ನಿರ್ಲಕ್ಷ್ಯದಿಂದ ಕಸದ ತೊಟ್ಟಿಯಾದ ಭಂಗಿಬೌಡಿ


Team Udayavani, Nov 10, 2018, 11:50 AM IST

bid-2.jpg

ಬಸವಕಲ್ಯಾಣ: ಮಳೆ ಅಭಾವದಿಂದ ಬೇಸಿಗೆ ಮುನ್ನವೇ ಎಲ್ಲೆಡೆ ನೀರಿನ ಕೊರತೆ ಎದುರಾಗುವ ಆತಂಕ ಒಂದುಕಡೆಯಾದರೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿತ್ಯ ಸಾವಿರ ಜನಕ್ಕೆ ನೀರು ಒದಗಿಸುವ ಹಳೆ ಬಾವಿ ಭಂಗಿಬೌಡಿ ತ್ಯಾಜ್ಯ ಸುರಿಯುವ ಸ್ಥಳವಾಗಿ ಮಾರ್ಪಟ್ಟಿದೆ.

ನಗರದ ಪಾಶಾಪೂರ ಕಾಲೋನಿಯಲ್ಲಿ ಕಣ್ಣು ಕುಕ್ಕಿಸುವ ರೀತಿಯಲ್ಲಿರುವ ಹಳೆ ಬಾವಿ ಇಂದು ನಿರ್ಲಕ್ಷಕ್ಕೆ ಒಳಗಾಗಿ ಇಲ್ಲಿರುವ ನೀರು ಯಾವ ಉಪಯೋಗಕ್ಕೂ ಬಾರದಂತೆ ಆಗಿರುವುದು ನಿವಾಸಿಗಳು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಾವಿಗೆ ನೀರಿನ ಮೂಲ ಹೆಚ್ಚಾಗಿದೆ. ಬೇಸಿಗೆ ಕಾಲದಲ್ಲಿ ಕೂಡ ನೀರು ಬತ್ತದೇ ವರ್ಷಪೂರ್ತಿ ತುಂಬಿರುವುದು ಈ ಭಂಗಿಬೌಡಿಯ ವಿಶೇಷತೆಯಾಗಿದೆ.

ಎರಡು ವರ್ಷಗಳ ಹಿಂದೆ ಸಂಬಂಧ ಪಟ್ಟ ಇಲಾಖೆಯಿಂದ ಹೂಳೆತ್ತುವ ಕೆಲಸ ಮಾಡಿ ನೀರು ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲಾಗಿತ್ತು. ಆದರೆ ಬಾವಿಯಲ್ಲಿ ತ್ಯಾಜ್ಯ ಬಿಸಾಕದಂತೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದಿರುವುದರಿಂದ ಬಾವಿ ಮತ್ತೆ ತ್ಯಾಜ್ಯ ಹಾಕುವ ಸ್ಥಳವಾಗಿ ಮಾರ್ಪಾಡುವುದಕ್ಕೆ ಕಾರಣವಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಬಾವಿಯಲ್ಲಿ ನೀರು ನೋಡಲು ಹೋದರೆ ನೀರಿಗಿಂತ ಸಾರ್ವಜನಿಕರು ಹಾಕಿದ ಪ್ಲಾಸ್ಟಿಕ್‌ ಚೀಲ ಮತ್ತು ಕಸದ ಕಾಶಿಯೇ ಹೆಚ್ಚು ಕಾಣುತ್ತವೆ. ಇದರಿಂದ ಬಾವಿಯಲ್ಲಿರುವ ಶುದ್ಧ ನೀರು ಹಸಿರು ಬಣ್ಣಕ್ಕೆ ತಿರುಗಿ ಕಲುಷಿತವಾಗಿರುವುದು ನೋವಿನ ಸಂಗತಿಯಾಗಿದೆ. 

ಮಳೆ ಕೊರತೆಯಿಂದ ಸರಕಾರ ಬಸವಕಲ್ಯಾಣ ಕ್ಷೇತ್ರವನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಈಗಾಗಲೇ ಬರದ ಸಮಗ್ರ ವರದಿ ನೀಡುವಂತೆ ಸೂಚಿಸಿದೆ. ಆದರೂ ನೀರಿನ ಮೂಲ ಇರುವ ಇಂತಹ ಬಾವಿಗಳನ್ನು ಗುರುತಿಸಿ ಸಂರಕ್ಷಣೆ ಮಾಡಲು ಮುಂದಾಗದೇ ಇರುವುದು ಮಾತ್ರ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಒಟ್ಟಿನಲ್ಲಿ ನಗರದ ಹೃದಯ ಭಾಗದ ಬಾವಿಯಲ್ಲಿ ನೀರು ಇದ್ದರೂ ಕೂಡ ಸಾರ್ವಜನಿಕರ ಬಳಕೆಗೆ ಬಾರದಿರುವುದು ಮಾತ್ರ ವಿಪರ್ಯಾಸವಾಗಿದೆ. ಆದ್ದರಿಂದ ಸಾರ್ವಜನಿಕರು ಬಾವಿಯಲ್ಲಿ ಕಸಹಾಕದಂತೆ ಕಬ್ಬಿಣದ ಸರಳುಗಳನ್ನು ಅಳವಡಿಸಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ನೀರು ಬಳಕೆಗೆ
ಬರುವಂತೆ ಮಾಡಬೇಕು ಎಂಬುದು ನಿವಾಸಿಗಳ ಆಶಯವಾಗಿದೆ.

„ವೀರಾರೆಡ್ಡಿ ಆರ್‌.ಎಸ್‌

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.