ಇಂದಿನಿಂದ 3 ದಿನಗಳ ಆಳ್ವಾಸ್‌ ನುಡಿಸಿರಿ


Team Udayavani, Nov 16, 2018, 10:06 AM IST

1511nudisiri-siddhate-3.jpg

ಮೂಡಬಿದಿರೆ: ಕನ್ನಡ ನಾಡುನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್‌ ನುಡಿಸಿರಿಯ 15ನೇ ಆವೃತ್ತಿಗೆ ಮೂಡಬಿದಿರೆ ಸಿದ್ಧವಾಗಿದೆ. ವಿದ್ಯಾಗಿರಿಯು ಬಹುಬಗೆಯ ಸಿರಿಗಳಾದ ವಿದ್ಯಾರ್ಥಿ ಸಿರಿ, ಚಿತ್ರ ಸಿರಿ, ಕೃಷಿ ಸಿರಿ ಮುಂತಾದ ಸಿರಿಗಳಿಂದ ಕಂಗೊಳಿಸುತ್ತಿದೆ. 

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಾರಥ್ಯದಲ್ಲಿ ನಡೆಯುವ ಈ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರತಿನಿಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವುದು ನುಡಿಸಿರಿಗೆ ಕನ್ನಡದ ಮನಸ್ಸುಗಳ ಸ್ಪಂದನೆಯ ಸಿರಿಗೆ ಸಂಕೇತವಾಗಿದೆ. ವಿದೇಶಗಳಿಂದಲೂ ಪ್ರತಿನಿಧಿಗಳು ಬರುವ ಪರಂಪರೆಯೂ ಇಲ್ಲಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಕನ್ನಡದ ಬಹುಮುಖೀ ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತವೆ ಅನ್ನುವುದು ಉಲ್ಲೇಖನೀಯ.

ಪ್ರತೀ ವರ್ಷ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಆಶಯಗಳನ್ನು ಇರಿಸಿಕೊಂಡು ಸಮ್ಮೇಳನ ನಡೆಯುತ್ತಿದೆ. ಇಲ್ಲಿ ಕೇವಲ ಸಾಹಿತ್ಯ ಚಿಂತನ ಮಂಥನವೊಂದೇ ನಡೆಯುವುದಿಲ್ಲ; ಇಲ್ಲಿ ಕನ್ನಡದ ಬಹುಮುಖೀ  ಶೋಧಗಳು, ಪರಂಪರೆ, ಸಂಸ್ಕೃತಿಯ ನೆಲೆಯಲ್ಲೂ ನಡೆಯುತ್ತದೆ ಅನ್ನುವುದು ಉಲ್ಲೇಖನೀಯ. ನಾಡಿನ ವಿವಿಧ ಸೃಷ್ಟಿಶೀಲ ಕ್ಷೇತ್ರಗಳ ವಿದ್ವಾಂಸರನ್ನು ಮತ್ತು ಅವರ ಚಿಂತನೆಯನ್ನು, ಕಲಾವಿದರ ಪ್ರತಿಭೆಯನ್ನು ನೋಡುವ ಅವಕಾಶ ಸಹೃದಯರಿಗೆ ದೊರೆಯುತ್ತದೆ.

ಕುಶಲ ಕಲಾವಿದರು, ಕುಶಲಕರ್ಮಿಗಳು ಕೂಡ ಭಾಗವಹಿಸುತ್ತಿದ್ದಾರೆ. ಪುಸ್ತಕ ಪ್ರದರ್ಶನ, ಮಾರಾಟ ಇಲ್ಲಿನ ಇನ್ನೊಂದು ಆಕರ್ಷಣೆ. ದಿನದಿಂದ ದಿನಕ್ಕೆ ಹೆಚ್ಚುವ ಪ್ರೇಕ್ಷಕರಿಗೆ ಇಲ್ಲಿ ಬಹುಬಗೆಯ ಭೋಜನವನ್ನು ಉಣ ಬಡಿಸುತ್ತಿರುವುದು ಇನ್ನೊಂದು ವಿಶೇಷ. ಸಮಯಪಾಲನೆ ಇಲ್ಲಿನ ಆದರ್ಶ. ಕನ್ನಡದ ಮನಸ್ಸುಗಳನ್ನು ಈ ರೀತಿಯಾಗಿ ತಲುಪುವ ಪರಿಯು ನಾಡಿನಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

18 ದೇವಸ್ಥಾನ, 18 ಬಸದಿಗಳು, 18 ಪುಷ್ಕರಿಣಿಗಳ ಮೂಡಬಿದಿರೆಗೆ ನುಡಿಸಿರಿಯ ಜತೆಯಲ್ಲಿ ಪ್ರವಾಸೋದ್ಯಮದ ಸಾಧ್ಯತೆಗಳು ಅನಾವರಣಗೊಳ್ಳುವುದನ್ನು ಗಮನಿಸಬಹುದಾಗಿದೆ. ಶುಕ್ರವಾರ ಬೆಳಗ್ಗೆ ಮೆರವಣಿಗೆಯೊಂದಿಗೆ 3 ದಿನಗಳ ನುಡಿಸಿರಿ ಸಂಭ್ರಮ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.