ಇಂದು ತುಳು ಸಾಹಿತ್ಯ ಸಮ್ಮೇಳನ 


Team Udayavani, Nov 3, 2018, 10:44 AM IST

3-november-5.gif

ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ತಾಲೂಕು ಪ್ರಥಮ ತುಳು ಸಾಹಿತ್ಯ ಸಮ್ಮೇಳನಕ್ಕೆ ಮಂಜಲ್ಪಡ್ಪು ಸುದಾನ ಶಾಲೆ ಸಜ್ಜುಗೊಂಡಿದೆ. ತುಳುನಾಡಿನ ಸಂಸ್ಕೃತಿ, ಆಚರಣೆಗಳು, ಸಂಪ್ರದಾಯ, ಭಾಷೆಯ ಶ್ರೀಮಂತಿಕೆ ಅನಾವರಣ ಮಾಡುವ ತುಳು ಪರ್ಬವನ್ನು ಸಂಘಟಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಜನಪದ ಅಂಕಣ
ಸಮ್ಮೇಳನ ಸಭಾಂಗಣದ ಬಲಭಾಗದಲ್ಲಿ ತುಳು ನಾಡಿನ ಜಾನಪದ ಕ್ರೀಡೆ ಕಂಬಳ ಕೋಣಗಳ ಪ್ರದರ್ಶನ, ಕೋಳಿ ಅಂಕಗಳಲ್ಲಿ ಕಾದಾಡುವ ಹುಂಜ ಪ್ರದರ್ಶನ, ಮಕ್ಕಳಿಗೆ ತುಳು ಜಾನಪದ ಆಟಗಳನ್ನು ಆಡಲು ವ್ಯವಸ್ಥೆಯನ್ನು ಮಾಡಲಾಗಿದೆ. ತುಳು ಪರಂಪರೆಯ ವಸ್ತುಗಳ ಪ್ರದರ್ಶನ ವನ್ನು ತುಳು ಪರ್ಬದಲ್ಲಿ ಏರ್ಪಡಿಸಲಾಗಿದೆ.

ತುಳು ಪರ್ಬಕ್ಕೆ ವಿಶಾಲ ಸಭಾಂಗಣವನ್ನು ಸಿದ್ಧಪಡಿಸಲಾಗಿದೆ. 42 ಅಡಿ ಉದ್ದ ಮತ್ತು 20 ಅಡಿ ಅಗಲದ ವೇದಿಕೆಯನ್ನು ಸಜ್ಜುಗೊಳಿಸಲಾಗಿದೆ. 3,000 ಮಂದಿ ಕುಳಿತುಕೊಳ್ಳಲು ವ್ಯವಸ್ಥೆಗೊಳಿಸಲಾಗಿದೆ. ತುಳು ಚಲನಚಿತ್ರದ ಪ್ರದರ್ಶನಕ್ಕಾಗಿ ಸುದಾನ ವಸತಿಯುತ ಶಾಲೆಯ ಸಮ್ಮೇಳನ ಸಭಾಂಗಣದಲ್ಲಿ ವ್ಯವಸ್ಥೆಯಾಗಿದೆ. 60ಕ್ಕೂ ಹೆಚ್ಚು ಮಳಿಗೆಗಳಿದ್ದು, ತುಳು ತಿಂಡಿ ತಿನಿಸುಗಳ ಆಹಾರ ಮಳಿಗೆಗಳೂ ಇಲ್ಲಿ ತೆರೆದುಕೊಳ್ಳಲಿವೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಲಘು ಉಪಾಹಾರ ಹಾಗೂ ರಾತ್ರಿ ಭೋಜನ ವ್ಯವಸ್ಥೆಯನ್ನು ಮಾಡಲಾಗಿದೆ.

ಸೆಲ್ಫಿ ಪಾಯಿಂಟ್‌
ತಮ್ಮ ಫೋಟೋಗಳನ್ನು ತಾವೇ ತೆಗೆದುಕೊಳ್ಳುವ ಸೆಲ್ಫಿ ಪಾಯಿಂಟ್‌ ನಿರ್ಮಿಸಲಾಗಿದೆ. ‘ಜೋಡು ಬೋರಿದ ಗಾಡಿ’ಯ ಮುಂದೆ ನಿಂತು ಸೆಲ್ಫಿ ತೆಗೆಯುವ ಆಸಕ್ತರಿಗೆ ಅವಕಾಶ ಇದೆ. ಇಲ್ಲಿ ‘ಎನ್ನ ಫೋಟೋ ಯಾನೆ ದೆಪ್ಪುನ’ ಎಂಬ ಫಲಕವನ್ನು ಅಳವಡಿಸಲಾಗುತ್ತದೆ ಎಂದು ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಸವಣೂರು ಕೆ. ಸೀತರಾಮ ರೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.