ಅವ್ಯವಸ್ಥೆ ಆಗರ ಪ್ರಾಥಮಿಕ ಆರೋಗ್ಯ ಕೇಂದ್ರ


Team Udayavani, Oct 29, 2018, 4:19 PM IST

29-october-17.gif

ಕಲಾದಗಿ: ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ಆಗರವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿಯೇ ದೊಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಹೆಚ್ಚು ಗ್ರಾಮಗಳ ಜನರ ಆರೋಗ್ಯ ಕಾಪಾಡುವ, ಕಾಳಜಿ ವಹಿಸುತ್ತಿರುವ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳ ವಸತಿಗೃಹಗಳು ತುರ್ತು ಚಿಕಿತ್ಸೆಗಾಗಿ ಕಾಯುತ್ತಿವೆ.

ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿಗಳ, ಸಹಾಯಕ ಸಿಬ್ಬಂದಿ ವಾಸಕ್ಕಾಗಿ 8 ವಸತಿಗೃಹಗಳಿವೆ. ಇವುಗಳಲ್ಲಿ ಕೆಲವು ವಸತಿ ಗೃಹಗಳು ವಾಸವಿರಲು ಯೋಗ್ಯವಿಲ್ಲ. ಮಹಿಳಾ ವೈದ್ಯಾಧಿಕಾರಿ ಕೊಠಡಿ ಮೇಲ್ಛಾವಣಿ ಕಿತ್ತು ಉದುರುತ್ತಿದೆ. ವಿದ್ಯುತ್‌ ತಂತಿಗಳು ಕಿತ್ತು ಜೋತು ಬಿದ್ದಿವೆ. ಮೇಲ್ಛಾವಣಿ ಸಿಮೆಂಟ್‌ ಪದರ ಉದುರಿ ಕಬ್ಬಿಣ ಸರಳುಗಳು ಅಸ್ಥಿ ಪಂಜರದಂತೆ ಕಾಣುತ್ತಿವೆ, ಪಾರ್ಮೆಸ್ಟ್ರಿ ಕ್ವಾಟರ್ಸ್‌ನಲ್ಲಿ ಎಲ್ಲವೂ ಅವ್ಯವಸ್ಥೆಯಿಂದ ಕೂಡಿದೆ. ಎಸ್‌ ಡಿಸಿ ಮತ್ತು ಎಫ್‌ಡಿಸಿ ಕ್ವಾಟರ್ಸ್ ಗಳ ಛಾವಣಿ ಉದುರುತ್ತಿದ್ದು, ಅಂತಹದರಲ್ಲಿಯೇ ಅನಿವಾರ್ಯವಾಗಿ ಸಿಬ್ಬಂದಿ ವಾಸವಾಗಿದ್ದಾರೆ.

ಮಹಿಳಾ ವೈದ್ಯಾಧಿ ಕಾರಿಯೇ ಇಲ್ಲ: ಈ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಯೇ ಇಲ್ಲ, 20 ವರ್ಷದಿಂದ ಇಲ್ಲಿನ ಸಾರ್ವಜನಿಕರು ಮಹಿಳಾ ವೈದ್ಯಾಧಿಕಾರಿಯನ್ನು ನೇಮಿಸಿ ಎಂದು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ, ಆರೋಗ್ಯ ಚಿಕಿತ್ಸೆಗಾಗಿ ಬರುವ ಮಹಿಳೆಯರು ದೂರದ ಬಾಗಲಕೋಟೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವಂತಾಗಿದೆ.

ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಪಂ ಸಭೆಯಲ್ಲಿ ಆರೋಗ್ಯ ಕೇಂದ್ರದ ಅವ್ಯವಸ್ಥೆ ಕುರಿತು ಮಾತನಾಡಿದ್ದೇನೆ. ಮುಂದಿನ ಜಿಪಂ ಸಭೆಯಲ್ಲಿ ಕಲಾದಗಿ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿ ನೇಮಿಸಲು ಡಿಎಚ್‌ಒ, ಸಿಇಒ ಅವರಿಗೆ ಒತ್ತಾಯ ಮಾಡುವೆ.
. ಶೋಭಾ ಬಿರಾದಾರಪಾಟೀಲ,
  ಜಿಪಂ ಸದಸ್ಯೆ

ಕಲಾದಗಿ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳ ವಸತಿ ನಿಲಯಗಳು ವಾಸವಿರಲು ಯೋಗ್ಯವಾಗಿಲ್ಲ. ಈ ಕುರಿತು ಜಿಪಂ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ.
. ಬಸುರಾಜ ಕರಿಗೌಡರ,
  ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ
  ಕೇಂದ್ರ ಕಲಾದಗಿ

ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.