ಸಹಕಾರಿ ಸಪ್ತಾಹ: ಕಾಸರಗೋಡಿನಲ್ಲಿ ವರ್ಣಚಿತ್ರ ವೈಭವ


Team Udayavani, Nov 21, 2018, 3:55 AM IST

varna-21-11.jpg

ಕಾಸರಗೋಡು: 65 ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕೇರಳ ರಾಜ್ಯ ಮಟ್ಟದ ಉದ್ಘಾಟನಾ ಸಮಾರಂಭದಲ್ಲಿ ವರ್ಣಚಿತ್ರ ವೈಭವ ಗಮನ ಸೆಳೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯದ ಆವರಣದಲ್ಲಿ ಪ್ರಕೃತಿ ರಮಣೀಯ ದೃಶ್ಯ ಸಾನ್ನಿಧ್ಯದಲ್ಲಿ ಜಲವರ್ಣ ಮಾಂತ್ರಿಕ ಪಿ.ಎಸ್‌.ಪುಣಿಂಚಿತ್ತಾಯ ಅವರು ಚಿತ್ರ ಬಿಡಿಸಿ ಪ್ರಾತ್ಯಕ್ಷಿಕೆ ನೀಡಿ ವರ್ಣಚಿತ್ರ ವೈಭವವನ್ನು ಉದ್ಘಾಟಿಸಿದರು. ಕೇರಳದಾದ್ಯಂತ ವಿವಿಧ ಜಿಲ್ಲೆಗಳಿಂದ ತಲುಪಿದ ಸಹಕಾರಿ ಧುರೀಣರು ಸಹಿತ ನೂರಾರು ಮಂದಿ ಭಾಗವಹಿಸಿದ್ದರು.

ಕಾಸರಗೋಡು ಜಿಲ್ಲೆಯ ಇಪ್ಪತ್ತು ಚಿತ್ರ ಕಲಾವಿದರು ಸಮಕಾಲೀನ ಸಂದರ್ಭಗಳನ್ನು ಕುಂಚದಲ್ಲಿ ನಿರೂಪಿಸಿದರು. ವರ್ತಮಾನದ ಅವ್ಯವಸ್ಥೆ, ತವಕ, ತಲ್ಲಣಗಳು, ಪ್ರಗತಿಪರ ಆಶಯಗಳು, ರಾಜಕೀಯ ಸಾಮಾಜಿಕ ವಿದ್ಯಮಾನಗಳು, ಜಾತಿ, ಮತ, ಧರ್ಮದ ಗೋಡೆಗಳನ್ನು ಕೆಡಹಿ ಐಕ್ಯತೆಯ ಸಂದೇಶ ಸಾರುವ ಭಾವ-ಅನುಭಾವದ ವರ್ಣಚಿತ್ರಗಳು ಕ ಕಲಾಕುಂಚದಲ್ಲಿ ಮೂಡಿ ಬಂದುವು.


ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಪಿ.ಎಸ್‌.ಪುಣಿಂಚಿತ್ತಾಯ ಅವರ ನೇತೃತ್ವದಲ್ಲಿ ನಡೆದ ಈ ಚಿತ್ರ ರಚನಾ ಪ್ರದರ್ಶನದಲ್ಲಿ ಅವರ ಪುತ್ರ ಪ್ರವೀಣ್‌ ಪುಣಿಂಚಿತ್ತಾಯ, ಜಯಪ್ರಕಾಶ್‌ ಶೆಟ್ಟಿ ಬೇಳ, ಇ.ವಿ. ಭಟ್‌ ಕಾಂಞಂಗಾಡ್‌, ಎಸ್‌.ಬಿ.ಕೋಳಾರಿ ಪೆರ್ಣೆ, ನೇಶನಲ್‌ ಅಬ್ದುಲ್ಲ, ಸುರೇಶ್‌ ಎಂ. ಮಹಾಲಸಾ, ಸತೀಶ್‌ ಪೆರ್ಲ, ರವಿ ಪಿಲಿಕೋಡ್‌, ಇ.ವಿ. ಅಶೋಕನ್‌, ರಘು ಮಲ್ಲ, ಪ್ರಭಾ ನೀಲೇಶ್ವರ, ಕೆ.ಎಚ್‌. ಮೊಹಮ್ಮದ್‌, ದಿನಕರ ಲಾಲ್‌ ಕೆ.ವಿ., ಕೆ.ವಿ. ರಾಜೇಶ್‌ ಪಿಲಿಕೋಡ್‌, ಪ್ರಿಯಾ ಕರುಣನ್‌, ಶೀಬಾ ಎಯ್ನಾಕೋಟ್‌, ಅರ್ಜುನ್‌ ಅರವಿಂದ್‌ ಮೊದಲಾದವರು ಬಹುವರ್ಣ ವೈವಿಧ್ಯದ ಚಿತ್ರ ರಚಿಸಿದರು. ಮಾರಾಟವಾದ  ಚಿತ್ರಗಳಿಗೆ ಬಂದ ಮೊತ್ತವನ್ನು ಮುಖ್ಯ ಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಯಿತು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.