ಹೊಸ ಚಿತ್ರಕ್ಕೆ ವಸಿಷ್ಠ ಸಿಂಹ ನಾಯಕ


Team Udayavani, Nov 15, 2018, 3:49 PM IST

92.jpg

ಖಳನಟರಾಗಿ ಗುರುತಿಸಿಕೊಂಡ ವಸಿಷ್ಠ ಸಿಂಹ ಇದೀಗ ಫ‌ುಲ್‌ ಬಿಝಿಯಾಗಿದ್ದಾರೆ. ಅದು ಎಷ್ಟರಮಟ್ಟಿಗೆ ಅಂದರೆ, ಒಂದು ದಿನವೂ ಬಿಡುವಿಲ್ಲದೆ ಚಿತ್ರೀಕರಣದಲ್ಲಿ ಭಾಗಿಯಾಗಿರುವುದು. ಹೌದು, ವಸಿಷ್ಠ ಸಿಂಹ ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಮೂಲಕ ಬಿಝಿಯಾಗುತ್ತಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ನಾಯಕರಾಗಿ ಅಭಿನಯಿಸುತ್ತಿರುವ ವಸಿಷ್ಠ, ಈಗಾಗಲೇ ಆ ಚಿತ್ರದ ಬಹುತೇಕ ಚಿತ್ರೀಕರಣವನ್ನು ಮುಗಿಸಿ, ಉಳಿದ ಇನ್ನಷ್ಟು ಭಾಗದ ಚಿತ್ರೀಕರಣಕ್ಕೆ ಅಣಿಯಾಗುತ್ತಿದ್ದಾರೆ. ಮತ್ತೂಂದೆಡೆ ವಸಿಷ್ಠ ತೆಲುಗಿನಲ್ಲಿ ಅಭಿನಯಿಸುತ್ತಿರುವ ಚಿತ್ರದ ಕೆಲಸಗಳೂ ಕೂಡ ಜೋರಾಗಿಯೇ ನಡೆಯುತ್ತಿವೆ. ಈಗ ಹೊಸ ಸುದ್ದಿಯೆಂದರೆ, ವಸಿಷ್ಠ ಅವರು ಸದ್ದಿಲ್ಲದೆಯೇ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ರಾಮ್‌-ಲಕ್ಷ್ಮಣ್‌ ಸೋದರರ ಹೊಸ ಚಿತ್ರವೊಂದಕ್ಕೆ ವಸಿಷ್ಠ ಸಿಂಹ ನಾಯಕರಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸದ್ಯಕ್ಕೆ ಈ ಚಿತ್ರದ ಮಾತುಕತೆ ಅಂತಿಮ ಹಂತದಲ್ಲಿದ್ದು, ಮುಂದಿನ ವರ್ಷದ ಆರಂಭದಲ್ಲಿ ಈ ಚಿತ್ರ ಶುರುವಾಗಲಿದೆ. ಅಂದಹಾಗೆ, ಲವ್‌, ಸೆಂಟಿಮೆಂಟ್‌, ಆ್ಯಕ್ಷನ್‌ ಹೀಗೆ ಪಕ್ಕಾ ಮನರಂಜನೆಯ ಅಂಶಗಳನ್ನು ಹೊಂದಿರುವ ಈ ಚಿತ್ರದಲ್ಲಿ ಹಳ್ಳಿಯ ಸೊಗಡು ತುಂಬಿರಲಿದೆ. ಇನ್ನು ಈ ಚಿತ್ರದಲ್ಲಿ  ಹೊಸ ಬಗೆಯ ಪಾತ್ರವಿದ್ದು, ಅದಕ್ಕೆ ಸಾಕಷ್ಟು ತಯಾರಿ ಬೇಕಾಗಿರುವುದರಿಂದ ಅದಕ್ಕಾಗಿ ತಿಂಗಳುಗಟ್ಟಲೆ ಸಮಯ ಮೀಸಲಿಡುವ ಯೋಚನೆಯಲ್ಲಿದ್ದಾರೆ ವಸಿಷ್ಠ ಸಿಂಹ. ಎಲ್ಲವೂ ಅಂದುಕೊಂಡಂತೆ ಸರಿಯಾಗಿ ನಡೆದರೆ ಮುಂದಿ ವರ್ಷ ಮಾರ್ಚ್‌ ವೇಳೆಗೆ ಈ ಹೊಸಚಿತ್ರದ ಚಿತ್ರೀಕರಣ ಶುರುವಾಗಲಿದೆ. ಇವೆಲ್ಲದರ ನಡುವೆ ವಸಿಷ್ಠ ಅವರು ಈಗಾಗಲೇ ಬೇರೆ ಬೇರೆ ಪಾತ್ರಗಳಲ್ಲಿ ಅಭಿನಯಿಸಿರುವ ಜಗ್ಗೇಶ್‌ ನಾಯಕ ನಟನಾಗಿರುವ “8 ಎಂ.ಎಂ’, ಶಿವರಾಜಕುಮಾರ್‌ ಅಭಿನಯದ “ಕವಚ’, ಯಶ್‌ ಅಭಿನಯದ “ಕೆಜಿಎಫ್’ ಸೇರಿದಂತೆ ಇನ್ನೂ ಎರಡೂ¾ರು ಚಿತ್ರಗಳು ಡಿಸೆಂಬರ್‌ ಅಂತ್ಯದೊಳಗೆ ತೆರೆಗೆ ಬರಲು ಸಿದ್ಧವಾಗಿವೆ.

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.