ಕಿಡ್ನಿ ತೊಂದರೆ: ಚಿಕಿತ್ಸೆಗೆ ನೆರವು ನೀಡಲು ಮನವಿ


Team Udayavani, Nov 2, 2018, 3:10 PM IST

2-november-14.gif

ಬೆಳ್ಳಾರೆ : ಬೆಳ್ಳಾರೆ ಗ್ರಾಮದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ ಅವರ ಪುತ್ರ ಮನೋಜ್‌ ಕುಮಾರ್‌ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ವೆಚ್ಚ ಭರಿಸಲಾಗದೆ ಮನೆಮಂದಿ ಸಾರ್ವಜನಿಕರಿಂದ ಸಹಾಯ ಯಾಚಿಸಿದ್ದಾರೆ. ಸೆಂಟ್ರಿಂಗ್‌ ಕೆಲಸವನ್ನು ಮಾಡಿ ಕೊಂಡಿದ್ದು, ಏಕಾಏಕಿಯಾಗಿ ಹೊಟ್ಟೆ ನೋವು ಕಂಡುಬಂದಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದೆರಡು ತಿಂಗಳಿನಿಂದ ಆಸ್ಪತ್ರೆಯಲ್ಲೇ ಇದ್ದಾರೆ. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದಾಗ ಮನೋಜ್‌ ಕುಮಾರ್‌ ಅವರಿಗೆ ಕಿಡ್ನಿಯಲ್ಲಿ ಗಂಭೀರ ಸ್ವರೂಪದ ಸಮಸ್ಯೆ ಇರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ. ಮನೋಜ್‌ ಕುಮಾರ್‌ ಅವರ ತಂದೆ ಚಿಕಿತ್ಸೆಗೆ 5 ಲಕ್ಷ ರೂ.ಗಳಷ್ಟು ಸಾಲ ಮಾಡಿದ್ದಾರೆ. ಮುಂದಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೆ ದಿಕ್ಕು ತೋಚದಂತಿದ್ದಾರೆ. ಕಡುಬಡತನದ ಕುಟುಂಬದ ಹಿನ್ನೆಲೆಯುಳ್ಳ ಮನೋಜ್‌ ಕುಮಾರ್‌ ಕುಟುಂಬವು ಸಾರ್ವಜನಿಕರ ಸಹಾಯ ಹಸ್ತಕ್ಕೆ ಮೊರೆ ಇಟ್ಟಿದ್ದಾರೆ.

ಖಾತೆಗೆ ಜಮೆ ಮಾಡಿ
ದಾನಿಗಳು ಮನೋಜ್‌ ಕುಮಾರ್‌ ಅವರ ಪತ್ನಿ ಈಶ್ವರಿ ಪಿ. ಅವರ ಸಿಂಡಿಕೇಟ್‌ ಬ್ಯಾಂಕ್‌ ಖಾತೆ ನಂಬರ್‌ 01762200035572. ಐಎಫ್ಎಸ್‌ ಕೋಡ್‌ ಎಸ್‌ವೈಎನ್‌ಬಿ0000176 – ಇಲ್ಲಿಗೆ ಪಾವತಿಸಲು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.