BSY ಆವತ್ತೇ ನನ್ನನ್ನು ಮುಗಿಸಲು ಪ್ಲ್ಯಾನ್ ಮಾಡಿದ್ದರು; ಸಿಎಂ
Team Udayavani, Oct 30, 2018, 11:21 AM IST
ಶಿವಮೊಗ್ಗ : ಯಡಿಯೂರಪ್ಪ ಅವರು ನನ್ನನ್ನು ರಾಜಕೀಯವಾಗಿ ಮುಗಿಸಲು ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರವಿದ್ದಾಗಲೇ ಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಮಂಗಳವಾರ ಶಿವಮೊಗ್ಗಕ್ಕೆ ಸುದ್ದಿಗೋಷ್ಠಿ ನಡೆಸಿದ ಸಿಎಂ ‘ಆವತ್ತು ನಾನು ಗಣಿ ಮಾಲೀಕರ ಬಳಿ 150 ಕೋಟಿ ಹಣ ಪಡೆದಿದ್ದೆ ಎಂದು ನನ್ನ ಸಂಪುಟದಲ್ಲಿ ಇದ್ದ ಬಳ್ಳಾರಿಯ ವಿಧಾನ ಪರಿಷತ್ ಸದಸ್ಯರೊಬ್ಬರು ಆರೋಪ ಮಾಡಿದ್ದರಲ್ಲಾ , ಯಡಿಯೂರಪ್ಪನವರೆ ಅದರ ಬಗ್ಗೆ ಚರ್ಚೆ ಮಾಡಿದ್ದೀರಾ ? ನನಗೆ ರಕ್ಷಣೆ ಗೊಡಲು ಬಂದಿರಾ’ ಎಂದು ಪ್ರಶ್ನಿಸಿದರು.
‘ಇಪ್ಪತ್ತು-ಇಪ್ಪತ್ತು ಒಡಂಬಡಿಕೆ ಮಾಡಿಕೊಂಡ ವೇಳೆ ಮೋಸ ಮಾಡಿದ್ದೇನೆ ಎನ್ನುತ್ತೀರಲ್ಲಾ,ಆವತ್ತೇ ನೀವು ನನ್ನನ್ನು ಮುಗಿಸಲು ಯೋಜನೆ ಮಾಡಿದ್ದೀರಲ್ಲಾ’ ಎಂದರು.
‘ನನ್ನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ನನ್ನದೇ ಸಂಪುಟದಲ್ಲಿದ್ದ ಬಿಜೆಪಿ ನಾಯಕರು (ಬಿ.ಶ್ರೀರಾಮುಲು) ಆರೋಪ ಮಾಡಿದ್ದರಲ್ಲಾ, ಆವಾಗ ವಿಧಾನ ಪರಿಷತ್ನಲ್ಲಿ ಚರ್ಚೆ ನಡೆಯುವಾಗ ಯಡಿಯೂರಪ್ಪ ಎಲ್ಲಿ ಕುಳಿತಿದ್ದರು, ಆ ಬಗ್ಗೆ ಏನಾದರು ಚರ್ಚೆ ನಡೆಸಿದ್ದರಾ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್