Noida: ಕಾಂಕ್ರೀಟ್ ಕಂಬಕ್ಕೆ ಶಾಲಾ ಬಸ್ಸು ಢಿಕ್ಕಿ;16 ಮಕ್ಕಳಿಗೆ ಗಾಯ
Team Udayavani, Nov 17, 2018, 11:42 AM IST
ನೋಯ್ಡಾ, ಉತ್ತರ ಪ್ರದೇಶ : ಇಲ್ಲಿನ ಅಂಡರ್ ಪಾಸ್ ಒಂದರಲ್ಲಿ ವೇಗವಾಗಿ ಧಾವಿಸಿ ಬಂದ ಶಾಲಾ ಬಸ್ಸೊಂದು ಕಾಂಕ್ರೀಟ್ ಕಂಬಕ್ಕೆ ಢಿಕ್ಕಿ ಹೊಡೆದ ಅವಘಢದಲ್ಲಿ 16 ಶಾಲಾ ಮಕ್ಕಳ ಸಹಿತ 18 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ರಜನೀಗಂಧ ಚೌಕದಲ್ಲಿನ ಅಂಡರ್ ಪಾಸ್ ದಾಟುವ ವೇಳೆ ಖಾಸಗಿ ಶಾಲಾ ಬಸ್ಸು ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಇಂದು ಶನಿವಾರ ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ನಡೆಯಿತು; ಗಾಯಾಳುಗಳನ್ನು ಒಡನೆಯೇ ಕೈಲಾಶ್ ಆಸ್ಪತ್ರೆಗೆ ಒಯ್ಯಲಾಗಿ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆಗೊಳಿಸಲಾಯಿತು ಎಂದು ಸೆಕ್ಟರ್ 20ರ ಪೊಲೀಸ್ ಠಾಣಾಧಿಕಾರಿ ಮನೋಜ್ ಕುಮಾರ್ ಪಂತ್ ಹೇಳಿದರು.
ಪೊಲೀಸರು ಬಸ್ಸನ್ನು ವಶಪಡಿಸಿಕೊಂಡಿದ್ದು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು
Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ