ಧ್ಯಾನಸ್ಥ ಮನಸ್ಸಿನಿಂದ ಉತ್ತಮ ಕೃತಿಸೃಷ್ಟಿ


Team Udayavani, Nov 12, 2018, 11:55 AM IST

dhyanasta.jpg

ಬೆಂಗಳೂರು: ಶ್ರೀಸಾಮಾನ್ಯನ ಬದುಕಿನ ನಾಡಿಮಿಡಿತ ಅರಿತರೆ ಜನಪ್ರಿಯ ಕಾದಂಬರಿಗಳು ಸೃಷ್ಟಿಯಾಗುತ್ತವೆ ಎಂದು ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ ತಿಳಿಸಿದರು.

ಬಿಎಂಶ್ರೀ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಶಾ.ಬಾಲೂರಾವ್‌ ಯುವ ಬರಹಗಾರ ಪ್ರಶಸ್ತಿ ಮತ್ತು ಶಾ.ಬಾಲೂರಾವ್‌ ಅನುವಾದ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಜನಪ್ರಿಯ ಕಾದಂಬರಿ ಬರೆಯುವುದು ಸುಲಭವಲ್ಲ. ಮನೆಯೊಳಗೆ ಕುಳಿತು ಮೂರ್‍ನಾಲ್ಕು ತಿಂಗಳುಗಳಲ್ಲಿ ರಚಿಸುವಂತಹದಲ್ಲ. ಹೆಣ್ಣು ಮಕ್ಕಳು ಮನೆಯಲ್ಲಿ ಕುಳಿತು ಮೂರ್‍ನಾಲ್ಕು ತಿಂಗಳುಗಳಲ್ಲಿ ಸಾಹಿತ್ಯ ಬರೆದು ಜನಪ್ರಿಯರಾಗುತ್ತಾರೆಂದರೆ ಅದಕ್ಕೊಂದು ಧ್ಯಾನಸ್ಥ ಮನಸ್ಸಿರಬೇಕು ಎಂದು ಹೇಳಿದರು.

ಕಾಲೇಜುಗಳಲ್ಲಿ ಪಾಠ ಮಾಡುವ ಉಪನ್ಯಾಸಕರು ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬೋಧನೆ ಮಾಡಬೇಕೆಂದರೆ ಆ ವಯಸ್ಸಿನ ಮಕ್ಕಳ ಮಟ್ಟಕ್ಕೆ ಹೋಗಿ ಬೋಧಿಸಬೇಕು. ಅದೇ ರೀತಿ ಕಾದಂಬರಿಗಳು ಜನಪ್ರಿಯವಾಗಬೇಕೆಂದರೆ ಸಾಹಿತಿಗಳು ಶ್ರೀಸಾಮಾನ್ಯನ ನಾಡಿ ಅರಿತು ಬರೆಯಬೇಕು. ಅದಕ್ಕಾಗಿ ಅವರು ಸಾಮಾನ್ಯನನ ಬದುಕು ಅನುಭವಿಸಬೇಕು. ಆಗಲೇ ಜನಪ್ರಿಯ ಸಾಹಿತ್ಯ ರಚನೆಯಾಗುವುದು ಎಂದರು.

ಜನಪ್ರಿಯ ಕಥೆಗಾರರು ಮತ್ತು ಕಾದಂಬರಿಗಾರರು ಬಳಸುವ ಸೂತ್ರಗಳನ್ನೇ ಬಳಸಿ ಶ್ರೀಧರ ಬನವಾಸಿ ಅವರು ಬೇರು ಕಾದಂಬರಿ ರಚಿಸಿದ್ದಾರೆ. ಹಲವು ಕವಲುಗಳ ಮೂಲಕ ಆರಂಭವಾಗುವ ಕೃತಿಯ ಕೊನೆಯಲ್ಲಿ ಎಲ್ಲ ಪಾತ್ರಗಳು ಒಗ್ಗೂಡಿ ಸಾಮಾನ್ಯರು ಅಸಾಮಾನ್ಯರಾಗುವ ಬಗೆಯಲ್ಲಿ ಕಾದಂಬರಿ ಚಿತ್ರಿತವಾಗಿದೆ. ಶ್ರೀಧರ ಬನವಾಸಿ ಅವರು ನವ್ಯ ಕಾದಂಬರಿಯ ಶಿಸ್ತನ್ನು ಒಡೆದು ನವೋದಯ ಕಾದಂಬರಿಯ ಮಜಲನ್ನು ಬೇರು ಕೃತಿಯಲ್ಲಿ ತಂದಿದ್ದಾರೆ ಎಂದು ತಿಳಿಸಿದರು.

ಶಾ.ಬಾಲೂರಾವ್‌ ಯುವ ಬರಹಗಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಧರ ಬನವಾಸಿ, ಬರವಣಿಗೆ ಎಂಬುದು ಒಂದು ತಪಸ್ಸಿದಂತೆ. ಮನಸ್ಸಿಗೆ ತೋಚಿದೆನ್ನೆಲ್ಲಾ ಬರೆಯಲು ಒಂದು ಪ್ರಶಾಂತ ಮನಸ್ಸು ಬೇಕು. ನಾವು ಧ್ಯಾನಿಯಾಗಿ ಮನಸ್ಸಿನ ಅಂತಸತ್ವ ಮಥಿಸಿದಾಗ ಮೂಡುವ ಬರವಣಿಗೆ ಹೆಚ್ಚು ಮೌಲಿಕವಾದುದಾಗಿರುತ್ತದೆ ಎಂದರು.

ಇದೇ ವೇಳೆ ಪ್ರೊ.ಅಶ್ವತ್ಥನಾರಾಯಣಶಾಸ್ತ್ರೀ (ನೈಷಧಂ ಎಸ್ಸೆ) ಅವರಿಗೆ ಶಾ.ಬಾಲೂರಾವ್‌ ಅನುವಾದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಎಂಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ.ಎಂ.ಎಚ್‌.ಕೃಷ್ಣಯ್ಯ ಮತ್ತು ಅಧ್ಯಕ್ಷ ಡಾ.ಆರ್‌.ಲಕ್ಷ್ಮೀನಾರಾಯಣ ಹಾಜರಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.