ಪ್ರಾರ್ಥನೆ ಎಂದರೇನು ?


Team Udayavani, Nov 17, 2018, 3:25 AM IST

99.jpg

ಪ್ರಾರ್ಥನೆ ಎಂದರೆ, ಈಶ್ವರನನ್ನು ಆರ್ತತೆಯಿಂದ ಕರೆಯುವ ಒಂದು ವಿಧಾನ.  ಈಶ್ವರನ ನೆನಪು ಮಾಡುವುದು ಮತ್ತು ಅವನಿಂದ ಏನಾದರೂ ಬೇಡುವುದು. ಈಶ್ವರನು ನಮ್ಮ ತಾಯಿಯಂತೆ; ಆದುದರಿಂದಲೇ ಅವನನ್ನು ಒಳಗಿನಿಂದ ಅಂದರೆ ಮನಸ್ಸಿನಿಂದ ಕರೆಯಬೇಕು. ಯಾವಾಗ ನಾವು ಆರ್ತತೆಯಿಂದ ಪ್ರಾರ್ಥನೆ ಮಾಡುತ್ತೇವೆಯೋ, ಆಗ ನಮ್ಮ ಮನಸ್ಸಿನಲ್ಲಿ ಪ್ರಾರ್ಥನೆಯ ಶಬ್ದಗಳು ತಾವಾಗಿಯೇ ಬರುತ್ತವೆ. 

ಆ ಶಬ್ದಗಳು ನಮ್ಮದಾಗಿರುವುದಿಲ್ಲ. ಶಬ್ದಗಳ ರಚನೆ ಮತ್ತು ಅವುಗಳ ಉಪಯೋಗ  ಬೇರೆಯೇ ಪದ್ಧತಿಯಲ್ಲಿ ಆಗಿರುತ್ತದೆ. ಸಾûಾತ್‌ ಈಶ್ವರನೇ ಸೂಕ್ಷ ¾ದಿಂದ ನಮಗೆ ಆ ಪ್ರಾರ್ಥನೆಯನ್ನು ಸೂಚಿಸಿರುತ್ತಾನೆ. ಯಾವಾಗ, ನಾವು ದೇಹವನ್ನು ಅಂದರೆ ಬುದ್ಧಿಯನ್ನು ಸಂಪೂರ್ಣ ತ್ಯಾಗ ಮಾಡಿ ಶರಣಾಗತಿಯ ಭಾವದಿಂದ ಪ್ರಾರ್ಥನೆ ಮಾಡುತ್ತೇವೆಯೋ, ಆಗ ನಮಗೆ ಅದರ ಜಾnನವಾಗುತ್ತದೆ. ಬುದ್ಧಿಯಿಂದ ಮಾಡಿದ ಪ್ರಾರ್ಥನೆಯ ಅರಿವು ನಮಗಾಗುತ್ತದೆ ಮತ್ತು ಅದು ಮನಸ್ಸಿನಿಂದ ಮಾಡಿದುದಲ್ಲ ಎಂಬುದು ನಮಗೆ ತಿಳಿಯುತ್ತದೆ.

ಅರುಣ್‌ ಎಚ್‌.ವಿ. (ಆಧಾರ: ಸನಾತನ ಸಂಸ್ಥೆ)

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.