ಪ್ರಕೃತಿಯೊಂದಿಗೆ ಬೆರೆತು ಚಿತ್ರ ಬಿಡಿಸುವ ವಿಭಿನ್ನ ಪ್ರಯೋಗ


Team Udayavani, Nov 16, 2018, 11:47 AM IST

16-november-6.gif

ಕನಕಮಜಲು: ಕನಕಮಜಲಿನಲ್ಲಿ ಆರಂಭವಾದ ಸುಯೋಗ ಶಿಬಿರದಲ್ಲಿ ವಿದ್ಯಾರ್ಥಿಗಳು ವಿಭಿನ್ನ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಕನಕಮಜಲು ಗ್ರಾಮದ ಮೂರ್ಜೆ ಶ್ರೀ ಬಾಲ ನಿಲಯದಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಸುಮಾರು 30 ವಿದ್ಯಾರ್ಥಿ ಗಳು ಭಾಗವಹಿಸಿದ್ದಾರೆ. ಒಂದು ವಾರಗಳ ಕಾಲ ನಡೆಯುವ ಸುಯೋಗ ಶಿಬಿರದಲ್ಲಿ ನಿಸರ್ಗ ರಮಣೀಯ ದೃಶ್ಯಗಳನ್ನು ಚಿತ್ರಿಸುತ್ತಿದ್ದಾರೆ.

ಕಲಾತ್ಮಕ ಚಿಂತನೆಯುಳ್ಳ ವಿದ್ಯಾರ್ಥಿಗಳು ಹಲವು ಹಳ್ಳಿಯ ದೈನಂದಿನ ಆಗು-ಹೋಗುಗಳು, ಸಂಪ್ರದಾಯಗಳು ಹೀಗೆ ನಿಸರ್ಗದ ವಾಸ್ತವ ಮಜಲುಗಳನ್ನು ತಮ್ಮ ಕುಂಚದಲ್ಲಿ ಚಿತ್ರಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಕಾಡಿನಿಂದ ಕೂಡಿದ ರಸ್ತೆಗಳು, ಜನ ನಡೆದಾಡುವ ಹಾದಿಗಳು, ಹಳೇ ಹೆಂಚಿನ ಮನೆ, ಹಟ್ಟಿಯ ಸ್ವರೂಪ ಹೀಗೆ ಎಲ್ಲವನ್ನೂ ನೋಡಿಕೊಂಡು ಮನನ ಮಾಡಿ ಸ್ಥಳದಲ್ಲಿಯೇ ಕುಳಿತು ಬಿಡಿಸುತ್ತಿದ್ದಾರೆ. ಹಳ್ಳಿಗಳಲ್ಲಿ ಇದೊಂದು ವಿಭಿನ್ನ ಪ್ರಯೋಗವಾದ ಕಾರಣ ಜನರು ಕೂಡ ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಸುಯೋಗ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆಯನ್ನು ವ್ಯವಸ್ಥಾಪಕರು ಆಯೋಜಿಸಿದ್ದರು. ಬೆಳಗ್ಗೆ ಶುರುವಾದ ಚಿತ್ರಕಲಾ ಶಿಬಿರ ಸಂಜೆ ಮುಕ್ತಾಯವಾಗುತ್ತಿದೆ. ಶಿಬಿರವು ಯುವಕ ಮಂಡಲ ಕನಮಜಲು ಹಾಗೂ ಮಹಾಲಸಾ ಚಿತ್ರಕಲಾ ಶಾಲೆ ಮಂಗಳೂರು ಇವರ ಆಶ್ರಯದಲ್ಲಿ ನಡೆಯುತ್ತಿವೆ. ನ. 11ರಂದು ಆರಂಭವಾದ ಈ ಶಿಬಿರ ನ. 18ಕ್ಕೆ ಕೊನೆಗೊಳ್ಳಲಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.