ಕನಸು ಭಗ್ನ;ಇಂಡೋನೇಷ್ಯಾ ವಿಮಾನ ಚಲಾಯಿಸುತ್ತಿದ್ದ ಪೈಲಟ್ ದೆಹಲಿ ನಿವಾಸಿ


Team Udayavani, Oct 29, 2018, 2:39 PM IST

pilot.jpg

ಜಕಾರ್ತಾ: ಜಕಾರ್ತಾದಿಂದ ಪ್ಯಾಂಕಾಲ್ ಪಿನಾಂಗ್ ಗೆ 188 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಯನ್ ಏರ್ ಫ್ಲೈಟ್ ಟೇಕಾಫ್ ಆದ ಕೇವಲ 13 ನಿಮಿಷಗಳಲ್ಲಿ ಸಮುದ್ರದಲ್ಲಿ ಪತನಗೊಂಡಿದ್ದು, ಇಂಡೋನೇಷ್ಯಾ ವಿಮಾನ ಪೈಲಟ್ ಆಗಿದ್ದವರು ದೆಹಲಿ ನಿವಾಸಿ ಭಾವಯೈ ಸುನೇಜಾ(31) ಅವರು. ಏಳು ವರ್ಷದ ಹಿಂದೆ ಸುನೇಜಾ ಅವರು ಇಂಡೋನೇಷ್ಯಾ ಏರ್ ಲೈನ್ಸ್ ಸಂಸ್ಥೆಗೆ ಸೇರಿದ್ದರು.

ಇಂಡೋನೇಷ್ಯಾ ವಿಮಾನದ ಕ್ಯಾಪ್ಟನ್ ಆಗಿದ್ದದ್ದು ಸುನೇಜಾ ಹಾಗೂ ಸಹ ಪೈಲಟ್ ಹಾರ್ವಿನೋ ಸೇರಿದಂತೆ ಇತರ ಆರು ಮಂದಿ ವಿಮಾನದಲ್ಲಿದ್ದರು. 31ರ ಹರೆಯದ ಕ್ಯಾಪ್ಟನ್ ಸುನೇಜಾ ಅವರು ಆರು ಸಾವಿರ ಗಂಟೆಗಳ ಕಾಲ ವಿಮಾನದ ಪೈಲಟ್ ಆಗಿ ಅನುಭವ ಹೊಂದಿದ್ದರೆ, ಸಹ ಪೈಲಟ್ ಹಾರ್ವಿನೋ 5 ಸಾವಿರ ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿದ್ದ ಅನುಭವ ಹೊಂದಿದ್ದರು ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 188ಪ್ರಯಾಣಿಕರಿದ್ದ ಇಂಡೋನೇಶ್ಯ ಲಯನ್‌ ಏರ್‌ ಫ್ಲೈಟ್ ಸಮುದ್ರದಲ್ಲಿ ಪತನ

ಭಾವಯೈ ಅವರು ದೆಹಲಿಯ ಮಯೂರ್ ವಿಹಾರ್ ನಿವಾಸಿ. 2011ರಲ್ಲಿ ಲಯನ್ ಏರ್ ಸಂಸ್ಥೆಯನ್ನು ಸೇರ್ಪಡೆಗೊಂಡಿದ್ದರು. ಸುನೇಜಾ ಅವರು 737 ಏರ್ ಬೋಯಿಂಗ್ ಹಾರಾಟ ನಡೆಸಿದ್ದರು. 2016ರಲ್ಲಿ ಕ್ಯಾಪ್ಟನ್ ಆಗಿ ಭಡ್ತಿ ಪಡೆದಿದ್ದರು. ಬಹಳಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದ ಸುನೇಜಾ ಅವರು, ಅಧಿಕಾರಿಗಳ ಬಳಿ ತನಗೆ ದೆಹಲಿಗೆ ವರ್ಗಾಯಿಸಿ ಎಂದು ಕೇಳಿಕೊಂಡಿದ್ದರಂತೆ. ಆದರೆ ವಿಧಿ ವಿಪರ್ಯಾಸ ಸುನೇಜಾ ಅವರ ಕನಸು ಭಗ್ನಗೊಂಡಂತಾಗಿದೆ.

ಇಂಡೋನೇಷ್ಯಾ ವಿಮಾನ ಸಮುದ್ರದಲ್ಲಿ ಪತನಗೊಂಡು 30ರಿಂದ 40 ಮೀಟರ್ ಆಳಕ್ಕೆ ಮುಳುಗಿತ್ತು ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಸಿಂಧು ಅವರು ನೀಡಿದ ಮಾಹಿತಿ ಪ್ರಕಾರ, ವಿಮಾನದಲ್ಲಿ 178 ವಯಸ್ಕ ಪ್ರಯಾಣಿಕರು, ಒಂದು ಮಗು ಮತ್ತು ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಪೈಲಟ್, ಐದು ವಿಮಾನದ ಸಿಬ್ಬಂದಿಗಳು ಮುಳುಗಿ ಹೋಗಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.