟ್ಸ್ ಮುಖ್ಯಸ್ಥ ಸವ್ಜಿ ಧೋಲಾಕಿಯಾ ಅವರು ತಮ್ಮ ಕಂಪೆನಿಯ ನೌಕರರಿಗೆ ನೀಡುವ ಕೊಡುಗೆಯನ್ನು ಕೈಬಿಟ್ಟಿಲ್ಲ. ಈ ಬಾರಿಯೂ ಅವರು ತಮ್ಮ 600 ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸಂಸ್ಥೆಯ ನಾಲ್ವರು ಉದ್ಯೋಗಿಗಳಿಗೆ ದಿಲ್ಲಿಯಲ್ಲಿ ಕಾರುಗಳ ಕೀಗಳನ್ನು ಹಸ್ತಾಂತರಿಸಿದ್ದಾರೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಹರಿ ಕೃಷ್ಣ ಎಕ್ಸ್ಪೋರ್ಟ್ಸ್ ನೌಕರರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ಆಯ್ದ 600 ನೌಕರರಿಗೆ ಕಾರುಗಳನ್ನು ನೀಡಲಾಗಿದೆ. ಉಳಿದವರ ಹೆಸರಿನಲ್ಲಿ ನಿಶ್ಚಿತ ಠೇವಣಿ ಇರಿಸಲಾಗಿದೆ ಎಂದು ಸವ್ಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience