ಬಂಟರ ಸಂಘ ಮಹಿಳಾ ವಿಭಾಗ: ದೀಪಾವಳಿ


Team Udayavani, Nov 11, 2018, 5:33 PM IST

1011mum13.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ದಾಂಡಿಯಾ ಮತ್ತು ದೀಪಾವಳಿ ಆಚರಣೆಯು ನ. 3 ರಂದು ಕುರ್ಲಾ ಪೂರ್ವದ ಬಂಟರ ಭವನದ ಸ್ವಾಮಿ ಮುಕ್ತಾನಂದ ಸಭಾ ಗೃಹದಲ್ಲಿ ನಡೆಯಿತು.

ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಆರ್‌. ಶೆಟ್ಟಿ, ಉಪ ಕಾರ್ಯದರ್ಶಿ ಮನೋರಮಾ ಎನ್‌. ಬಿ. ಶೆಟ್ಟಿ, ಕೋಶಾಧಿಕಾರಿ ಆಶಾ ವಿ. ರೈ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ಜರಗಿತು.

ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಸುಜಯಾ ಆರ್‌. ಶೆಟ್ಟಿ, ಲತಾ ಪಿ. ಶೆಟ್ಟಿ, ಲತಾ ಪಿ. ಭಂಡಾರಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಯರು ಹಾಗೂ ಸದಸ್ಯೆಯರು, ಹಿರಿಯ ಸದಸ್ಯೆ ಡಾ| ಸುನೀತಾ ಎಂ. ಶೆಟ್ಟಿ ಉಪಸ್ಥಿತರಿದ್ದರು. ದೀಪ ಬೆಳಗಿಸುವುದರೊಂದಿಗೆ ಕಾರ್ಯ ಕ್ರಮವು ಪ್ರಾರಂಭಗೊಂಡಿತು.

ತುಳುನಾಡಿನ ಸಂಸ್ಕೃತಿ ಬಿಂಬಿಸುವ ಉದ್ದೇಶದಿಂದ ಬಲೀಂದ್ರ
ನನ್ನು ಕೂಗುವ ಪದ್ಧತಿ ಯನ್ನು ಆಚರಿಸಲಾಯಿತು. ಡಾ| ಸುನೀತಾ ಎಂ. ಶೆಟ್ಟಿ ಅವರು ತುಡಾರ್‌ ಬೆಳಗಿಸುವುದರೊಂದಿಗೆ ಹಾಗೂ ಡಾ| ಪಲ್ಲವಿ ಶೆಟ್ಟಿ ಅವರು ಬಲೀಂದ್ರನನ್ನು ಕರೆಯುವ ಮೂಲಕ  ದೀಪಾ ವಳಿಯನ್ನು ಆಚರಿಸಲಾಯಿತು.
 ದಾಂಡಿಯಾ ನೃತ್ಯ ಸ್ಪರ್ಧೆ ಮತ್ತು ಉತ್ತಮ ಉಡುಗೆ ಸ್ಪರ್ಧೆ ಆಯೋಜಿಸಲಾಗಿತ್ತು. ನೃತ್ಯ ಸ್ಪರ್ಧೆಯಲ್ಲಿ ಕವಿತಾ ಶೆಟ್ಟಿ ಪ್ರಥಮ, ಜಯಾ ಅಶೋಕ್‌ ಶೆಟ್ಟಿ ದ್ವಿತೀಯ, ಡಾ| ಪಲ್ಲವಿ ಶೆಟ್ಟಿ ತೃತೀಯ ಬಹುಮಾನ ಪಡೆದರು. ಉತ್ತಮ ಉಡುಗೆ ವಿಭಾಗದಲ್ಲಿ ಸುಚಿತಾ ಕೆ. ಶೆಟ್ಟಿ ಪ್ರಥಮ, ಶಶಿಕಲಾ ಎಸ್‌. ಪೂಂಜಾ ದ್ವಿತೀಯ, ಪ್ರಶಾಂತಿ ಡಿ. ಶೆಟ್ಟಿ ತೃತೀಯ ಬಹುಮಾನ ಗಳಿಸಿದರು.

ಸಮಾಧಾನಕರ ಬಹುಮಾನವನ್ನು ಮಕ್ಕಳ ವಿಭಾಗದಲ್ಲಿ ಹಾಸ್ಯಾ ಜಿ. ಶೆಟ್ಟಿ, ಯುವ ವಿಭಾಗದಲ್ಲಿ ಪ್ರಸಾದಿನಿ ಶೆಟ್ಟಿ, ಹಿರಿಯರ ವಿಭಾಗದಲ್ಲಿ ಡಾ| ಸುನೀತಾ ಎಂ. ಶೆಟ್ಟಿ, ಲತಾ ಪಿ. ಶೆಟ್ಟಿ ಅವರಿಗೆ ಪ್ರದಾನಿಸಲಾಯಿತು. ದೀಪಾವಳಿಯ ಪ್ರಯುಕ್ತ ಬಂಟರ ಸಂಘದ ಗೀತಾ ಎಸ್‌.ಎಂ. ಶೆಟ್ಟಿ ಮಹಿಳಾ ವಸತಿಗೃಹದ ಹಿರಿಯ ಸದಸ್ಯೆಯರಿಗೆ ದೀಪಾವಳಿಯ ಉಡುಗೊರೆ ನೀಡಲಾಯಿತು.

ಬಂಟರ ಸಂಘ ಮಹಿಳಾ ವಿಭಾಗದ ಎಲ್ಲ ಸದಸ್ಯೆಯರು, ಪ್ರಬಂಧಕ ಪ್ರವೀಣ್‌ ಶೆಟ್ಟಿ, ಸುಕುಮಾರ್‌ ಶೆಟ್ಟಿ ಹಾಗೂ ಎಲ್ಲ ಸಿಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.