ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡುವೆ


Team Udayavani, Nov 13, 2018, 12:34 PM IST

m3-gramina.jpg

ಕೆ.ಆರ್‌.ನಗರ: ನನ್ನ ಜತೆ ಇದ್ದವರು ಮತ್ತು ನಾನು ಬೆಳಸಿದವರೇ ನನಗೆ ಮೋಸ ಮಾಡಿ ಹೋದರು. ಆದರೆ ನನ್ನ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿದ ಜನತೆ ನನ್ನ ಕೈಬಿಡಲಿಲ್ಲ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌ ಹೇಳಿದರು.

ತಾಲೂಕಿನ ಚನ್ನಂಗೆರೆ ಗ್ರಾಮದಲ್ಲಿ ಸಿಮೆಂಟ್‌ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ಹಾಗೂ ಕಾಲಭೈರವೇಶ್ವರ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಭೇದ ಮಾಡದೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡಿದ್ದರೂ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಾತಿ, ಹಣ ಸಾಕಷ್ಟು ಕೆಲಸ ಮಾಡಿತು ಎಂದು ಬೇಸರ ವ್ಯಕ್ತಪಡಿಸಿದರು. 

ತಾಲೂಕಿನ ಈ ಹಿಂದಿನ ರಾಜಕಾರಣದಲ್ಲಿ ಜನತಾದಳ ಗೆದ್ದರೆ ಒಕ್ಕಲಿಗರು ಮತ್ತು ಕಾಂಗ್ರೆಸ್‌ ಗೆದ್ದರೆ ಕುರುಬರು ಪ್ರಾಬಲ್ಯ ಮೆರೆಯುತ್ತಿದ್ದರು. ತಾವು ಶಾಸಕರಾಗಿ ಆಯ್ಕೆಯಾದ ಮೇಲೆ ಎಲ್ಲಾ ಜಾತಿಯವರು ಸಮವಾದ ಅಧಿಕಾರವನ್ನು ಕೊಟ್ಟು ಕೆಲಸ ಮಾಡುತ್ತಿದ್ದರೂ ಕೆಲವರು ತಮಗೆ ಜಾತಿ ಪಟ್ಟಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ತಾಲೂಕಿನ ಜನತೆ ನನ್ನ ಜತೆ ಇರುವ ತನಕ ಇದು ಸಾಧ್ಯವಿಲ್ಲ ಎಂದು ಹೇಳಿದರು. 

ಚನ್ನಂಗೆರೆ ಗ್ರಾಮಕ್ಕೆ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರು ಸರಬರಾಜು, ಮುಖ್ಯರಸ್ತೆ ಅಭಿವೃದ್ಧಿ, ನಿರಂತರ ವಿದ್ಯುತ್‌ ಯೋಜನೆಯ ಕಾಮಗಾರಿಯನ್ನು ಗ್ರಾಮಸ್ಥರ ಮನವಿ ಮೇರೆಗೆ ಮಂಜೂರು ಮಾಡಲಾಗಿದೆ. ಮುಂದಿನ ದಿನಗಳಲ್ಲೂ ಗ್ರಾಮದ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಸಚಿವ ಸಾ.ರಾ.ಮಹೇಶ್‌ ಅವರನ್ನು ನಾಯಕ ಸಮುದಾಯದ ವತಿಯಿಂದ ಸನ್ಮಾನಿಸಲಾಯಿತು. ಎಪಿಎಂಸಿ ನಿರ್ದೇಶಕರಾದ ಸಿದ್ದಲಿಂಗಮ್ಮ, ಎಚ್‌.ಸಿ.ಕೃಷ್ಣೇಗೌಡ, ವೀರಣ್ಣಯ್ಯ, ಚನ್ನಂಗೆರೆ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸಿ.ಕೆ.ಜಗದೀಶ್‌, ತಾಪಂ ಸದಸ್ಯೆ ಸುನೀತಾ, ಚನ್ನಂಗೆರೆ ಗ್ರಾಪಂ ಮಾಜಿ ಅಧ್ಯಕ್ಷರಾದ ನಾರಾಯಣಗೌಡ, ಸುಕನ್ಯ, ಸದಸ್ಯರಾದ ಬಸವರಾಜು, ಮಂಜುನಾಥ್‌, ಮಲ್ಲಿಕಾರ್ಜುನ, ಮಾಜಿ ಸದಸ್ಯ ನಟರಾಜು ಇತರರಿದ್ದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.