ಪಾದೂರು ತೈಲಾಗಾರ ಭರ್ತಿಗೂ ಪಿಪಿಪಿ
Team Udayavani, Nov 9, 2018, 5:32 AM IST
ಹೊಸದಿಲ್ಲಿ: ಉಡುಪಿ ಸಮೀಪದ ಪಾದೂರು ಬಳಿ ನೂತನವಾಗಿ ನಿರ್ಮಿಸಲಾಗಿರುವ ವ್ಯೂಹಾತ್ಮಕ ತೈಲ ಸಂಗ್ರಹಾಗಾರಕ್ಕೆ (ಎಸ್ಪಿಆರ್) ಇತರ ದೇಶಗಳ ಸರಕಾರಿ ತೈಲ ಕಂಪೆನಿಗಳು (ಎನ್ಒಸಿ) ನೇರವಾಗಿ ತೈಲ ತುಂಬಿಸಲು ಅವಕಾಶ ನೀಡುವ ಮತ್ತೂಂದು ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ತೆಗೆದುಕೊಂಡಿದೆ.
ಪಾದೂರಿನಲ್ಲಿ ಭೂಮಿಯೊಳಗೆ ನಿರ್ಮಿಸಲಾಗಿರುವ ತೈಲ ಸಂಗ್ರಹಾಗಾರ ಅತ್ಯಂತ ದೊಡ್ಡದಾಗಿದ್ದು, ನಾಲ್ಕು ವಿಭಾಗಗಳನ್ನು ಹೊಂದಿದೆ. ಇಲ್ಲಿನ ಪ್ರತಿಯೊಂದು ವಿಭಾಗದಲ್ಲಿ 6.25 ಲಕ್ಷ ಮೆಟ್ರಿಕ್ ಟನ್ನಷ್ಟು ತೈಲ ಸಂಗ್ರಹಿಸಬಹುದಾಗಿದ್ದು, ಒಟ್ಟಾರೆಯಾಗಿ ಇಲ್ಲಿ 25 ಲಕ್ಷ ಮೆಟ್ರಿಕ್ ಟನ್ ಕಚ್ಚಾ ತೈಲ ಸಂಗ್ರಹಿಸಬಹುದಾಗಿದೆ.
ತೈಲ ಸಂಗ್ರಹಕ್ಕೆ ಆಗುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳ ಸಹಯೋಗದಡಿ (ಪಿಪಿಪಿ) ತೈಲ ಸರಬರಾಜು ಮಾಡಲು ಸರಕಾರ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್