ಡಾ.ಕೋಳ್ಯೂರು ರಾಮಚಂದ್ರರಾಯರಿಗೆ ಕರ್ಕಿ ಪಿ. ವಿ. ಹಾಸ್ಯಗಾರ ಪ್ರಶಸ್ತಿ


Team Udayavani, Nov 3, 2018, 11:23 AM IST

kolyuru-new.jpg

ಹೊನ್ನಾವರ: ಕರ್ಕಿ ಯಕ್ಷಗಾನ ಪರಂಪರೆಯ ಅಗ್ರಮಾನ್ಯ ಕಲಾವಿದ ಮತ್ತು ಉತ್ತರ ಕನ್ನಡ ಸಭಾಹಿತಮಟ್ಟಿನ ಸಮರ್ಥ ಪ್ರತಿನಿಧಿ ದಿ. ಪಿ. ವಿ. ಹಾಸ್ಯಗಾರ, ಕರ್ಕಿ ಇವರ ನೆನಪಿನಲ್ಲಿ ಕೊಡ ಮಾಡುವ 2018ರ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಡಾ. ಕೋಳ್ಯೂರು ರಾಮಚಂದ್ರರಾಯರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 50,001 ರೂಪಾಯಿ ಮತ್ತು ಇತರ ಪ್ರಶಸ್ತಿ ಫಲಕ ಒಳಗೊಂಡಿದೆ.

ನವೆಂಬರ್ 18 ರಂದು ಮಧ್ಯಾಹ್ನ 4.00 ಗಂಟೆಗೆ ಹೊನ್ನಾವರದ (ಕರ್ಕಿನಾಕಾ) ಹವ್ಯಕ ಸಭಾಭವನದಲ್ಲಿ ನಡೆಯಲಿರುವ ಪಿ. ವಿ. ಹಾಸ್ಯಗಾರರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನಗಳು ನಡೆಯಲಿವೆ. ಪ್ರತಿ ವರ್ಷದಂತೆ ಯಕ್ಷಗಾನ ಸಂಶೋಧನಾ ಕೇಂದ್ರ, ಕುಮಟಾ, ಕಡತೋಕ ಕೃಷ್ಣ ಭಾಗವತ, ಪಿ. ವಿ. ಹಾಸ್ಯಗಾರ ಸಂಸ್ಮರಣ ವೇದಿಕೆ, ಹೆಬ್ಳೇಕೆರಿ (ಕಡತೋಕ) , ಯಕ್ಷರಂಗ ಪತ್ರಿಕಾ ಬಳಗ, ಹಳದೀಪುರ, ಸಿರಿಕಲಾಮೇಳ, ಬೆಂಗಳೂರು ಮತ್ತು ಪಿ. ವಿ. ಹಾಸ್ಯಗಾರ ಕುಟುಂಬದವರ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭವನ್ನುಪಿವಿ. ಹಾಸ್ಯಗಾರರ ಯಕ್ಷಶಿಷ್ಯ ಬಳಗದವರು ಈವರ್ಷವೂ ಹಮ್ಮಿಕೊಂಡಿದ್ದಾರೆ. 

ಹಿರಿಯ ಯಕ್ಷಗಾನ ಕಲಾವಿದ ಶ್ರೀಜಲವಳ್ಳಿ ವೆಂಕಟೇಶ ರಾವ್ ಅಧ್ಯಕ್ಷತೆ ವಹಿಸಲಿರುವರು. ನಿವೃತ್ತ ಮುಖ್ಯಾಧ್ಯಾಪಕ ಅರುಣ ಉಭಯಕರ ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಶ್ರೀಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆಯವರಿಂದ “ಖಾಂಡವದಹನ” ಯಕ್ಷಗಾನ (ಕರ್ಕಿಮೇಳದಲ್ಲಿ ಹಿಂದೆ ಪ್ರದರ್ಶನಗೊಳ್ಳುತ್ತಿದ್ದ ಅಪರೂಪದ ಹಳೆಯಪ್ರಸಂಗ) ಇದೆ ಎಂದು ಕುಮಟಾದ ಯಕ್ಷಗಾನ ಸಂಶೋಧನಾ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಕೋಳ್ಯೂರು ಮತ್ತು ಅವರ ಗುರು ಕೀರ್ತಿಶೇಷ ಕುರಿಯ ವಿಟ್ಠಲಶಾಸ್ತ್ರಿಯವರ 1950ರ ದಶಕದಲ್ಲಿನ ಕರ್ಕಿಮೇಳದ ಹಿರಿಯ ಪರಮಯ್ಯ ಹಾಸ್ಯಗಾರರ ಜೊತೆಗಿನ ನಿಕಟ ಯಕ್ಷಗಾನ ಸಂಬಂಧ ಇಲ್ಲಿ ಸ್ಮರಣೀಯ. ಆಮೇಲೆ 1980ರ ದಶಕದ ಕೊನೆಯವರೆಗೂ ಕೋಳ್ಯೂರರು ಕರ್ಕಿಮೇಳದಲ್ಲಿ ಆಗಾಗ ಅತಿಥಿ ಕಲಾವಿದರಾಗಿ ಅನೇಕ ಪ್ರದರ್ಶಗಳಲ್ಲಿ ಪಾಲ್ಗೊಂಡರು ಎನ್ನುವುದು ಈಗ ಇತಿಹಾಸ.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.