ಸಿರಿಕಲಾ ಮೇಳದ ಧರ್ಮಾಂಗದ ದಿಗ್ವಿಜಯ
Team Udayavani, Oct 27, 2018, 12:19 PM IST
ಸಿರಿಕಲಾಮೇಳದ ಯಕ್ಷರಥ ವಿದ್ಯಾರ್ಥಿಗಳಿಂದ “ಧರ್ಮಾಂಗದ ದಿಗ್ವಿಜಯ’ ಯಕ್ಷ ಪ್ರಸಂಗ ನಡೆಯುತ್ತಿದೆ. ಈ ಪ್ರಸಂಗವನ್ನು ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ಯವರು ಬರೆದಿದ್ದಾರೆ. ಎ.ಪಿ. ಪಾಠಕ್ ಮತ್ತು ಅರ್ಪಿತಾ ಹೆಗಡೆ, ಮಾರ್ಗದರ್ಶನದಲ್ಲಿ ಪ್ರದರ್ಶನ ನಡೆಯುತ್ತಿದ್ದು, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ಎಸ್.ಹೆಚ್.ಶಿವರುದ್ರಪ್ಪ, ಸದಸ್ಯ ರಾಧಾಕೃಷ್ಣ ಉರಾಳ, ಸಮಾಜ ಸೇವಕ ಸಯ್ಯದ್ ಸಲಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಲ್ಲಿ?: ಶ್ರೀ ಬಲಮುರಿ ಗಣಪತಿ ದೇವಸ್ಥಾನ, ಬೊಮ್ಮನಹಳ್ಳಿ
ಯಾವಾಗ?: ಅ.28, ಭಾನುವಾರ ಸಂಜೆ 6
ಹೆಚ್ಚಿನ ಮಾಹಿತಿಗೆ: 9341839075
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ