ಶಿವಲಿಂಗ-ಚೇಳು: ತರೂರ್ ವಿರುದ್ಧ ಮಾನಹಾನಿ ದೂರು ವಿಚಾರಣೆಗೆ
Team Udayavani, Nov 16, 2018, 5:36 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ‘ಶಿವಲಿಂಗದ ಮೇಲೆ ಕುಳಿತಿರುವ ಚೇಳು’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರ ವಿರುದ್ಧ ಸಲ್ಲಿಸಲ್ಪಟ್ಟಿರುವ ಕ್ರಿಮಿನಲ್ ಮಾನಹಾನಿ ದೂರನು ವಿಚಾರಣೆಗೆ ಎತ್ತಿಕೊಳ್ಳಲು ದಿಲ್ಲಿ ಕೋರ್ಟ್ ಸಮ್ಮತಿಸಿದೆ.
ಅಂತೆಯೇ ಹೆಚ್ಚುವರಿ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಈ ದೂರಿನ ವಿಚಾರಣೆಯನ್ನು ಡಿ.22ಕ್ಕೆ ನಿಗದಿಸಿದ್ದಾರೆ. ಅಂದು ದೂರುದಾರರ ಹೇಳಿಕೆಯನ್ನು ಕೋರ್ಟ್ ದಾಖಲಿಸಿಕೊಳ್ಳಲಿದೆ ಎಂದು ದಿಲ್ಲಿ ಬಿಜೆಪಿ ನಾಯಕ ಮತ್ತು ದೂರುದಾರ ರಾಜೀವ್ ಬಬ್ಬರ್ ಹೇಳಿದ್ದಾರೆ.
ತರೂರ್ ಅವರ ಹೇಳಿಕೆಯು ಹಿಂದೂ ದೇವತೆಯನ್ನು (ಶಿವನನ್ನು) ಅವಮಾನಿಸುವಂತಿದೆ ಮತ್ತು ಪ್ರಧಾನಿ ಮೋದಿ ವಿರುದ್ಧ ದುರುದ್ದೇಶ ಹೊಂದಿರುವಂತಿದೆ ಎಂದು ಬಬ್ಬರ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ