ಚದುರಂಗ, ಇದು ಬುದ್ಧಿವಂತರಾಟ


Team Udayavani, Oct 31, 2018, 1:30 PM IST

31-october-11.gif

ಚದುರಂಗ ಎಂದಾಕ್ಷಣ ನಮಗೆ ನೆನಪಾಗುವುದು ಬುದ್ಧಿವಂತಿಕೆ, ಜಾಣ್ಮೆ ಅಥವಾ ಮೈಂಡ್‌ ಗೇಮ್‌. ಸಾಮಾನ್ಯವಾಗಿ ಜೀವನದಲ್ಲೊಮ್ಮೆ ಎಲ್ಲರೂ ಇದನ್ನು ಆಟವಾಡಿದ್ದರೂ ಕೆಲವರು ಮಾತ್ರ ಇದನ್ನು ಮುಂದುವರಿಸಿಕೊಂಡು ಹೋಗಿ, ಇದನ್ನೇ ಜೀವನ ನಿರ್ವಹಣೆಗೆ ಬಳಸಿಕೊಳ್ಳುತ್ತಾರೆ. ಈ ಆಟದಿಂದ ತಮ್ಮನ್ನು ಇತರರು ಗುರುತಿಸುವಂತೆ ಮಾಡುವುದು ಮಾತ್ರವಲ್ಲದೆ ದೇಶದ ಹೆಸರನ್ನು ವಿಶ್ವ ವಿಖ್ಯಾತ ಮಾಡಿದವರೂ ಇದ್ದಾರೆ. ಚೆಸ್‌ ಜಗತ್ತಿನಲ್ಲಿ ಜಗತ್ತೇ ನೆನಪಿಟ್ಟ ಹೆಸರೆಂದರೆ ಭಾರತದ ಹಿರಿಯ ಚೆಸ್‌ ಚಾಪಿಯನ್‌ ವಿಶ್ವನಾಥ್‌ ಆನಂದ್‌.

ಅತ್ಯಂತ ಕಿರಿಯ ಚೆಸ್‌ ಗ್ರ್ಯಾಂಡ್‌ ಮಾಸ್ಟ್‌ರ್‌ ಆಗಿ ಎಲ್ಲರನ್ನು ತನ್ನತ್ತ ನೋಡುವಂತೆ ಮಾಡಿದ ಭಾರತದ ಬಾಲಕ ಪರಿಮಾರ್ಜನ್‌ ನೇಗಿ ತನ್ನ 13ನೇ ವರ್ಷದಲ್ಲೇ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟ್‌ರ್‌ ಎಂದೆನಿಸಿಕೊಂಡರೆ, ಕಿರಿಯ ಸಾಧಕರ ಸಾಲಿಗೆ 2018ರಲ್ಲಿ ಭಾರತದ ರಮೇಶ್‌ಬಾಬು ಪ್ರಗ್ನಾನಂದ ಗ್ರ್ಯಾಂಡ್‌ ಮಾಸ್ಟರ್‌ ಆಗಿ ಹೊರಹೊಮ್ಮಿದ್ದಾರೆ. ಹೀಗೆ ಈ ಚೆಸ್‌ ಎಂಬ ಮಾಯಾ ಆಟಕ್ಕೆ ಹೊಸ ಕಿರಿಯ ಮುಖಗಳು ಸಾಧನೆ ಮಾಡುತ್ತಿರುವುದು ಇತರರಿಗೂ ಸ್ಫೂರ್ತಿಯಾಗಿರುವುದು ಸತ್ಯ. ಶಾಲೆ, ಕಾಲೇಜುಗಳಲ್ಲಿ ಈ ಚೆಸ್‌ ಆಟದಲ್ಲಿ ಆಸಕ್ತಿ ತೋರಿಸಿ, ಮುಂದೆಯೂ ಇದರಲ್ಲಿ ಆಸಕ್ತಿ ಬೆಳೆಸಿಕೊಂಡರೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಸಾಮಾನ್ಯ ಜ್ಞಾನದ ಜತೆಗೆ ಆಟದ ನಿಯಮ ಹಾಗೂ ಪರಿಣತರ ಸಲಹೆಗಳನ್ನು ಪಡೆದರೆ ಉತ್ತಮ ಆಟಗಾರರಾಗಬಹುದು.

ಅವಕಾಶಗಳು ಅಪಾರ
ಏಕಾಗ್ರತೆ, ಗ್ರಹಿಕೆ, ಮುಂದಾಲೋಚನೆ, ಕೆಲವು ರಹಸ್ಯ, ಎದುರಾಳಿಯ ಆಲೋಚನಾಶಕ್ತಿಯನ್ನು ಗ್ರಹಿಸುವ ಬುದ್ಧಿವಂತಿಕೆ ಈ ಆಟಗಾರನಿಗೆ ಇರಬೇಕು. ಇದರ ಕುರಿತು ತಿಳಿದುಕೊಂಡರೆ ಚೆಸ್‌ ತರಬೇತುದಾರರಾಗಿ, ತೀರ್ಪುಗಾರರಾಗಿ ಭಾಗವಹಿಸಲೂ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಅವಕಾಶಗಳು ಸಾಕಷ್ಟಿವೆ. ಜೀವನ ನಿರ್ವಹಣೆಗಾಗಿ ಇದನ್ನೇ ಅವಲಂಭಿಸಬಹುದು ಅಥವಾ ಹವ್ಯಾಸವನ್ನಾಗಿ ಮಾಡಿ ಪಾರ್ಟ್‌ ಟೈಮ್‌ ಆಗಿಯೂ ಇದರಲ್ಲಿ ಮುಂದುವರಿಸಬಹುದು.

ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.