ಆರ್ಬಿಐ ಸ್ವಾಧೀನಕ್ಕೆ ಯತ್ನಿಸುತ್ತಿರುವ ಮೋದಿ ಸರಕಾರ: ಚಿದಂಬರಂ
Team Udayavani, Nov 8, 2018, 4:06 PM IST
ಹೊಸದಿಲ್ಲಿ : ಕೇಂದ್ರದಲ್ಲಿನ ಮೋದಿ ಸರಕಾರ 2019ರ ಲೋಕಸಭಾ ಚುನಾವಣೆಗೆ ಮುನ್ನ ಭಾರತೀಯ ರಿಸರ್ವ್ ಬ್ಯಾಂಕನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಇಂದು ಗುರುವಾರ ಆರೋಪಿಸಿದ್ದಾರೆ.
ಒಂದೊಮ್ಮೆ ಮೋದಿ ಸರಕಾರ ಆರ್ಬಿಐ ಅನ್ನು ತನ್ನ ವಶಕ್ಕೆ ತೆಗೆದುಕೊಂಡದ್ದೇ ಆದಲ್ಲಿ ಅದು ದೇಶಕ್ಕೆ ಮತ್ತು ದೇಶದ ಆರ್ಥಿಕತೆಗೆ ವಿನಾಶಕಾರಿಯಾದೀತು ಎಂದು ಚಿದಂಬರಂ ಎಚ್ಚರಿಸಿದ್ದಾರೆ.
ಮೋದಿ ಸರಕಾರ ಮತ್ತು ಆರ್ಬಿಐ ನಡುವಿನ ಜಟಾಪಟಿ ಈಚೆಗೆ ಬಹಿರಂಗವಾಗುತ್ತಲೇ ಚಿದಂಬರಂ ಅವರು, “ಮೋದಿ ಸರಕಾರ ಆರ್ಬಿಐ ಸ್ವಾಯತ್ತೆಯನ್ನು ಹೊಸಕಿ ಹಾಕಲು ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದರು.
”ಕೇಂದ್ರ ಸರಕಾರ ಈ ಹಿಂದೆ ಯಾವತ್ತೂ ಸಾರ್ವಜನಿಕ ಮತ್ತು ಆರ್ಥಿಕತೆ ಹಿತಾಸಕ್ತಿ ಕಾಪಿಡುವ ನೆಪದಲ್ಲಿ ಆರ್ಬಿಐ ಗೆ ನಿರ್ದೇಶ ನೀಡುವ ತನ್ನ ಕಾನೂನು ಅಧಿಕಾರವನ್ನು ಪ್ರಯೋಗಿಸಿದ್ದೇ ಇಲ್ಲ; ಈಗ ಮೋದಿ ಸರಕಾರ ಅದನ್ನು ಮಾಡುತ್ತಿದೆ ಎಂದು ಚಿದಂಬರಂ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ