ಶಂಕರ್ನಾಗ್ ನೆನಪಲ್ಲಿ ಗೀತಾ ಚಿತ್ರಕ್ಕೆ ಚಾಲನೆ
Team Udayavani, Nov 12, 2018, 11:20 AM IST
ಗಣೇಶ್ “ಗೀತಾ’ ಚಿತ್ರದಲ್ಲಿ ಶಂಕರನಾಗ್ ಅವರ ಅಪ್ಪಟ ಅಭಿಮಾನಿಯಾಗಿ ಕಾಣಿಸಿಕೊಳ್ಳಲಿದ್ದು, ಶಂಕರ್ನಾಗ್ ಅವರ ಕೆಲ ಮ್ಯಾನರಿಸಂ ಅನ್ನು ಹೋಲುತ್ತಾರಂತೆ. ಹಾಗಾಗಿ “ಗೀತಾ’ ಚಿತ್ರಕ್ಕೆ ಶಂಕರ್ನಾಗ್ ಜನ್ಮದಿನವಾದ ನ. 9 ರಂದು ಚಿತ್ರತಂಡ ಅಧಿಕೃತವಾಗಿ ಚಾಲನೆ ನೀಡಿದೆ.
ಸೈಯದ್ ಸಲಾಂ ಹಾಗೂ ಶಿಲ್ಪಾ ಗಣೇಶ್ ನಿರ್ಮಿಸುತ್ತಿರುವ ಚಿತ್ರಕ್ಕೆ, ನಿರ್ದೇಶಕ ಸಂತೋಷ್ ಆನಂದ್ ರಾಮ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ,ದ್ದಾರೆ. ಮುಹೂರ್ತ ವೇಳೆ ನಿರ್ಮಾಪಕ ಮತ್ತು ವಿತರಕ ಜಾಕ್ ಮಂಜು, ಶಿಲ್ಪಾ ಗಣೇಶ್ ಸೇರಿದಂತೆ ಚಿತ್ರರಂಗದ ಅನೇಕರಿದ್ದರು.
ಡಿಸೆಂಬರ್ ಎರಡನೇ ವಾರದಿಂದ ಗೀತಾ ಚಿತ್ರದ ಮೊದಲ ಹಂತದ ಚಿತ್ರೀಕರಣ ಕೊಲ್ಕತ್ತಾದಲ್ಲಿ ಆರಂಭವಾಗಲಿದೆ. ಉಳಿದಂತೆ ಬೆಂಗಳೂರು, ಮೈಸೂರು, ಕಾಶ್ಮೀರಾ ಇತರೆಡೆ ಚಿತ್ರೀಕರಣ ನಡೆಯಲಿದೆ. ಮುಂದಿನ ಮೇ ತಿಂಗಳ ವೇಳೆಗೆ “ಗೀತಾ’ ಪ್ರೇಕ್ಷಕರ ಮುಂದೆ ಚಿತ್ರ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.