ಗಾಂಜಾ ಕೇಸ್ : ನಿತ್ಯಾನಂದ ಸ್ವಾಮಿಗೆ ಸಿಸಿಬಿ ಪೊಲೀಸರಿಂದ ನೋಟಿಸ್
Team Udayavani, Nov 15, 2018, 4:49 PM IST
ಬಿಡದಿ: ಮಾದಕ ವಸ್ತು ಸೇವಿಸುವಂತೆ ಪ್ರಚೋದನಕಾರಿ ಪ್ರವಚನ ಮಾಡಿದ ವೈರಲ್ ವಿಡಿಯೋಗೆ ಸಂಬಂಧಿಸಿ ಬಿಡದಿ ಧ್ಯಾನಪೀಠದ ವಿವಾದಿತ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನಿತ್ಯಾನಂದ ಸ್ವಾಮಿ ಭಕ್ತರ ಎದುರು ಪ್ರವಚನ ಮಾಡುವ ವೇಳೆ ಮದ್ಯ ಸೇವಿಸಬೇಡಿ ಗಾಂಜಾ ಸೇವಿಸಿ ಯಾವುದೇ ತೊಂದರೆಗಳಾಗುವುದಿಲ್ಲ, ಮನಸ್ಸು ಉಲ್ಲಸಿತವಾಗುತ್ತದೆ, ದೇಹದೊಳಗಿರುವ ನೈಜ ಶಕ್ತಿ ಹೊರ ಬರುತ್ತದೆ ಎಂದಿದ್ದರು. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಸಿಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿತ್ಯಾನಂದ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು