ಉಗ್ರ ಸಯೀದ್‌ ನಿಷೇಧ ತೆರವು!


Team Udayavani, Oct 27, 2018, 6:00 AM IST

27-hafeez.jpg

ಇಸ್ಲಾಮಾಬಾದ್‌: ಮುಂಬೈ ದಾಳಿ ಸಂಚುಕೋರ ಹಫೀಜ್‌ ಸಯೀದ್‌ ನೇತೃತ್ವದ ಜಮಾತ್‌ ಉದ್‌ ದಾವಾ ಸಂಘಟನೆ ಪಾಕಿಸ್ಥಾನ‌ದಲ್ಲಿ ಇನ್ನು ಮುಕ್ತವಾಗಿ ಕಾರ್ಯಾಚರಣೆ ಮಾಡಬಹುದು! ವಿಶ್ವಸಂಸ್ಥೆಯೇ ಈ ಸಂಘಟನೆಗಳನ್ನು ನಿಷೇಧಿತ ಎಂದು ಘೋಷಿಸಿದ್ದರೂ, ಪಾಕಿಸ್ಥಾನ ಈ ಸಂಘಟನೆಗೆ ವಿಧಿಸಿದ ನಿಷೇಧವನ್ನು ತೆಗೆದುಹಾಕಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ -ಇ- ಇನ್ಸಾನಿಯತ್‌ ಸಂಘಟನೆಗಳನ್ನು ಸಯೀದ್‌ ಸ್ಥಾಪಿಸಿದ್ದು, ಇವು ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಮೂಲ ಉದ್ದೇಶ ಹೊಂದಿವೆ. ವಿಶ್ವಸಂಸ್ಥೆಯ ನಿಷೇದಿಂದಾಗಿ ಕಳೆದ ಫೆಬ್ರವರಿಯಲ್ಲಿ ಪಾಕಿಸ್ಥಾನ ಅಧ್ಯಾದೇಶ ಹೊರಡಿಸಿ ಇವುಗಳನ್ನು ನಿಷೇಧಿತ ಎಂದು ಘೋಷಿಸಿತ್ತು. ಆದರೆ ಈಗ ಈ ಅಧ್ಯಾದೇಶ ಅವಧಿ ಮುಗಿದೆ. ಅದನ್ನು ನವೀಕರಿಸಲು ಇಮ್ರಾನ್‌ ಖಾನ್‌ ನೇತೃತ್ವದ ಪಾಕ್‌ ಸರ್ಕಾರ ಮುಂದಾಗಿಲ್ಲ. ಈ ಮೂಲಕ ಅದು ಜಾಣ ಮರೆವು ಪ್ರದರ್ಶಿಸಿದೆ.

ಸಂಘಟನೆಗಳನ್ನು ನಿಷೇಧಿಸಿ ಫೆಬ್ರವರಿಯಲ್ಲಿ ಪಾಕ್‌ ಅಧ್ಯಕ್ಷರಾಗಿದ್ದ ಮಮೂನ್‌ ಹುಸೈನ್‌ ಹೊರಡಿಸಿದ್ದ ಅಧ್ಯಾದೇಶ ವಿರುದ್ಧ ಜೆಯುಡಿ ಕೋರ್ಟ್‌ ಮೊರೆ ಹೋಗಿತ್ತು. ಗುರುವಾರದ ಪ್ರಕರಣದ ವಿಚಾರಣೆ ವೇಳೆ ಸಯೀದ್‌ ಪರ ವಕೀಲರು ಇಸ್ಲಾಮಾಬಾದ್‌ ಹೈ ಕೋರ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ಕೇಸ್‌ ವಜಾಗೊಂಡಿದೆ. ಸರಕಾರ ಅಧ್ಯಾದೇಶವನ್ನು ಪುನಃ ಜಾರಿಗೊಳಿಸಿದರೆ ಮತ್ತೂಂದು ದಾವೆಯನ್ನು ಸಲ್ಲಿಸಬಹುದು ಎಂದು ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿದೆ.

ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವು: ಕಳೆದ ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವುಗೊಳಿಸಿದ ಬಗ್ಗೆ ಪಾಕಿಸ್ಥಾನ ರಾಷ್ಟ್ರೀಯ ಭಯೋತ್ಪಾದನೆ ತಡೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ ಇ ಇನ್ಸಾನಿಯತ್‌ ಫೌಂಡೇಶನ್‌ಗಳು ನಿಷೇಧಿತವಲ್ಲ ಎಂದು ಪ್ರಾಧಿಕಾರ ಪ್ರಕಟಿಸಿದ ಪಟ್ಟಿಯಲ್ಲಿ ವಿವರಿಸಲಾಗಿದೆ. ಆದರೆ ಇವುಗಳನ್ನು ಗೃಹ ಸಚಿವಾಲಯದ ಪರಿವೀಕ್ಷಣೆಯಲ್ಲಿರುವ ಸಂಸ್ಥೆಗಳು ಎಂದು ಪಟ್ಟಿಯಲ್ಲಿ ಹೆಸರಿಸಲಾಗಿದೆ. ಈ ಮಧ್ಯೆ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಕೂಡ ಈ ಸಂಸ್ಥೆಗಳು ದತ್ತಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಬಹುದು ಎಂದು ಸೆಪ್ಟಂಬರ್‌ನಲ್ಲೇ ಸೂಚನೆ ನೀಡಿತ್ತು.

ಟಾಪ್ ನ್ಯೂಸ್

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.