ಬಾಲಿವುಡ್‌ನ‌ಲ್ಲಿ ಕೆಲವರಿಂದ ನನ್ನ ವಿರುದ್ಧ ಪಿತೂರಿ !: ಗೋವಿಂದ


Team Udayavani, Nov 11, 2018, 10:58 AM IST

44.jpg

ಮುಂಬಯಿ: ಬಾಲಿವುಡ್‌ನ‌ಲ್ಲಿ ಕೆಲವು ಮಂದಿಯ ಗುಂಪು ನನ್ನ ವಿರುದ್ಧ ಪಿತೂರಿ ಮಾಡುತ್ತಿದೆ ಎಂದು ಖ್ಯಾತ ನಟ ಗೋವಿಂದ ಕಿಡಿ ಕಾರಿದ್ದಾರೆ.

ನಿರ್ಮಾಪಕ ಪಹಲಾಜ್‌ ನಿಲ್ಹಾನಿ ಅವರೊಂದಿಗೆ ರಂಗೀಲಾ ರಾಜಾ ಚಿತ್ರವನ್ನು ಬಿಡುಗಡೆ ಮಾಡಲು ಹೋರಾಟ ನಡೆಸುತ್ತಿರುವ ಗೋವಿಂದ ಶನಿವಾರ ರಾತ್ರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ  ಈ ರೀತಿ ಆಕ್ರೋಶ ಹೊರ ಹಾಕಿದ್ದಾರೆ.

ಚಿತ್ರಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನೀಡಲು ಸಾಧ್ಯವಿಲ್ಲ ಎಂದಿದೆ ಮಾತ್ರವಲ್ಲದೆ 20 ಕಡೆ ಚಿತ್ರಕ್ಕೆ ಕತ್ತರಿ ಪ್ರಯೋಗಿಸಬೇಕು ಎಂದಿದೆ. 

ನನಗೆ ಕಳೆದ 9 ವರ್ಷಗಳಿಂದ ಚಿತ್ರಂಗದಲ್ಲಿ ಅನುಭವವಾಗುತ್ತಿದೆ. ಕೆಲ ವ್ಯಕ್ತಿಗಳ ಗುಂಪು ನನ್ನ ವಿರುದ್ಧ  ಪಿತೂರಿ ಮಾಡುತ್ತಿದ್ದಾರೆ ಮತ್ತು ನನ್ನ ಚಿತ್ರಗಳು ಉತ್ತಮ ವೇದಿಕೆಯಲ್ಲಿ ಬಿಡುಗಡೆಯಾಗಲು ಅವಕಾಶ ಮಾಡಿಕೊಡುತ್ತಿಲ್ಲ ಎಂದಿದ್ದಾರೆ. 

ನಾನು ಈಗೀನವರೆಗೆ ಸುಮ್ಮನಿದ್ದೆ. ಆದರೆ ಅವರು ಹೇಗೆ ಪಹಲಾಜ್‌ ನಿಲ್ಹಾನಿ ಅವರಂತಹ ನಿರ್ಮಾಪಕರ ಚಿತ್ರಗಳನ್ನು ತಡೆಯುತ್ತಾರೆ, ಅವರು ಚಿತ್ರರಂಗದಲ್ಲಿ ಅಪಾರ ಗೌರವ ಪಡೆದಿರುವ ವ್ಯಕ್ತಿ, ಹಲವು ನಟರನ್ನು ಪರಿಚಯಿಸಿದವರು ಅವರು ಎಂದರು. 

ನಮ್ಮ ಚಿತ್ರರಂಗ ಈ ರೀತಿ ಇರಲಿಲ್ಲ, ನನಗೀಗ ಬೇರೆಯದ್ದೆ ಪ್ರಪಂಚದಲ್ಲಿ ಇರುವ ಅನುಭವ ಆಗುತ್ತಿದೆ ಎಂದರು. 

ಪಹಲಾನಿ ಅವರು ಚಿತ್ರದ ಬಿಡುಗಡೆಗಾಗಿ ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದು ಸಿಬಿಎಫ್ಸಿ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.