ಕಾಮಿಡಿ ಕಿಲಾಡಿಗಳ ರೋಡ್‌ ಶೋ


Team Udayavani, Nov 17, 2018, 2:38 PM IST

4dsds.jpg

ರಾಜಕಾರಣಿಗಳ ರೋಡ್‌ ಶೋ ಮಾತ್ರವೇ ನೋಡಿರುವ ಇಲ್ಲಿನವರಿಗಾಗಿ, ವಿಭಿನ್ನ ರೋಡ್‌ ಶೋವೊಂದು ಆಸ್ಟ್ರೇಲಿಯಾದಿಂದ ಬರುತ್ತಿದೆ. ಹೌದು, ಆಸ್ಟ್ರೇಲಿಯಾದಲ್ಲಿ ಜಗತøಸಿದ್ಧ ಹಾಸ್ಯಮೇಳ ಏರ್ಪಡಿಸುವ “ದಿ ಮೆಲ್ಬರ್ನ್ ಇಂಟರ್‌ನ್ಯಾಶನಲ್‌ ಕಾಮಿಡಿ ಫೆಸ್ಟಿವಲ್‌ ರೋಡ್‌ಶೋ’ ತಂಡವು ಬೆಂಗಳೂರಿನಲ್ಲಿ “ಹೈ ಕ್ವಾಲಿಟಿ’ ಹಾಸ್ಯ ಕಾರ್ಯಕ್ರಮ ನೀಡಲು ಆಗಮಿಸುತ್ತಿದೆ.

ಗಯ್‌ ಮಾಂಟೊYàಮೆರಿ, ಡೇನಿಯಲ್‌ ಕಾನೆಲ್‌, ಮೆಲ್‌ ಬಟಲ್‌, ಆರಾನ್‌ ಚೆನ್‌ ಮುಂತಾದ ವಿಶ್ವ ಖ್ಯಾತಿಯ ಹಾಸ್ಯ ಪಟುಗಳು ಹೊಟ್ಟೆ ಹುಣ್ಣಾಗುವಂತೆ ನಗಿಸಲಿದ್ದಾರೆ. ನಾನ್‌ ಸ್ಟಾಪ್‌ ನಗುವಿಗೆ ಫೇಮಸ್ಸಾಗಿರುವ ಇವರ ಸ್ಟಾಂಡ್‌ಅಪ್‌ ಕಾಮಿಡಿ, ಈಗಾಗಲೇ ವಿಶ್ವದೆಲ್ಲೆಡೆ ಜನಮನ್ನಣೆ ಗಳಿಸಿದೆ. ಅಷ್ಟಕ್ಕೂ ಅವರ ಬಳಿ ಇರುವ ನಗೆಯ ಸರಕುಗಳೇನು ಎಂಬುದನ್ನು ಅಲ್ಲಿಗೆ ಹೋಗಿಯೇ ನೋಡಬೇಕು. ಬಹಳ ಬೇಗ ಬುಕಿಂಗ್‌ ಆಗುವ ಇವರ ಶೋಗಳಿಗೆ ವಾರ ಮುಂಚಿತವೇ ನೀವು ಕಚೀìಫ್ ಹಾಕುವುದು ಒಳಿತು.

ಯಾವಾಗ?: ನ.23,24,25, ರಾ.9
ಎಲ್ಲಿ?: ದಟ್‌ ಕಾಮಿಡಿ ಕ್ಲಬ್‌, 5ನೇ ಬ್ಲಾಕ್‌,
ಕೋರಮಂಗಲ | ಪ್ರವೇಶ: 299 ರೂ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.