ಶಾಂಘೈ:ವಿಶ್ವದ ಮೊದಲ ನೆಲಮಾಳಿಗೆ ಹೋಟೆಲ್‌:ಭೂಗರ್ಭದಲ್ಲಿ ರೆಸಾರ್ಟ್‌!


Team Udayavani, Nov 20, 2018, 4:36 PM IST

6.jpg

ಶಾಂಘೈ: ವಿಶ್ವದ ಮೊಟ್ಟ ಮೊದಲ ನೆಲ ಮಾಳಿಗೆ ಯಲ್ಲಿನ ಐಷಾರಾಮಿ ಹೊಟೇಲ್‌ಗ‌ಳಿಂದ ಕೂಡಿದ 10 ವರ್ಷಗಳ ನಿರಂತರ ಕಾಮಗಾರಿ ಪೂರ್ಣಗೊಳಿಸಿ, ಈಗ ಸೇವೆಗೆ ಮುಕ್ತ ವಾಗಿದೆ. ಚೀನಿಗರ ಮಹತ್ವಾಕಾಂಕ್ಷೆಯ ಯೋಜನೆ ಗಳಲ್ಲಿ ಒಂದಾದ ಈ ಕಟ್ಟಡ ಬೃಹತ್‌ ಕ್ವಾರಿ ಪ್ರದೇಶದಲ್ಲಿ ನಿರ್ಮಾಣವಾಗಿದೆ. ಈ ತಿಂಗಳು ಪ್ರಾಯೋಗಿಕ ನಿರ್ವಹಣೆ ಆಗಲಿದ್ದು, ಇಲ್ಲಿನ ಐಷಾರಾಮಿ ಕೊಠಡಿಗಳನ್ನು ಪ್ರವಾಸಿಗರಿಗೆ ನೀಡಲಾಗುತ್ತಿದೆ.

ಭೂಮಿಯ ಒಳಭಾಗದಲ್ಲಿ ನಿರ್ಮಾಣ ಗೊಂಡಿ ರುವ ಏಕೈಕ ಐಷಾರಾಮಿ ರೆಸಾರ್ಟ್‌ ಎನ್ನುವ ಹೆಗ್ಗಳಿಕೆ ಇದರದ್ದಾಗಿದೆ. 300 ಅಡಿ ಯಷ್ಟು ಆಳದ ಕ್ವಾರಿ ಪ್ರದೇಶವನ್ನೇ ಬಳಸಿ ಕೊಂಡು ಕಟ್ಟಡದ ವಿನ್ಯಾಸ ಮಾಡ ಲಾಗಿದೆ. ಬುರ್ಜ್‌ ಅಲ್‌ ಅರಬ್‌ ಕಟ್ಟಡದ ವಿನ್ಯಾಸಕ ಮಾರ್ಟಿನ್‌ ಜಾಕ್‌ಮನ್‌ ವಿನ್ಯಾಸ ಮಾಡಿದ್ದಾರೆ.ಒಟ್ಟು 2 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ.

ಎಲ್ಲಿದೆ ರೆಸಾರ್ಟ್‌?
 ಶಾಂಘೈನಿಂದ ಹೆಚ್ಚುಕಡಿಮೆ 32 ಕಿಲೋ ಮೀಟರ್‌ ದೂರದ ಸಾಂಗ್‌ಜಿಯಾಂಗ್‌ ಜಿಲ್ಲಿಯಲ್ಲಿರುವ ಈ ರೆಸಾರ್ಟ್‌ 18 ಮಹಡಿಗಳಿಂದ ಕೂಡಿದೆ. ಭೂ ಮೇಲ್ಪದರದಿಂದ ಕೆಳಕ್ಕೆ 16 ಮಹಡಿಗಳಿದ್ದು, ಇವುಗಳಲ್ಲಿ 2 ಮಹಡಿಗಳು ಅಕ್ವೇರಿಯಂನಿಂದ ಕೂಡಿದೆ. 300ಕ್ಕೂ ಹೆಚ್ಚು ಐಷಾರಾಮಿ ಕೊಠಡಿಗಳಿಂದ ಕೂಡಿದೆ.

ಹೌಸ್‌ಫ‌ುಲ್‌:  ಪ್ರವಾಸಿಗರ ಸೇವೆಗೆ ಮುಕ್ತವಾಗಿ ಸಿದ ಕೆಲವು ದಿನಗಳಲ್ಲೇ ನವೆಂಬರ್‌ ತಿಂಗಳಿನ ಎಲ್ಲಾ ದಿನಗಳಲ್ಲೂ ಕಾಯ್ದಿರಿಸಲಾಗಿದೆ. ಡಿಸೆಂಬರ್‌ನಲ್ಲಿ ಲಭ್ಯವಿದೆ. ಒಂದು ಹಾಸಿಗೆಯಿಂದ ಕೂಡಿದ ಕೊಠಡಿಯ ಒಂದು ದಿನದ ಬಾಡಿಗೆ 39,000 ರೂ. ಆಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.