ಇರಾನ್‌ ವಿರುದ್ಧ ಅಮೆರಿಕದ ನಿಷೇಧ ಜಾರಿ


Team Udayavani, Nov 6, 2018, 6:15 AM IST

iranunited-states.jpg

ವಾಷಿಂಗ್ಟನ್‌: ಅಮೆರಿಕದ ನಿಷೇಧದ ಬಿಸಿ ಇರಾನ್‌ಗೆ ಈಗ ತಟ್ಟಲು ಆರಂಭಿಸಿದೆ. ಸೋಮವಾರದಿಂದ ನಿಷೇಧ ಜಾರಿಗೆ ಬಂದಿದ್ದು, ಭಾರತ, ಚೀನ ಸೇರಿದಂತೆ 8 ದೇಶಗಳಿಗೆ ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳಲು ವಿನಾಯಿತಿ ನೀಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಸಚಿವ ಮೈಕ್‌ ಪೊಂಪೊÂà ಹೇಳಿದ್ದಾರೆ. ಇದೇ ವೇಳೆ, ಇರಾನ್‌ ವಿರುದ್ಧ ಅತ್ಯಂತ ಕಠಿಣ ನಿಷೇಧವನ್ನು ಹೇರಲಾಗಿದೆ ಎಂದು ಟ್ರಂಪ್‌ ಆಡಳಿತ ಹೇಳಿಕೊಂಡಿದೆ. 

ನಿಷೇಧದಿಂದಾಗಿ ಇರಾನ್‌ನ ಬ್ಯಾಂಕಿಂಗ್‌ ಹಾಗೂ ಇಂಧನ ವಲಯಕ್ಕೆ ಇದರ ಬಿಸಿ ತಟ್ಟಿದ್ದು, ತೈಲೋದ್ಯಮ ಆತಂಕದಲ್ಲಿದೆ. ಅಣ್ವಸ್ತ್ರ ನಿಶ್ಶಸ್ತ್ರೀ ಕರಣ ವಿಚಾರದಲ್ಲಿ ಇರಾನ್‌ ಮಾತುಕತೆಗೆ ಮುಂದಾಗಬೇಕಿದೆ. ಸೈಬರ್‌ ದಾಳಿ, ಕ್ಷಿಪಣಿ ಪರೀಕ್ಷೆ, ಮಧ್ಯಪ್ರಾಚ್ಯ ದೇಶಗಳಲ್ಲಿ ಉಗ್ರರಿಗೆ ಬೆಂಬಲ ನೀಡುವ ಕ್ರಮಗಳನ್ನು ಇರಾನ್‌ ನಿಲ್ಲಿಸಬೇಕು ಎಂದು ಅಮೆರಿಕ ಹೇಳಿದೆ.

ಮಾತುಕತೆಗೆ ಸಿದ್ಧ: ಟ್ರಂಪ್‌ ತನ್ನ ನಿಲುವನ್ನು ಬದಲಿಸಿದರೆ ನಾವು ಮಾತುಕತೆಗೆ ಸಿದ್ಧ. ಫ‌ಲಪ್ರದ ಮಾತುಕತೆಗೆ ಅಮೆರಿಕ ಅಡಿಪಾಯ ಹಾಕಿದರೆ ನಾವು ಚರ್ಚೆ ನಡೆಸಬಹುದಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಜವಾದ್‌ ಜರೀಫ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.