ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುವೆ: ಅನಿತಾ
Team Udayavani, Nov 16, 2018, 6:15 AM IST
ಬೆಂಗಳೂರು: ತಾನು ಸಚಿವಾಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡುವುದಿಲ್ಲ. ಆದರೆ, ಸಚಿವ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತೇನೆ ಎಂದು ರಾಮನಗರ ನೂತನ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಸಮ್ಮುಖದಲ್ಲಿ ನೂತನ ಶಾಸಕಿಯಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ತನಗೆ ಸಚಿವ ಸ್ಥಾನ ನೀಡುವಂತೆ ಯಾರನ್ನೂ ಕೇಳುವುದಿಲ್ಲ. ಕೊಟ್ಟರೆ ಉತ್ತಮವಾಗಿ ನಿಭಾಯಿಸುತ್ತೇನೆ ಎಂದರು.
ಮಧ್ಯಾಹ್ನ 3.30 ಕ್ಕೆ ಒಳ್ಳೆಯ ಸಮಯ ಇದೆ ಎಂದು ಜ್ಯೋತಿಷಿಗಳು ಹೇಳಿದ ಹಿನ್ನೆಲೆಯಲ್ಲಿ ಅರ್ಧಗಂಟೆ ಮೊದಲೇ ವಿಧಾನಸಭಾಧ್ಯಕ್ಷರ ಕಚೇರಿಗೆ ಆಗಮಿಸಿದ್ದರೂ, ಪ್ರಮಾಣ ವಚನ ಸ್ವೀಕರಿಸದೇ ಒಳ್ಳೆಯ ಸಮಯಕ್ಕಾಗಿ ಅನಿತಾ ಕುಮಾರಸ್ವಾಮಿ ಕಾದು ಕುಳಿತು, 3.23 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
MUST WATCH
ಹೊಸ ಸೇರ್ಪಡೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್