ಹಾಶೀಮ್‌ಪುರ ಹತ್ಯಾಕಾಂಡ : 16 ಪೊಲೀಸರಿಗೆ ಜೀವಾವಧಿ ಜೈಲು ಶಿಕ್ಷೆ


Team Udayavani, Oct 31, 2018, 11:56 AM IST

delhi-high-court-700.jpg

ಹೊಸದಿಲ್ಲಿ : 1987ರಲ್ಲಿ ಉತ್ತರ ಪ್ರದೇಶದ ಹಾಶೀಮ್‌ಪುರದಲ್ಲಿ ಅಲ್ಪ ಸಂಖ್ಯಾತ ಸಮುದಾಯದ 42 ಮಂದಿಯನ್ನು ಕೊಂದ ಅಪರಾಧಕ್ಕಾಗಿ ದಿಲ್ಲಿ ಹೈಕೋರ್ಟ್‌ ಇಂದು ಬುಧವಾರ 16 ಪೊಲೀಸರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿತು.

ವಿಚಾರಣಾಧೀನ ನ್ಯಾಯಾಲಯ ಈ ಮೊದಲು ಈ 16 ಮಂದಿ ಪೊಲೀಸರನ್ನು ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು  ನ್ಯಾಯಾಧೀಶರಾದ ಎಸ್‌ ಮುರಲೀಧರ ಮತ್ತು ವಿನೋದ್‌ ಗೋಯಲ್‌ ಅವರನ್ನು ಒಳಗೊಂಡ ದಿಲ್ಲಿ ಹೈಕೋರ್ಟ್‌ ಪೀಠ ರದ್ದು  ಮಾಡಿತು. 

ಹಾಶೀಮ್‌ಪುರ ಹತ್ಯಾಕಾಂಡಕ್ಕೆ ಸಂಬಂಧಿಸಿ ಕೊಲೆ, ಅಪಹರಣ, ಕ್ರಿಮಿನಲ್‌ ಸಂಚು ಮತ್ತು ಸಾಕ್ಷ್ಯ ನಾಶದ ಅಪರಾಧಕ್ಕಾಗಿ ದಿಲ್ಲಿ ಹೈಕೋರ್ಟ್‌ 16 ಮಂದಿ ಮಾಜಿ ಪ್ರಾಂತೀಯ ಸಶಸ್ತ್ರ ದಳದ (ಪಿಎಸಿ) ಸಿಬಂದಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿತು. 

ಹಾಶೀಮ್‌ಪುರ ಹತ್ಯಾಕಾಂಡವು ನಿರಸ್ತ್ರ ಮತ್ತು ಆತ್ಮರಕ್ಷಣೆ ಮಾಡಿಕೊಳ್ಳಲಾಗದ ಜನರನ್ನು ಗುರಿ ಇರಿಸಿ ನಡೆಸಲಾದ ಹತ್ಯೆಯಾಗಿದೆ ಎಂದು ನ್ಯಾಯಾಲಯ ಹೇಳಿತು. 

ಕೊಲೆ ಮತ್ತು ಇತರ ಬಗೆಯ ಪಾತಕ ಕೃತ್ಯಗಳನ್ನು ನಡೆಸಿದ ಆರೋಪ ಹೊತ್ತ 16 ಮಂದಿ ಪೊಲೀಸರನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ ಮುಂದೆ ಹಲವಾರು ಅರ್ಜಿಗಳು ವಿಚಾರಣೆಗೆ ಬಂದಿದ್ದು ಇದೀಗ ದಿಲ್ಲಿ ಹೈಕೋರ್ಟ್‌ ಆರೋಪಿಗಳಿಗೆ ಜೀವಾವಧಿ ಜೈಲು ಶಿಕ್ಷೆ ನೀಡುವ ಮೂಲಕ ನ್ಯಾಯದಾನ ಮಾಡಿದಂತಾಗಿದೆ. 

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.