ಮಿಟೂ ಆರೋಪ: ಕ್ಷಮೆ ಕೇಳಿದ ನಟಿ ಸಂಜನಾ


Team Udayavani, Nov 14, 2018, 7:03 AM IST

x-34.jpg

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ “ಗಂಡ ಹೆಂಡತಿ’ ಸಿನಿಮಾದ ಚಿತ್ರೀಕರಣದ ವೇಳೆ ತನ್ನ ಜತೆ ಅಸಭ್ಯವಾಗಿ ನಡೆದುಕೊಂಡು, ಒತ್ತಾಯ ಪೂರ್ವಕವಾಗಿ ಕಿಸ್ಸಿಂಗ್‌ ದೃಶ್ಯಗಳನ್ನು ಚಿತ್ರೀಕರಿಸಿದ್ದರೆಂದು ನಿರ್ದೇಶಕ ರವಿ ಶ್ರೀವತ್ಸ ಅವರ ಮೇಲೆ ಗಂಭೀರ ಆರೋಪ ಮಾಡಿ ಸುದ್ದಿಯಾಗಿದ್ದ ನಟಿ ಸಂಜನಾ ಗಲ್ರಾನಿ, ಇದೀಗ ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆ ಕೋರಿದ್ದಾರೆ.

ಸಂಜನಾ ಆರೋಪದ ಬಗ್ಗೆ ನಿರ್ದೇಶಕರ ಸಂಘದ ಮೆಟ್ಟಿಲೇರಿದ್ದ ರವಿ ಶ್ರೀವತ್ಸ, “ಗಂಡಹೆಂಡತಿ’ ಚಿತ್ರೀಕರಣಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ಹಾಜರುಪಡಿಸಿ, ಸಂಜನಾ ಅವರ ಸುಳ್ಳು ಹೇಳಿಕೆಯಿಂದ ತನ್ನ ತೇಜೋವಧೆ ಯಾಗಿದ್ದು, ಅವರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ನಿರ್ದೇಶಕರ ಸಂಘ, ಈ ಸಂಬಂಧ ನ. 8ರ ಒಳಗೆ ನಿರ್ದೇಶಕರ ಸಂಘ ಮತ್ತು ನಿರ್ದೇಶಕ ರವಿ ಶ್ರೀವತ್ಸ ಬಳಿ ಬಹಿರಂಗ ಕ್ಷಮೆ ಕೇಳುವಂತೆ ಗಡುವು ನೀಡಿತ್ತು. ಆದರೆ ವಿದೇಶದಲ್ಲಿದ್ದ ನಟಿ ಸಂಜನಾ ಬೆಂಗಳೂರಿಗೆ ವಾಪಸಾಗುತ್ತಿದ್ದಂತೆ, ನಿರ್ದೇಶಕ ಸಂಘಕ್ಕೆ ಭೇಟಿ ನೀಡಿ, ಸಂಘದ ಅಧ್ಯಕ್ಷ ವಿ ನಾಗೇಂದ್ರ ಪ್ರಸಾದ್‌ ಅವರ ಸಮ್ಮುಖದಲ್ಲಿ ಕ್ಷಮೆ ಕೇಳಿದ್ದಾರೆ. “ಕಲಾವಿದರ ಸಂಘದ ಹಿರಿಯರಾದ ರಾಕ್‌ಲೈನ್‌ ವೆಂಕಟೇಶ್‌, ಅಂಬರೀಶ್‌ ಹಾಗೂ ನಿರ್ದೇಶಕ ಸಂಘದ ಮಾತಿಗೆ ಬೆಲೆ ಕೊಟ್ಟು ನಾನು ನಿರ್ದೇಶಕರ ಮುಂದೆ ಬಹಿರಂಗ ಕ್ಷಮೆ ಕೋರುತ್ತಿದ್ದೇನೆ. ನಾನು ಯಾರ ಮನಸ್ಸು ನೋಯಿಸುವ ಸಲುವಾಗಿ ಅರೋಪ ಮಾಡಿಲ್ಲ, ಸಿನಿಮಾದ ಚಿತ್ರೀಕರಣದ ವೇಳೆ ತಮಗಾದ ನೋವನ್ನು ಹೇಳಿಕೊಂಡಿದ್ದೆ’ ಎಂದು ವಿವಾದಕ್ಕೆ ಅಂತ್ಯ ಹಾಡಿದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ರವಿ ಶ್ರೀವತ್ಸ, “ಸಂಜನಾ ಮಾಡಿರುವ ಆರೋಪ ಸಂಪೂರ್ಣ ಸುಳ್ಳು. ಇಂತಹ ಹೇಳಿಕೆಯಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾಗಿದೆ ಎನ್ನುವುದನ್ನು ಮೊದಲಿನಿಂದಲೂ ಹೇಳುತ್ತ ಬಂದಿದ್ದೇನೆ. ಈಗ ಅವರು ಕ್ಷಮೆ ಕೇಳಿದ್ದಾರೆ. ನಾನು ಗೆದ್ದಿದ್ದೇನೆ. ಸತ್ಯ ಏನೆಂದು ಎಲ್ಲರಿಗೂ ಗೊತ್ತಾಗಿದೆ. ಇದಕ್ಕಿಂತ ಹೆಚ್ಚೇನು ಹೇಳಲಾರೆ’ ಎಂದಿದ್ದಾರೆ..

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.