ತಾಳ ಬ್ರಹ್ಮ ರಘುನಾಥ ಪ್ರಭು 


Team Udayavani, Nov 16, 2018, 6:00 AM IST

2.jpg

ಸಂಗೀತದಲ್ಲಿ ತಾಳ ನುಡಿಸುವಿಕೆಯ ಪಾತ್ರಕ್ಕೆ ದೊಡ್ಡ ಸ್ಥಾನವಿದ್ದರೂ ತಾಳ ನುಡಿಸುವವರಿಗೆ ಹೆಚ್ಚಿನ ಮಹತ್ವ ನೀಡಿದಂತೆ ಕಾಣಿಸುವುದಿಲ್ಲ. ತಾಳವಿಲ್ಲದ ಸಂಗೀತ ಕಳಾಹೀನ. ತಾಳ ನುಡಿಸಲು ಸಾಧನೆ ಮತ್ತು ಕೌಶಲ ಅಗತ್ಯ. ತಾಳದ ಲಯತಪ್ಪಿದರೆ ಇಡೀ ಸಂಗೀತವೇ ಕೆಡುತ್ತದೆ. ತಾಳ ನುಡಿಸುವಿಕೆಯ (ಮಂಜಿರಾ) ಎಲ್ಲಾ ಆಯಾಮಗಳಲ್ಲಿ ಪ್ರೌಢಿಮೆ ಮೆರೆದ ಮಂಗಳೂರಿನ ಎಂ.ರಘುನಾಥ್‌ ಪ್ರಭು ಅವರನ್ನು ಇತ್ತೀಚೆಗೆ ಕೊಂಚಾಡಿಯ ವೆಂಕಟರಮಣ ದೇವಸ್ಥಾನದಲ್ಲಿ ತಾಳ ಬ್ರಹ್ಮ ಬಿರುದನ್ನಿತ್ತು ಸಮ್ಮಾನಿಸಲಾಯಿತು. 

72ರ ಹರೆಯದ ರಘುನಾಥ ಪ್ರಭು ಮೂಲ್ಕಿಯವರು. ಬಾಲ್ಯದಲ್ಲೇ ಸಂಗೀತದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಬಳಿಕ ತಾಳ ನುಡಿಸುವಿಕೆಯತ್ತ ವಾಲಿದರು. ಮಂಗಳೂರಿನ ವೀರ ವೆಂಕಟೇಶ ಭಜನಾ ಮಂಡಳಿ ಅವರ ಸಂಗೀತ ಕಲೆಯ ಪ್ರದರ್ಶನಕ್ಕೆ ವೇದಿಕೆಯಾಯಿತು. ನಿಡ್ಡೋಡಿ ವಿಠಲ ನಾಯಕ್‌ ಬಳಿ ಕಲಿತು ಪರಿಪೂರ್ಣ ತಾಳ ವಾದಕರಾದರು. ಎಲ್‌. ನರೇಂದ್ರ ನಾಯಕ್‌ ಇವರಿಗೆ ಸ್ಪೂರ್ತಿ ತುಂಬಿದರು. 

ಪಂಡಿತ್‌ ಭೀಮಸೇನ ಜೋಶಿ, ಅನುರಾಧಾ ಪೊದ್ವಾಲ್‌, ದಿ| ಮಾಧವ ಗುಡಿ, ಸಂಜೀವ ಅಭ್ಯಂಕರ, ಶಂಕರ ಶಾನುಭೋಗ್‌, ಪುತ್ತೂರು ನರಸಿಂಹ ನಾಯಕ್‌, ಮಹಾಲಕ್ಷ್ಮೀ ಶೆಣೈ, ಉಪೇಂದ್ರ ಭಟ್‌, ಮಂಗೇಶ್ಕರ್‌ ಗೋವೆಕರ್‌, ಪಂ| ವೆಂಕಟೇಶ ಕುಮಾರ್‌, ಸಂತ ಭದ್ರಗಿರಿ ಅಚ್ಯುತದಾಸ,ಜಯತೀರ್ಥ ಮೇವುಂಡಿ ಮತ್ತಿತರ ಖ್ಯಾತನಾಮರಿಗೆ ಸಾಥ್‌ ನೀಡಿದ ಹಿರಿಮೆ ರಘುನಾಥ ಪ್ರಭು ಅವರದ್ದು. ನೂರಾರು ಸಂಗೀತ ಕಛೇರಿಗಳಲ್ಲಿ ಭಾಗವಹಿಸಿದ ಅನುಭವಿ ಅವರು. 

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.