ಫ್ರಾನ್ಸ್ಗೆ ಉಪ್ಪಿನಕುದ್ರು ಗೊಂಬೆಯಾಟ ತಂಡ
Team Udayavani, Nov 3, 2018, 10:22 AM IST
ಕುಂದಾಪುರ: ಕರಾವಳಿಯ ವಿಶಿಷ್ಟ ಜನಪದ ಕಲಾ ಪ್ರಕಾರವೆನಿಸಿಕೊಂಡಿರುವ ಯಕ್ಷಗಾನ ಗೊಂಬೆಯಾಟ ಕಲೆಯನ್ನು ಮೂರು ತಲೆಮಾರುಗಳಿಂದ ಜೀವಂತವಾಗಿರಿಸಿಕೊಂಡು ಬಂದಿರುವ ಉಪ್ಪಿನಕುದ್ರುವಿನ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ತಂಡ ನವೆಂಬರ್ ಎರಡನೇ ವಾರ ಕಲಾವಿದ ಭಾಸ್ಕರ್ ಕೊಗ್ಗ ಕಾಮತ್ ಅವರ ನೇತೃತ್ವದಲ್ಲಿ ಫ್ರಾನ್ಸ್ ದೇಶಕ್ಕೆ ಪ್ರದರ್ಶನಕ್ಕಾಗಿ ತೆರಳುತ್ತಿದೆ.
ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ ನಗರದಲ್ಲಿ ನಡೆಯುತ್ತಿರುವ ಫೆಸ್ಟಿವಲ್ ದ ಇಮೇಜಿನರಿ -2018ರಲ್ಲಿ ಪ್ರಪಂಚದ ಅನೇಕ ರಾಷ್ಟ್ರಗಳ ಶ್ರೇಷ್ಠ ಗೊಂಬೆಯಾಟ ತಂಡಗಳು ಭಾಗವಹಿಸಲಿವೆ. ಈ ಉತ್ಸವದಲ್ಲಿ ಉಪ್ಪಿನಕುದ್ರು ಗೊಂಬೆಗಳು ರಂಜಿಸಲಿವೆ. ಈ ಪ್ರವಾಸದಲ್ಲಿ ಫ್ರಾನ್ಸ್ನ ಅನೇಕ ನಗರಗಳಲ್ಲಿಯೂ ಯಕ್ಷಗಾನ ಗೊಂಬೆಗಳು ವಿದೇಶಿಗರ ಕಣ್ಮನ ತಣಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್