ಬ್ಯಾರಿ ಭಾಷಾ ಸಿನೆಮಾ ಅಬ್ಬ ಚಿತ್ರೀಕರಣ ಮುಕ್ತಾಯ


Team Udayavani, Nov 1, 2018, 1:26 PM IST

1-november-11.gif

ಕ್ಯಾಪ್‌ಮ್ಯಾನ್‌ ಮೀಡಿಯ ನಿರ್ಮಾಣದ ಎಂ.ಜಿ. ರಹೀಂ ನಿರ್ದೇಶನದ ‘ಅಬ್ಬ’ ಬ್ಯಾರಿ ಭಾಷೆ ಸಿನೆಮಾ ಶೂಟಿಂಗ್‌ ಪೂರ್ಣಗೊಂಡಿದ್ದು, ವರ್ಷಾಂತ್ಯಕ್ಕೆ ರಿಲೀಸ್‌ನ ಸಿದ್ಧತೆಯಲ್ಲಿದೆ. ‘ಅಬ್ಬ’ ಸಿನೆಮಾ ಬ್ಯಾರಿ ಭಾಷೆಯಲ್ಲಿ ಬರುವ ಎರಡನೇ ಚಿತ್ರ. ಇದಕ್ಕಿಂತ ಮೊದಲು 2011ರಲ್ಲಿ ಅಲ್ತಾಫ್ಅ ವರ ನಿರ್ಮಾಣದ ‘ಬ್ಯಾರಿ’ ಚಿತ್ರ ಬಂದಿತ್ತು. ಎಂ.ಜಿ. ರಹೀಂ ನಿರ್ಮಾಣದ ‘ಅಬ್ಬ’ ಚಿತ್ರಕ್ಕೆ ಮಹಮ್ಮದ್‌ ಬಡ್ಡೂರು ಗೀತ ಸಾಹಿತ್ಯವಿದೆ.

ಗಾಯಕರಾಗಿ ರಿಯಾಝ್, ರಜಿಲ, ಇಸ್ಮಾಯಿಲ್‌, ಸುಹೈಲ್‌ ಬಡ್ಡೂರು ಸಹಕರಿಸಿದ್ದಾರೆ. ಚಿತ್ರದ ಧ್ವನಿ ಸುರುಳಿ ಬಿಡುಗಡೆಯು ‘ಬ್ಯಾರಿ ಭಾಷಾ ದಿನಾಚರಣೆ’ ಯಂದು ಬಿಡುಗಡೆಯಾಗಿದೆ. ತುಳು, ಕನ್ನಡ, ಬ್ಯಾರಿ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ರೂಪಾ ವರ್ಕಾಡಿ ತಾಯಿ ಪಾತ್ರದಲ್ಲಿ ನಟಿಸಿದ್ದಾರೆ. ದಿಕ್ಕಿಲ್ಲದ ವೃದ್ಧ ದಂಪತಿಯ ಬದುಕಿನ ವಾಸ್ತವತೆಯೇ ಈ ಚಿತ್ರದ ಕಥೆ. 2017ರ ಡಿಸೆಂಬರ್‌ನಲ್ಲಿ ಆರಂಭಗೊಂಡ ‘ಅಬ್ಬ’ ಚಿತ್ರದ ಚಿತ್ರೀಕರಣ 2018 ಜನವರಿಗೆ ಮುಕ್ತಾಯಗೊಂಡಿದೆ. ಕಾರಣಾಂತರದಿಂದ ಬಿಡುಗಡೆಗೆ ಸ್ವಲ್ಪ ದಿನ ಕಾಯುವಂತಾಗಿದೆ.

ಚಿತ್ರದ ನಿರ್ದೇಶಕ ಎಂ.ಜಿ. ರಹೀಂ ಅವರು ಸುರ್ಮತ್ತೂ ಕಣ್ಣ್ , ಅರಳ್‌ಂ ಡ್‌ ಮನಸ್‌ ಎಂಬ ಆಲ್ಬಂಗಳನ್ನು ಹೊರ ತಂದಿದ್ದರು. ‘ಸಾವುಕಾರೊ ಸಾಲೆ’ ಎಂಬ ಬಹು ಪ್ರಸಿದ್ಧ ನಾಟಕ ರಚನೆ ಮಾಡಿದ್ದರು. ಚಿತ್ರದಲ್ಲಿ ಮಠ ಕೊಪ್ಪಳ, ಮಹಮ್ಮದ್‌ ಬಡ್ಡೂರು, ಸುಭಾಂಗಿ ಶೆಟ್ಟಿ ಮುಂಬಯಿ, ರಹೀಂ ಸಚ್ಚರಿಪೇಟೆ ಮುಂಬಯಿ, ಬಶೀರ್‌ ಬೈಕಂಪಾಡಿ, ಮಹಮ್ಮದ್‌ ಅಲಿ, ಹುಸೈನ್‌ ಕಾಟಿಪಳ್ಳ, ಸತ್ತಾರ್‌ ಗೂಡಿನಬಳಿ ಮುಂತಾದವರು ಅಭಿನಯಿಸಿದ್ದಾರೆ. 

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.