ದೀಪದಂತೆ ಸಮಾಜಕ್ಕೆ ಬೆಳಕಾಗಿ


Team Udayavani, Nov 11, 2018, 3:16 PM IST

vij-4.jpg

ಇಂಚಗೇರಿ: ದೀಪ ಎಣ್ಣೆ ಇರುವವರೆಗೆ ಮಾತ್ರ ಬೆಳಕನ್ನು ನೀಡುವುದು. ನಂತರ ಕತ್ತಲಾಗುವುದು. ನೀವು ನಿಮ್ಮ ಜೀವನವಿರುವವರೆಗೂ ಬೆಳಕಾಗಬೇಕು. ನೀವು ಎಷ್ಟೂ ದೀಪಗಳನ್ನು ಹಚ್ಚಿರಿ, ಅಂದರೆ ಒಂದೊಂದು ದೀಪ
ಹಚ್ಚುವಾಗ ಒಂದೊಂದು ಮನಸು ಬದಲಾವಣೆಯಾಗಬೇಕು ಎಂದು ಕಾತ್ರಾಳದ ಅಮೃತಾನಂದ ಶ್ರೀಗಳು ಹೇಳಿದರು.

ಹೊರ್ತಿ ಗ್ರಾಮದ ರೇವಣಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೀಪ ಹಚ್ಚಿ ದಿನಂ ಪ್ರತಿ ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸಿನಲ್ಲಿದ್ದರೆ ಅದು ನಿರರ್ಥಕ. ದೀಪದಂತೆ ಯಾವಾಗಲೂ ನಿಮ್ಮ ಮನೆ ಬೆಳಗಬೇಕು. ಮತ್ತೂಬ್ಬರಿಗೆ ದಾರಿದೀಪವಾಗಿ ಜೀವನ ಸಾಗಿಸಬೇಕು ಎಂದರು.

ರೇವಣಸಿದ್ದೇಶ್ವರ ದೇವಾಲಯ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರ ನಡೆಯುತ್ತಿರಬೇಕು. ಕಮಿಟಿ ಅಧ್ಯಕ್ಷ ಅಣ್ಣಪ್ಪ ಖೈನೂರ ಸೇವೆ ಸಾಫಲ್ಯವಾಗಿದೆ. 108 ಅಡಿ ಎತ್ತರದ ಬೃಹತ್‌ ಶಿವಲಿಂಗ ಕೋಟಿ ಲಿಂಗ
ಸ್ಥಾಪನೆ, 108 ಅಡಿ ಬೃಹತ್‌ ಮೂರು ರಾಜ ಗೋಪುರ ಸ್ಥಾಪಿಸಿ ಹೊರ್ತಿಯನ್ನು ಐತಿಹಾಸಿಕ ಸ್ಥಳವಾಗಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸಚಿವ ರಮೇಶ ಜಿಗಜಿಣಗಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಹೊರ್ತಿ ಗ್ರಾಮದ ರೇವಣಸಿದ್ದೇಶ್ವರ ದೇವಸ್ಥಾನ ಸುಕ್ಷೇತ್ರವಾಗಿದೆ. ಇದು ಪ್ರವಾಸಿ ತಾಣವಾಗಲು ಬೇಕಾಗುವ ಸೌಕರ್ಯ ಒದಗಿಸುವೆ ಎಂದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಈ ದೇವಾಲಯ ಅತ್ಯಂತ ಪುರಾತನವಾದುದು. ಇದು ಇಲ್ಲಿಯ ದೇವರ ಮಹಿಮೆ ಅಪಾರ. ಯಾರೇ ಆಗಲಿ ಭಕ್ತಿಯಿಂದ ದೇವರನ್ನು ನೆನೆದರೆ ಇಷ್ಟಾರ್ಥಗಳು ಈಡೇರುತ್ತವೆ. ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳಿದರು. 

ಪರಿಷತ್‌ ಸುನೀಲಗೌಡ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಬಿಜೆಪಿ ತಾಲೂಕಾಧ್ಯಕ್ಷ ಕಾಸುಗೌಡ ಬಿರಾದಾರ, ಎಸ್‌ಸಿ ಮೊರ್ಚಾ ತಾಲೂಕಾಧ್ಯಕ್ಷ ಶ್ರೀನಿವಾಸ ಕಂದಗಲ್ಲ, ಅಶೋಕ ಉಪ್ಪಿನ, ಶ್ರೀಮಂತ ಇಂಡಿ, ಶಂಕರ ರಾಠೊಡ, ಸಿದ್ದು ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಶಿವಲಿಂಗಪ್ಪ ಜಂಗಮಶೆಟ್ಟಿ, ಮಲ್ಲೇಶಿ ರೂಗಿ, ಅಶೋಕ ಗುಡ್ಡದ, ಬುದ್ದಪ್ಪ ಭೋಸಗಿ, ಮಲ್ಲಪ್ಪ ಬಬಲಾದಿ, ಬಸು ಜಂಬಗಿ, ಶ್ರೀಶೈಲ ಶಿವೂರ, ಬಸವರಾಜ ಸಾಹುಕಾರ, ಸುರೇಶ ವಡ್ಡರ, ಸುರೇಶ ರೂಗಿ, ಗುರಪ್ಪ ಪೂಜಾರಿ, ಸಂಗಪ್ಪ ಕಡೆಮನಿ ಇದ್ದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.