ಗಾಂಧೀಜಿ ಸ್ತಬ್ಧಚಿತ್ರ ವಾಹನಕ್ಕೆ ಸ್ವಾಗತ


Team Udayavani, Oct 27, 2018, 12:44 PM IST

vij-1.jpg

ವಿಜಯಪುರ: ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿರುವ ಗಾಂಧಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ನಗರಕ್ಕೆ ಆಗಮಿಸಿದ್ದು ಅದ್ಧೂರಿ ಸ್ವಾಗತ ನೀಡಲಾಯಿತು.

ಶುಕ್ರವಾರ ನಗರಕ್ಕೆ ಆಗಮಿಸಿದ ಗಾಂಧೀಜಿ ಸ್ತಬ್ಧ ಚಿತ್ರ ವಾಹನವನ್ನು ಅಥಣಿ ರಸ್ತೆಯಲ್ಲಿ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ, ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಗಾಂಧೀಜಿ ಸ್ತಬ್ಧಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಮಹಾತ್ಮ ಗಾಂಧೀಜಿ ಅವರ ಆದರ್ಶ, ತ್ಯಾಗ, ಸ್ವಾತಂತ್ರ್ಯ ಹೋರಾಟ ಸೇರಿದಂತೆ ದೇಶಕ್ಕೆ ನೀಡಿರುವ ಕೊಡುಗೆ ಸ್ಮರಿಸಲಾಯಿತು. ಜನಸಾಮಾನ್ಯರಲ್ಲಿ ಗಾಂಧಿ ತತ್ವಗಳ ಅರಿವು ಮೂಡಿಸುವ ಉದ್ದೇಶದೊಂದಿಗೆ ವಾರ್ತಾ ಇಲಾಖೆ ರಾಜ್ಯಾದ್ಯಂತ ಈ ಅಭಿಯಾನ ಹಮ್ಮಿಕೊಂಡಿದೆ. ಶಾಂತಿ ಮಾರ್ಗ, ಸತ್ಯ ಮಾರ್ಗ ರಥಗಳ ಪ್ರತ್ಯೇಕ ಅಭಿಯಾನದ ರಥಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅ. 2ರಿಂದ ಆರಂಭಗೊಂಡು ಅ. 28ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಸಂಚರಿಸಲಿದೆ.

ಇಂದು ನಡೆದ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ವಸತಿನಿಲಯಗಳ ಸಿಬ್ಬಂದಿಗಳು, ಶಿಕ್ಷಕರು, ಗಾಂವಾಗಳು, ವಿವಿಧ ಸಂಘಟನೆಗಳ ಪದಾಕಾರಿಗಳು, ಒಳಗೊಂಡ ಮೆರವಣಿಗೆ ಹಾಗೂ ಡೊಳ್ಳು ಕುಣಿತ ಕಲಾ ತಂಡದ ಅತ್ಯಾಕರ್ಷಕ ಪ್ರದರ್ಶನದೊಂದಿಗೆ ರಥಯಾತ್ರೆ ಶಿವಾಜಿ ವೃತ್ತ, ಮಹಾತ್ಮ ಗಾಂಧಿ ವೃತ್ತ (ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಕೆ) ಬಸವೇಶ್ವರ ವೃತ್ತ, ಡಾ| ಅಂಬೇಡ್ಕರ್‌ ವೃತ್ತ ಮಾರ್ಗವಾಗಿ ನಗರದ ಐತಿಹಾಸಿಕ ಗೋಲಗುಂಬಜ್‌ವರೆಗೆ ಸಂಚರಿಸಿತು.

ಜಿಪಂ ಉಪ ಕಾರ್ಯದರ್ಶಿ ದುರಗೇಶ ರುದ್ರಾಕ್ಷಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್‌, ರಾಷ್ಟ್ರೀಯ ಬಸವ ಸೈನ್ಯ ಅಧ್ಯಕ್ಷ ಸೋಮನಗೌಡ ಕಲ್ಲೂರ, ಯುವ ಸಂಸ್ಥೆ ಅಧ್ಯಕ್ಷ ದಾನೇಶ ಅವಟಿ, ಶಿವು ಭೂತನಾಳ, ರಥಯಾತ್ರೆ ಮೇಲುಸ್ತುವಾರಿ ಆನಂದ ಮಸ್ಕಿ ನೇತೃತ್ವದ 6 ಸಿಬ್ಬಂದಿಗಳ ತಂಡದ ಸದಸ್ಯರು ವಹಿಸಿದ್ದರು.

ಅ. 27ರಂದು ಮಧ್ಯಾಹ್ನ 2ಕ್ಕೆ ಬಸವನಬಾಗೇವಾಡಿಗೆ ತಲುಪಿ ಗಾಂಧೀಜಿ ಸಂದೇಶ ಸಾರಿತು. ಅ. 28ರಂದು ಬೆಳಗ್ಗೆ 10ಕ್ಕೆ ಸಿಂದಗಿಗೆ ತಲುಪಿ ರಥಯಾತ್ರೆ ನಡೆಯಲಿದ್ದು ನಂತರ ಸಂಜೆ 4ಕ್ಕೆ ಇಂಡಿ ನಗರಕ್ಕೆ ತಲುಪಲಿ¨

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.