ಸಿಂಧು, ಶ್ರೀಕಾಂತ್‌ ಕ್ವಾರ್ಟರ್‌ ಫೈನಲ್‌ಗೆ


Team Udayavani, Nov 9, 2018, 1:21 PM IST

sindhu.jpg

ಫ್ಯೂಜು (ಚೀನ): ಭಾರತದ ಅನುಭವಿ ಶಟ್ಲರ್‌ಗಳಾದ ಪಿ.ವಿ. ಸಿಂಧು ಹಾಗೂ ಕೆ. ಶ್ರೀಕಾಂತ್‌ “ಚೀನ ಓಪನ್‌ ಬ್ಯಾಡ್ಮಿಂಟನ್‌’ ಟೂರ್ನಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 

ಪುರುಷರ ಸಿಂಗಲ್ಸ್‌ ವಿಭಾಗ ಪ್ರಿ-ಕ್ವಾರ್ಟರ್‌ ಫೈನಲ್‌ನಲ್ಲಿ ಶ್ರೀಕಾಂತ್‌ ಇಂಡೋನೇಶ್ಯದ ಟಾಮಿ ಸುಗಿ ಯಾರ್ಟೊ ವಿರುದ್ಧ 10-21, 21-9, 21-9 ಗೇಮ್‌ಗಳಿಂದ ಗೆದ್ದರು. ಮೊದಲ ಗೇಮ್‌ನಲ್ಲಿ ಹಿನ್ನಡೆ ಅನುಭವಿಸಿದ ಶ್ರೀಕಾಂತ್‌ ಬಳಿಕ ಉತ್ತಮ ಪ್ರದರ್ಶನ ತೋರಿ ಹಿಡಿತ ಸಾಧಿಸಿದರು.

ಶ್ರೀಕಾಂತ್‌ 2014ರಲ್ಲಿ  ಚೀನ ಓಪನ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರು. ಸ್ನಾಯು ಸೆಳೆತದಿಂದಾಗಿ ಕಳೆದ ಸಲ ಭಾಗವಹಿಸಿರಲಿಲ್ಲ. ಶ್ರೀಕಾಂತ್‌ ಅವರ ಕ್ವಾ.ಪೈನಲ್‌ ಎದುರಾಳಿ ಚೈನೀಸ್‌ ತೈಪೆಯ ಚುಹು ಟಿನ್‌ ಚೆನ್‌ ವಿರುದ್ಧ ಆಡಲಿದ್ದಾರೆ. ಟಿನ್‌ ಚೆನ್‌ ಜಕಾರ್ತಾ ಏಶ್ಯನ್‌ ಗೇಮ್ಸ್‌ ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು. ಕಳೆದ ಮೂರು ವರ್ಷಗಳಲ್ಲಿ 2 ಬಾರಿ ಟಿನ್‌ ಚೆನ್‌ ಹಾಗೂ ಶ್ರೀಕಾಂತ್‌ ಮುಖಾಮುಖೀಯಾಗಿದ್ದು, ಟಿನ್‌ ಚೆನ್‌ ಎರಡರಲ್ಲೂ ಗೆದ್ದು ಮೇಲುಗೈ ಸಾಧಿಸಿದ್ದಾರೆ. ಇದಕ್ಕೂ ಮುನ್ನ ಶ್ರೀಕಾಂತ್‌ 2014 ಹಾಂಕಾಂಗ್‌ ಓಪನ್‌ನಲ್ಲಿ ಟಿನ್‌ ಚೆನ್‌ ಅವರನ್ನು ಸೋಲಿಸಿದ್ದರು.

ಸಿಂಧು ಸುಲಭ ಗೆಲುವು
ವನಿತಾ ಸಿಂಗಲ್ಸ್‌ ವಿಭಾಗದ ಸ್ಪರ್ಧೆಯಲ್ಲಿ ಸಿಂಧು ಥಾಯ್ಲೆಂಡ್‌ನ‌ ಬುಸನಾನ್‌ ಆನ್‌ಗ್ಬಮ್ರುಂಗಫಾನ್‌ ಅವರನ್ನು 21-12, 21-15 ನೇರ ಗೇಮ್‌ಗಳಿಂದ ಸೋಲಿಸಿದರು. ಥಾಯ್ಲೆಂಡ್‌ ಆಟಗಾರ್ತಿ ಹೆಚ್ಚಿನ ಫೈಪೋ ಟಿ ನೀಡದ ಕಾರಣ ಸಿಂಧುಗೆ ಸುಲ» ಜಯ ಒಲಿಯಿತು. 

2016ರಲ್ಲಿ ಚೀನ ಪ್ರಶಸ್ತಿ ಗೆದ್ದಿರುವ ಸಿಂಧು ಮುಂದಿನ ಪಂದ್ಯದಲ್ಲಿ ಆತಿಥೇಯ ನಾಡಿನ ಹೀ ಬಿಂಗ್‌ಜಾವೊ ಅವರನ್ನು ಎದುರಿಸಲಿದ್ದಾರೆ. ವಿಶ್ವದ 7ನೇ  ಶ್ರೇಯಾಂಕಿತೆ ಬಿಂಗ್‌ಜಾವೊ ಅವರನ್ನು ಎರಡು ಸಲ ಎದುರಿಸಿರುವ ಸಿಂಧು ಎರಡರಲ್ಲೂ ಸೋಲನುಭವಿಸಿದ್ದಾರೆ.

ಡಬಲ್ಸ್‌ನಲ್ಲೂ ಜಯ
ಪುರುಷರ ಡಬಲ್ಸ್‌ನಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಇಂಡೋನೇಶ್ಯದ ವಹ್ಯು ನಾಯಕ ಅರ್ಯ ಪಂಗಾರ್ಯನಿರ-ಅದೆ ಯೂ ಸುಫ್ ಸ್ಯಾಂಟೊಸೊ ವಿರುದ್ಧ 16-21, 21-14, 21-15 ಅಂತರದಿಂದ ಗೆದ್ದು ಕ್ವಾ ಫೈನಲ್‌ ಪ್ರವೇಶಿಸಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.