ನಿಲ್ಲಲ್ಲೂ  ಸ್ಥಳವಿಲ್ಲದ ನಿಲ್ದಾಣ


Team Udayavani, Oct 28, 2018, 4:36 PM IST

28-october-23.gif

ಅಂಕೋಲಾ: ಹೈಟೆಕ್‌ ಬಸ್‌ ನಿಲ್ದಾಣ ಮಾಡುವ ತರಾತುರಿಯಲ್ಲಿ ಇದ್ದ ನಿಲ್ದಾಣವನ್ನು ನೆಲಸಮ ಮಾಡುತ್ತಿರುವುದರಿಂದ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಇಲ್ಲದೆ ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ.

ಹೈಟೆಕ್‌ ಬಸ್‌ನಿಲ್ದಾಣದ ಕಾಮಗಾರಿ ಚುನಾವಣಾ ಪೂರ್ವದಲ್ಲಿಯೆ ಆರಂಭವಾಗಿತ್ತು. ಪೆಬ್ರವರಿ ತಿಂಗಳಿನಲ್ಲಿ ಈ ಅಂಕೋಲಾ ಬಸ್‌ ನಿಲ್ದಾಣಕ್ಕೆ ಹೈಟೆಕ್‌ ಟಚ್‌ ನೀಡಲು 3.85ಕೋಟಿ ರೂ ಅನುದಾನದಲ್ಲಿ ಇಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಈ ಕಾಮಗಾರಿಯು ಅನೇಕ ಅಡೆತಡೆಗಳ ನಡುವೆಯು ಕುಂಟುತ್ತಾ ಸಾಗಿದ್ದು ಕಂಡು ಬಂದಿದೆ. ಆದಾಗ್ಯ ಕಾಮಗಾರಿ ಕಳಪೆ ಮಟ್ಟದ್ದೆಂದು ಸಾರ್ವಜನಿಕರು ದೂರಿದ್ದರು. ಚುನಾವಣಾ ಮುಗಿದ ಬಳಿಕ ಶಾಸಕಿ ರೂಪಾಲಿ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಗುತ್ತೆದಾರ ಬಸ್‌ ನಿಲ್ದಾಣದ ಕಾಮಗಾರಿ ಗುಣಮಟ್ಟದ್ದಾಗಿದೆ ಎಂದು ಲಿಖಿತವಾಗಿ ಶಾಸಕರಿಗೆ ನೀಡಿದ್ದಾರೆ.

ಇಲ್ಲಿ ನಡೆದಿರುವ ಬಸ್‌ ನಿಲ್ದಾಣದ ಹೊಸ ಕಟ್ಟಡ ಕಾಮಗಾರಿಯು ಸಮರ್ಪಕವಾಗಿ ಆಗದಿದ್ದರು ಪ್ರಯಾಣಿಕರಿಗೆ ಯಾವುದೆ ಬದಲಿ ವ್ಯವಸ್ಥೆ ಕಲ್ಪಿಸದೆ, ಇರುವ ಕಟ್ಟಡವನ್ನು ನೆಲಸಮ ಮಾಡುತ್ತಿದ್ದಾರೆ. ಬಸ್‌ಗಳ ನಿಲುಗಡೆಗೂ ಸರಿಯಾದ ವ್ಯವಸ್ಥೆ ಇಲ್ಲ. ಇದರಿಂದಾಗಿ ನಿಲ್ದಾಣದ ಹೊರಬಾಗದಲ್ಲಿ ಬಸ್‌ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಟ್ರಾಪಿಕ್‌ ಸಮಸ್ಯೆ ಮತ್ತು ಯಾವ ಬಸ್‌ ಎಲ್ಲಿಗೆ ಹೋಗುತ್ತದೆ ಎನ್ನುವುದನ್ನು ತಿಳಿಯದ ಪ್ರಯಾಣಿಕರು ಗೊಂದಲದಲ್ಲಿ ಸಿಲುಕಿದ್ದಾರೆ.

ಶೌಚಾಲಯಕ್ಕೆ ಬೀಗ: ಕೆಳೆದ 10 ದಿನಗಳಿಂದ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು ಪ್ರಯಾಣಿಕರ ಪರದಾಟ ಹೇಳತಿರದು. ದೂರದ ಪ್ರಯಾಣಿಕರು ಶೌಚಾಲಯಕ್ಕೆ ಹೊಗುವುದಾದರೆ ಇಲ್ಲಿಯ ಶೌಚ ಗ್ರಹಕ್ಕೆ ಗೃಹಣ ಹಿಡಿದಿರುವುದನ್ನು ಗಮನಿಸಿ ಸಂಬಂಧಿಸಿದ ಅದಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಇತ್ತ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಪುರಸಭೆ ಶೌಚಾಲಯವು ನಿರ್ವಹಣೆಯಿಲ್ಲದೆ ಮುಚ್ಚಲ್ಪಟ್ಟಿದೆ.

ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನಾವು ತಾತ್ಕಾಲಿಕವಾಗಿ ಸೌಕರ್ಯ ಕಲ್ಪಿಸುತ್ತೇವೆ. ಒಂದೆರಡು ದಿನದಲ್ಲಿ ಶೌಚಾಲಯವನ್ನೂ ಪ್ರಯಾಣಿಕರ ಬಳಕೆಗೆ ನೀಡುತ್ತೇವೆ. ಪ್ರಯಾಣಿಕರಿಗೆ ತೊಂದರೆ ಆಗದ ರೀತಿಯಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರಿಗೂ ಸೂಚಿಸಲಾಗಿದೆ.
 ಎ.ಎಸ್‌. ಆಡಳಿಮಠ,
ಘಟಕ ವ್ಯವಸ್ಥಾಪಕ ಅಂಕೋಲಾ

ಹೈಟೆಕ್‌ ಬಸ್‌ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸ್ಥಳೀಯ ಅಧಿಕಾರಿ ವರ್ಗ ಪ್ರಯಾಣಿಕರಿಗೆ ಯಾವುದೇ ಮೂಲಭೂತ ವ್ಯವಸ್ಥೆ ಕಲ್ಪಿಸದೆ ಹಳೆ ಕಟ್ಟಡ ನೆಲಸಮ ಮಾಡುತ್ತಿದ್ದಾರೆ. ಇದರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತದೆ. ಕೂಡಲೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಗೆ ದೂರು ನೀಡಲಾಗುವುದು.
 ಉಮೇಶ ನಾಯ್ಕ
 ನ್ಯಾಯವಾದಿ

„ಅರುಣ ಶೆಟ್ಟಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.