ಸಮಸ್ಯೆಗೆ ಸಕಾರಾತ್ಮಕ ಆಲೋಚನೆಯೇ ಪರಿಹಾರ


Team Udayavani, Nov 19, 2018, 2:10 PM IST

19-november-12.gif

ನಕಾರಾತ್ಮಕ ಆಲೋಚನೆಗಳು ಸಮುದ್ರದ ಗಾಢತೆ, ಭೂಮಿಯ ಅಳತೆ, ಅನಂತತೆಗೆ ಹೋಗಬಹುದಾದ ಆಕಾಶವನ್ನೂ ಮೀರಿ ಹೋಗಬಹುದು. ಆದರೆ ನಿಜವಾದ ಜೀವನ ಆಲೋಚನೆಗಳು ವ್ಯಕ್ತಿಯ ಜೀವನವನ್ನು ಸಕಾರಾತ್ಮಕತೆಗೆ ಬದಲಿಸುತ್ತವೆ. ಸರಿಯಾದ ಆಲೋಚನೆಗಳು ನಮ್ಮ ಜೀವನವನ್ನು ಉತ್ತಮ ಹಾದಿಯತ್ತ ನಡೆಸುತ್ತದೆ.

ಜೀವನ ಮತ್ತು ಜೀವನದ ಆಲೋಚನೆಗಳು ಕೆಲವು ಸಂದರ್ಭ ನಮ್ಮ  ಆಲೋಚನೆ ಹಾಗೂ ಅದರ ಪರಿಣಾಮದಿಂದ ಗೌರವ ಕಳೆದುಕೊಳ್ಳುತ್ತದೆ. ನಮಗೆ ಇಷ್ಟವಾಗುವಂತಹ ಜೀವನವನ್ನು ಪ್ರೀತಿಸಿದಾಗ ಸ್ವರ್ಗದ ಅನುಭವ ಲಭಿಸುತ್ತದೆ. ಜೀವನ ಎಂದರೆ ತೆರೆದ ಪುಸ್ತಕದ ಖಾಲಿ ಪುಟಗಳು. ನೀವು ಅಲ್ಲಿ ಜೀವನ ಎಂದರೆ ಏನು, ನಿಮ್ಮ ಅನುಭವದ ಆಧಾರದ ಮೇಲೆ ಬೆಳಕು ಚೆಲ್ಲುತ್ತಾ ಸಾಗಬೇಕು. ಇದೇ ಜೀವನ. ಈ ನಡುವೆ ಕಷ್ಟ-ಸುಖ, ಗೆಲುವು-ಸೋಲು, ಹೀಗೆ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತದೆ. ಇವುಗಳನ್ನು ಸಮಚಿತ್ತದಿಂದ ಸಾಧಿಸಿ ಮುನ್ನಡೆಯುವುದೇ ಜೀವನ.

ಜೀವನದ ನಡುವೆ ಕೆಲವರು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಕೈ ಹಾಕುತ್ತಾರೆ. ಇದರ ಪರಿಣಾಮವಾಗಿ ನಮ್ಮನ್ನು ಬಾಲ್ಯದಿಂದ ಹೆತ್ತು, ಹೊತ್ತು ಸಲಹುವ ಮಮತೆಯ ಹೆತ್ತವರು ಸದಾ ಕೊರಗಿನಿಂದಲೇ ಜೀವಿಸಬೇಕಾಗುತ್ತದೆ. ಹೆತ್ತವರು ನಮ್ಮನ್ನು ಸಾಕಿ ಸಲುಹಿದ ಕಾರಣಕ್ಕೆ ನಾವು ಅವರಿಗೆ ಈ ರೀತಿ ಶಿಕ್ಷೆ ನೀಡುವುದು ಸರಿಯೇ ಎಂಬುದನ್ನು ಸ್ವಲ್ಪ ಯೋಚಿಸಿದರೆ ನಾವು ಅಂತಹ ಕೃತ್ಯಕ್ಕೆ ಮನಸ್ಸು ಮಾಡಲು ಸಾಧ್ಯವಿಲ್ಲ.

ಆದರೆ ಕೆಲವು ಪರಿಸ್ಥಿತಿಗಳು ನಮ್ಮನ್ನು ಅಂತಹ ಕೂಪಕ್ಕೆ ತಳ್ಳಿದರೂ ನಾವು ದೃತಿಗೆಡದೇ ಸಮಚಿತ್ತದಿಂದ ನಿಭಾಯಿಸಬೇಕಾಗುತ್ತದೆ. ಹಾಗಾದರೆ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವೇ? ಅಲ್ಲ. ಪ್ರತಿಯೊಂದು ಸಮಸ್ಯೆ ಹೇಗೆ ಉದ್ಭವಿಸಿತೋ ಅದಕ್ಕೆ ತನ್ನದೇ ಆದ ರೀತಿಯ ಪರಿಹಾರಗಳಿವೆ. ಕೆಲವು ಸಮಸ್ಯೆಗಳು ಬಗೆಹರಿಯಲು ದೀರ್ಘ‌ ಸಮಯಾವಕಾಶ ಬೇಕಾಗುತ್ತದೆ. ಅದೇ ರೀತಿ ಕೆಲವು ಸಮಸ್ಯೆಗಳು ನಮ್ಮ ಆಲೋಚನ ಮಟ್ಟದ ಮೇಲೆ ಅವಲಂಬಿಸಿದ್ದು, ನಾವು ಆ ಸಂದರ್ಭಕ್ಕೆ ಸ್ಪಂದಿಸುವ ರೀತಿಯ ಮೇಲೆ ಅದು ನಿರ್ಧರಿತವಾಗಿದೆ. 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.