ಮುಖ್ಯಮಂತ್ರಿ ಕುಮಾರಸ್ವಾಮಿ ಪೇಪರ್ ಟೈಗರ್: ಸಿ.ಟಿ.ರವಿ
Team Udayavani, Nov 5, 2018, 6:05 AM IST
ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕ್ನಲ್ಲಿರುವ ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೇಪರ್ ಟೈಗರ್ ಆಗಿದ್ದಾರೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾದ ಕುರಿತು ಸರಕಾರ ಬ್ಯಾಂಕ್ಗಳಿಗೆ ಆದೇಶ ನೀಡಲಿ. ಕೇವಲ ಸಾಲಮನ್ನಾ ಮಾಡುತ್ತೇವೆಂದು ಪತ್ರಿಕಾ ಹೇಳಿಕೆ ನೀಡಿದರೆ ಬ್ಯಾಂಕ್ನವರು ಸುಮ್ಮನಿರುತ್ತಾರಾ? ಆದೇಶ ಹೊರಡಿಸುವವರೆಗೂ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್ ನೀಡುತ್ತಾರೆ ಎಂದು ತಿಳಿಸಿದರು.
ರೈತರ ಸಾಲವನ್ನು ಸರ್ಕಾರವೇ ಪಾವತಿ ಮಾಡಲಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ಆದೇಶ ಹೊರಡಿಸಬೇಕು. ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದರೆ ಬ್ಯಾಂಕ್ನವರು ಯಾಕೆ ನೋಟಿಸ್ ನೀಡುತ್ತಾರೆ ಎಂದು ಪ್ರಶ್ನಿಸಿದರು. ರೈತರ ಸಾಲಕ್ಕೆ ಸರ್ಕಾರವೇ ಜವಾಬ್ದಾರಿ ಎಂದು ಬ್ಯಾಂಕ್ಗೆ ಸರ್ಕಾರವೇ ಹೇಳಬೇಕು. ಸರ್ಕಾರ ಬರಿ ಪೇಪರ್ ಹೇಳಿಕೆ ನೀಡಿದರೆ ಸಾಲದು, ರೈತರ ಸಾಲಮನ್ನಾ ಮಾಡಬೇಕು ಎಂಬುದು ನಮ್ಮ ಆಗ್ರಹ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ