ಮನಗೆದ್ದಸರಣಿ ತಾಳ ಮದ್ದಳೆ


Team Udayavani, Oct 26, 2018, 1:22 PM IST

saradka-photo.jpg

ವಿಶ್ವ ಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್‌ ಮುಡಿಪು ಇದರ ವತಿಯಿಂದ ಇತ್ತೀಚೆಗೆ ಗೌರೀ ಗಣೇಶ ಸಭಾಭವನ ಕಂದೂರಿನಲ್ಲಿ ಯಕ್ಷ ಸಂಭ್ರಮ. ಒಂದೇ ದಿನ ಬೆಳಗ್ಗಿನಿಂದ ಸಂಜೆ ತನಕ ಮೂರು ತಾಳಮದ್ದಳೆಯ ಅರ್ಥಗಾರಿಕೆಯ ವೈಭವವನ್ನು ನೋಡುವ ಅವಕಾಶ. ಪ್ರಥಮವಾಗಿ ಅಯ್ದಕೊಂಡ ಪ್ರಸಂಗ ಅಂಗದ ಸಂಧಾನ. ಭಾಗವತರಾಗಿ ಪ್ರದೀಪ್‌ ಕುಮಾರ್‌ ಗಟ್ಟಿ ಕಂಬಳಪದವು, ಮದ್ದಳೆಯಲ್ಲಿ ರಾಮ ಮೂರ್ತಿ ಕುದ್ರೆಕೋಡ್ಲು, ಚೆಂಡೆಯಲ್ಲಿ ದಿವಾಣ ಶಂಕರ್‌ ಭಟ್‌ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮನಾಗಿ ಶೇಣಿ ವೇಣುಗೋಪಾಲ ಭಟ್‌, ಅಂಗದನಾಗಿ ದಿನೇಶ ಶೆಟ್ಟಿ ಕಾವಳ ಕಟ್ಟೆ, ಪ್ರಹಸ್ತನಾಗಿ ಜಬ್ಟಾರ್‌ ಸಮೋ ಮತ್ತು ರಾವಣನಾಗಿ ಪುಷ್ಪರಾಜ್‌ ಕುಕ್ಕಾಜೆ ಕಾಣಿಸಿಕೊಂಡು ವಾಕ್‌ ಚಾತುರ್ಯದ ಮೂಲಕ ಪ್ರೇಕ್ಷಕರ ಮನಗೆದ್ದರು.

ಮಧ್ಯಾಹನ ಆಯ್ದಕೊಂಡ ಪ್ರಸಂಗ ಇಂದ್ರಜಿತು ಕಾಳಗ. ಭಾಗವತರಾಗಿ ರಾಜಾ ಬರೆಮನೆ , ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್‌, ಪಾರೆಕೋಡಿ ಗಣಪತಿ ಭಟ್‌ ಮತ್ತು ಆನೆಕಲ್ಲು ಪ್ರಸನ್ನ ಭಟ್‌ ಕಾಣಿಸಿಕೊಂಡರು. ಮದ್ದಳೆಯಲ್ಲಿ ರಾಮ ಹೊಳ್ಳ ಸುರತ್ಕಲ್‌ ಮತ್ತು ಚೆಂಡೆಯಲ್ಲಿ ವೇದವ್ಯಾಸ ಕತ್ತೆತ್ತೂರು ಭಾಗವಹಿಸಿದ್ದರು. 

ಮುಮ್ಮೇಳದಲ್ಲಿ ಶ್ರೀರಾಮನಾಗಿ ಚಣಿಲ ಸುಬ್ರಹ್ಮಣ್ಯ ಭಟ್‌, ಇಂದ್ರಜಿತುವಾಗಿ ವಿನಯ ಆಚಾರ್ಯ ಮತ್ತು ದಿನೇಶ್‌ ಶೆಟ್ಟಿ ಅಳಿಕೆ, ರಾವಣನಾಗಿ ರತ್ನಾ ಟಿ. ಕೆ. ಭಟ್‌ ತಲಂಜೇರಿ, ಲಕ್ಷ್ಮಣನಾಗಿ ಪ್ರಶಾಂತ ಕುಮಾರ , ಹನುಮಂತನಾಗಿ ಗುಂಡ್ಯಡ್ಕ ಈಶ್ವರ ಭಟ್‌, ಮಾಯಾಸೀತೆಯಾಗಿ ಸುಜಾತ ಎಸ್‌. ತಂತ್ರಿ, ವಿಭೀಷಣನಾಗಿ ಕುಶಾಲಕ್ಷಿ ಬದಿಯಾರ್‌ ವಾಕ್‌ ಸಾಮರ್ಥ್ಯದಿಂದ ಕಲಾಸಕ್ತರ ಮನತಣಿಸಿದರು. 

ಅಪರಾಹ್ನ ನಡೆದ ತಾಳಮದ್ದಳೆ ಪ್ರಸಂಗ ಶಿವಭಕ್ತ ವೀರಮಣಿ. ಮುಮ್ಮೇಳದಲ್ಲಿ ಭಾಗವತರಾಗಿ ಧ್ವನಿ ನೀಡಿದವರು ರಾಮಕೃಷ್ಣ ಮಯ್ಯ ಮತ್ತು ಆನೆಕಲ್ಲು ಗಣಪತಿ ಭಟ್‌. ಚೆಂಡೆಯಲ್ಲಿ ರಾಮ ಪ್ರಸಾದ್‌ ವದ್ವ ಮತ್ತು ಲಕ್ಷ್ಮೀಶ ಬೇಂಗ್ರೋಡಿ ಕೈಚಳಕ ಪ್ರದರ್ಶಿಸಿದರು. ವೀರಮಣಿಯಾಗಿ ಡಾ| ಎಮ್‌. ಪ್ರಭಾಕರ ಜೋಶಿ, ಹನುಮಂತನಾಗಿ ವಾಸುದೇವ ರಂಗಾ ಭಟ್‌ ಮತ್ತು ಪೊಳಲಿ ರಾಜಶೇಖರ ರಾವ್‌, ಈಶ್ವರನಾಗಿ ಮೋಹನರಾವ್‌ , ಶತ್ರುಷnನಾಗಿ
ಪಕಳಕುಂಜ ಶ್ಯಾಮಭಟ್‌, ರುಕ್ಮಾಂಗದ ಮತ್ತು ಶ್ರೀರಾಮನಾಗಿ ನರಸಿಂಹ ಮಯ್ಯ ಅಲೆತ್ತೂರು ಅರ್ಥ ವೈಭವವನ್ನು ಮೆರೆದರು. ಸಂಜೆ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಸುದರ್ಶನ ವಿಜಯ ಯಕ್ಷಗಾನ ಬಯಲಾಟ ಜರಗಿತ್ತು. 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.