ಐಎಂಎ ಜ್ಯುವೆಲ್ಸ್‌ನಿಂದ 5,000 ಕೆ.ಜಿ ಚಿನ್ನ ಮಾರಾಟ


Team Udayavani, Nov 16, 2018, 11:38 AM IST

ima-jewels.jpg

ಬೆಂಗಳೂರು: ಆಭರಣ ಮಾರಾಟ ವಲಯದ ಐಎಂಎ ಜ್ಯುವೆಲ್ಸ್‌  ಕಂಪೆನಿಯು ಚಿನ್ನ, ವಜ್ರ ಮತ್ತು ಬೆಳ್ಳಿಯ ಆಭರಣಗಳ ಮಾರಾಟ ಕ್ಷೇತ್ರಕ್ಕೆ ಬಂದು ಎರಡು ವರ್ಷಗಳು ಪೂರೈಸಿದೆ. ಈ ಕಾಲಾವಧಿಯಲ್ಲಿ 5,000 ಕೆ.ಜಿ. ಚಿನ್ನದ ಆಭರಣಗಳನ್ನು ಮಾರಾಟ ಮಾಡಿ ದಾಖಲೆ ನಿರ್ಮಿಸಿದೆ.

ನಗರದ ಲೇಡಿ ಕರ್ಜನ್‌ ರಸ್ತೆ ಮತ್ತು ಜಯನಗರದ ಆಭರಣ ಮಾರಾಟ ಮಳಿಗೆಗಳು ಈ ವಹಿವಾಟಿಗೆ ಗಣನೀಯವಾದ ಕೊಡುಗೆ ನೀಡಿವೆ. ಈ ವಹಿವಾಟಿನ ವೇಳೆ ಸುಮಾರು 50 ಕೋಟಿ ರೂ.ನಷ್ಟು ಸರ್ಕಾರದ ಬೊಕ್ಕಸಕ್ಕೆ ಜಿಎಸ್‌ಟಿ ಹಾಗೂ ವಿವಿಧ ರೂಪದ ತೆರಿಗೆ ಪಾವತಿಸಿದ್ದೇವೆ ಎಂದು ಐಎಂಎ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮೊಹಮ್ಮದ್‌ ಮನ್ಸೂರ್‌ ಖಾನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೇಡಿ ಕರ್ಜನ್‌ ರಸ್ತೆಯ ಎರಡು ಅಂತಸ್ತಿನ 12 ಸಾವಿರ ಚ.ಅಡಿ ವಿಸ್ತೀರ್ಣದ ಐಎಂಎ ಜ್ಯುವೆಲರಿ ಬೊಟಿಕ್‌ನಲ್ಲಿ 1200 ಕೆ.ಜಿ.ಗೂ ಅಧಿಕ ಚಿನ್ನದ ಆಭರಣಗಳನ್ನು ಹಾಗೂ ಜಯನಗರದ 18 ಸಾವಿರ ಚ.ಅಡಿ. ಯಲ್ಲಿರುವ ಮೂರು ಅಂತಸ್ತಿನ ಬೃಹತ್‌ ಮಳಿಗೆಯಲ್ಲಿ 1500 ಕೆ.ಜಿ.ಗೂ ಅಧಿಕ ಒಡವೆಗಳನ್ನು ಪ್ರದರ್ಶನ ಮಾರಾಟಕ್ಕಿಡಲಾಗಿದೆ. ನಮ್ಮಲ್ಲಿ ಕುಂದನ್‌, ಮೀನಾಕರಿ, ರಾಜ್‌ಕೋಟ್‌, ಕೊಲ್ಕತಾ ಶೈಲಿಯ ಆಭರಣಗಳು ಮಾರಾಟಕ್ಕಿದ್ದು, ಎಲ್ಲವೂ 916 ಬಿಐಎಸ್‌ ಹಾಲ್‌ಮಾರ್ಕ್‌ ಚಿನ್ನದ ಆಭರಣಗಳಾಗಿವೆ.

ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಸ್ಟೋನ್‌ ಮತ್ತು ವೇಸ್ಟೆಜ್‌ ಮೇಲೆ ಯಾವುದೇ ಶುಲ್ಕ ವಿಧಿಸುತ್ತಿಲ್ಲ ವಾದರೂ ಸಾಮಾನ್ಯ ದಿನಗಳಲ್ಲಿ ಆಕರ್ಷಕ ಮೇಕಿಂಗ್‌ ಚಾರ್ಜಸ್‌ ಅನ್ನು ಮಾತ್ರ ಘೋಷಿಸುತ್ತೇವೆ. ಈ ಕೊಡುಗೆ ಕೇವಲ ಬೆಂಗಳೂರಿನ ಶೋರೂಮ್‌ಗಳಲ್ಲಿ ಮಾತ್ರವಲ್ಲ ದೇಶಾದ್ಯಂತ ಎಲ್ಲ ಐಎಂಎ ಮಳಿಗೆಗಳಲ್ಲೂ ಲಭ್ಯ ಎಂದು ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.