ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನ, ಬೌದ್ಧಿಕ ಸಂಪತ್ತು


Team Udayavani, Nov 19, 2018, 5:00 AM IST

mohandas-pai-18-11.jpg

ಮಂಗಳೂರು: ಕೊಂಕಣಿ ಭಾಸ ಆನಿ ಸಂಸ್ಕೃತಿ ಪ್ರತಿಷ್ಠಾನ, ವಿಶ್ವ ಕೊಂಕಣಿ ಕೇಂದ್ರದ 2018ನೇ ಸಾಲಿನ ‘ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ’ ಹಾಗೂ ‘ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ ಸಹಿತ ಐದು ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಜರಗಿತು. ಬೆಂಗಳೂರಿನ ಮಣಿಪಾಲ್‌ ಗ್ಲೋಬಲ್‌ ಎಜುಕೇಶನ್‌ ಅಧ್ಯಕ್ಷ, ಚಿಂತಕ ಹಾಗೂ ಪ್ರಶಸ್ತಿ ಪ್ರಾಯೋಜಕ ಟಿ.ವಿ. ಮೋಹನ್‌ದಾಸ್‌ ಪೈ ಅವರು ಮಾತನಾಡಿ, ಭಾರತೀಯ ಸಂಪ್ರದಾಯದಲ್ಲಿ ಜ್ಞಾನಕ್ಕೇ ಹೆಚ್ಚು ಗೌರವ. ರಾಜಸಭೆಗೆ ರಾಜಗುರು ಪ್ರವೇಶಿಸಿದ ಕೂಡಲೇ ರಾಜನೇ ಎದ್ದು ಬಂದು ನಮಸ್ಕರಿಸುತ್ತಾನೆ. ಇತರ ಕಡೆಗಳಲ್ಲಿ ಇರುವಂತೆ ತೋಳ್ಬಲಕ್ಕೆ ಇಲ್ಲಿ ಪ್ರಾಶಸ್ತ್ಯ ನೀಡಿಲ್ಲ. ಜ್ಞಾನ ಸಂಪತ್ತು ಹಾಗೂ ಬೌದ್ಧಿಕ ಸಂಪತ್ತಿಗೆ ಭಾರತೀಯ ಸಂಸ್ಕೃತಿ ಹೆಚ್ಚಿನ ಒತ್ತು ನೀಡಿದೆ ಎಂದು ಹೇಳಿದರು. ಸಾಹಿತಿ ಬಿ. ಗೋಪಾಲಕೃಷ್ಣ ಪೈ ಬೆಂಗಳೂರು ಅವರು ಮುಖ್ಯ ಅತಿಥಿಗಳಾಗಿದ್ದರು.

ಕೊಂಕಣಿ ಭಾಸ ಆನಿ ಸಂಸ್ಕೃತಿ ಪ್ರತಿಷ್ಠಾನ ಅಧ್ಯಕ್ಷ ಬಸ್ತಿ ವಾಮನ ಶೆಣೈ ಸ್ವಾಗತಿಸಿದರು. ಪ್ರಮುಖರಾದ ಸಿ.ಡಿ. ಕಾಮತ್‌, ಪ್ರದೀಪ್‌ ಜಿ. ಪೈ, ನಾರಾಯಣ ನಾಯಕ್‌, ಪಾರ್ವತಿ ಬಾಯಿ, ಕೆ.ಬಿ. ಖಾರ್ವಿ, ಮಾಲತಿ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು. ಶಕುಂತಳಾ ಆರ್‌. ಕಿಣಿ ಅವರು ವಂದಿಸಿದರು. ಸ್ಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿ ಪುರಸ್ಕೃತರು
ವಿಮಲಾ ವಿ. ಪೈ ವಿಶ್ವ ಕೊಂಕಣಿ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರ-2018 ಅನ್ನು ಕೊಂಕಣಿ ಲೇಖಕ ಎಚ್‌.ಎಂ. ಪೆರ್ನಾಳ (ಹೆನ್ರಿ ಮೆಂಡೋನ್ಸಾ) ಅವರ “ಬೀಗ ಆನಿ ಬಿಗಾತ’ ಸಣ್ಣ ಕಥೆ ಪುಸ್ತಕಕ್ಕೆ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಅತ್ಯುತ್ತಮ ಕೊಂಕಣಿ ಕವಿತಾ ಕೃತಿ ಪುರಸ್ಕಾರವು ಲೇಖಕ ಶರಚ್ಚಂದ್ರ ಶೆಣೈ ಕೊಚ್ಚಿ ಅವರ “ಇದಂ ನ ಮಮ’ ಕವಿತಾ ಸಂಗ್ರಹಕ್ಕೆ ಹಾಗೂ ಕೊಂಕಣಿ ಸಾಂಸ್ಕೃತಿಕ ರಾಯಭಾರಿ, ಕೊಂಕಣಿ ಸಾಹಿತ್ಯದಲ್ಲಿ ಭಾಮಿನಿ ಷಟ³ದಿಯ ಪ್ರಥಮ ಮಹಾಕಾವ್ಯ “ಶ್ರೀರಾಮಚರಿತ’ ಬರೆದ ವಿಶ್ವನಾಥ ಶೇಟ್‌ ಹಾರ್ಸಿಕಟ್ಟೆ ಅವರಿಗೆ ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಪುರಸ್ಕಾರ’ವನ್ನು ಪ್ರದಾನ ಮಾಡಲಾಯಿತು.  ಹಿರಿಯ ಸಮಾಜ ಸೇವಕಿ ಡಾ| ಪಿ. ಗೌರಿ ಪೈ ಪುತ್ತೂರು ಹಾಗೂ ಮಂಗಳೂರಿನ ಖ್ಯಾತ ಡಾ| ಯು. ವಿ. ಶೆಣೈ ಅವರಿಗೆ “ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ’ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ 1 ಲಕ್ಷ ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.