ಜನಮನ ರಂಜಿಸಿದ ನೃತ್ಯ ಗಾನ ಸಂಭ್ರಮ


Team Udayavani, Nov 16, 2018, 6:00 AM IST

10.jpg

ಸಂಗೀತ, ನೃತ್ಯಗಳ ಪ್ರದರ್ಶನ ಶಿಕ್ಷಣದ ಅವಿಭಾಜ್ಯ ಅಂಗ ವಾಗಿದ್ದು  ಕಲೆಗಳ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಾಶೀಲರನ್ನಾಗಿಸುತ್ತದೆ .ಅಂತಹ ಕಾರ್ಯಕ್ರಮ ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಇತ್ತೀಚೆಗೆ ಮೂಡಿಬಂತು. ಇನಿದನಿ ಕಲಾ ಬಳಗ ವಿಟ್ಲ 10 ಜನ ನೃತ್ಯ ಕಲಾವಿದರು, ಇಷ್ಟೇ ಜನ ಹಾಡುಗಾರರು ಪ್ರಸ್ತುತಪಡಿಸಿದ ಸಮೂಹ ನೃತ್ಯ ಸುಂದರವಾಗಿ ಮೂಡಿಬಂತು. ವಿಘ್ನ ವಿನಾಶಕ ಗಣೇಶ ಸ್ತುತಿಯೊಂದಿಗೆ ಪ್ರಾರಂಭಗೊಂಡು ಹೂವಲ್ಲಿ ಜೇನು ಗಟ್ಟದೇನು, ನಾಟ್ಯಂ ಟೆಲಿ ಫಿಲ್ಮ…ನಿಂದ ಆಯ್ದ ಈ ಕುಚುಪುಡಿ ನೃತ್ಯ ಮೆಚ್ಚುಗೆ ಪಡೆಯಿತು. ಶೇಪ್‌ ಆಫ್ ಯು ಇಂಗ್ಲಿಷ್‌ ಪದ್ಯಕ್ಕೆ ನರ್ತಿಸಿ, ತುಜೆ ಯಾದ್‌ ಕರ್‌ಲಿಯಾ ಹೈ ಹಿಂದಿ ಹಾಡಿಗೂ ನರ್ತಿಸಿದರು, ಗೂರ್ಮ ಗೂರ್ಮಗಿ ರಾಜಸ್ಥಾನಿ ಜನಪದ ನೃತ್ಯಕ್ಕೆ ಹೆಜ್ಜೆ ಹಾಕಿದರು, ದಿತಿರೆ ದಿತಿರೆ ತೈ ಸಿನಿಮಾ ಹಾಡಿಗೂ ಕುಣಿದರು. ದುರ್ಗಾ ತರಂಗ್‌ ದೇವಿಯ ವರ್ಣಿಕೆಯ ಕೂಚುಪುಡಿ ನೃತ್ಯದಲ್ಲಿ ಕು| ಸಿಂಚನಾ ಲಕ್ಷ್ಮೀ ಕೋಡಂದೂರು ಮತ್ತು ಪ್ರಜ್ಞಾ ಮಾದೆಕಟ್ಟೆ ಮಿಂಚಿದರು. ಈ ಹಸಿರು ಸಿರಿಯಲಿ, ಕಣ್ಣಂಚಿನ ಈ ಮಾತಲಿ, ಭಾವದಲೆಯಲಿ, ಎಲ್ಲೆಲ್ಲೂ ಸಂಗೀತವೇ, ರೆಕ್ಕೆ ಇದ್ದರೆ ಸಾಕೆ, ಶಿಲೆಗಳು ಸಂಗೀತವೇ, ಯಾಕೆ ಬಡಿದಾಡುತ್ತಿ, ಕಣ ಕಣವೆ ಶಾರದೆ ಹಾಡುಗಳನ್ನು ಹಾಡಿ ರಂಜಿಸಿದರು. 

ವೈಷ್ಣವಿ ಕಾಶಿಮs…, ಮೇಧಾ ನಾಯಕ್‌, ಪ್ರಣಮ್ಯಾ ಮಾದೆಕಟ್ಟೆ, ವಸುಂಧರಾ ವಿಟ್ಲ, ಧನ್ಯಾ ಶ್ರೀ ಚಣಿಲ, ಅನುಶ್ರೀ ಕನ್ಯಾನ, ಮಹಿಮಾ ಕುಳಮರ್ವ, ಸಿಂಚನಾ ವಿಟ್ಲ, ರಚನಾ ವಿಟ್ಲ ನೃತ್ಯ ವೈವಿಧ್ಯ ನೀಡಿದರು. ಲಹರಿ ವಿಟ್ಲ, ಸುಧಾ ವಿಟ್ಲ, ದೀಪ್ತಿ ವಿಟ್ಲ, ಅನುಶಾ ದಂಬೆ, ಪ್ರತೀಕ್ಷಾ, ಅಭಿಲಾಶ್‌ ವಿಟ್ಲ, ಮನಸ್ವಿ ಕುಳಮರ್ವ, ರಮ್ಯಾ ಕೆ., ಭವ್ಯ ಜ್ಯೋತಿ, ಅಶ್ವಿ‌ನಿ, ಸುಶ್ಮಿತಾ ನಾಯಕ್‌, ಶ್ರೀನಂದನ್‌ ಪುತ್ತೂರು, ಜಯಲಕ್ಷ್ಮೀ ಜಿ.ಎಂ. ವಿಟ್ಲ ಇವರ ನಿರ್ದೇಶನದಲ್ಲಿ ಮೂಡಿಬಂತು. ಮೋಹನ ಕಲ್ಯಾಣಿ ,ತಿಲ್ಲಾನ ನೃತ್ಯ, ಭವತು ಭಾರತಂ ನೃತ್ಯ ಭಾರತ ದೇಶದ ಭಕ್ತಿ ಗೀತೆಗೆ ನೃತ್ಯ ವೈವಿಧ್ಯ ಎಲ್ಲರ ಮನಸೂರೆಗೊಂಡಿತು. 

 ಕುಮಾರ್‌ ಪೆರ್ನಾಜೆ

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.